• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀನುಗಾರರ ಮೇಲಿನ ಅಟ್ರಾಸಿಟಿ ಕೇಸು ರದ್ದುಗೊಳಿಸಿ: ಯಶ್ಪಾಲ್‌ ಸುವರ್ಣ ಆಗ್ರಹ
ಮಲ್ಪೆ ಬಂದರಿನಲ್ಲಿ ಮಹಿಳೆಯ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಮೀನುಗಾರರ ಮೇಲೆ ಹಾಕಲಾಗಿರುವ ದಲಿತ ದೌರ್ಜನ್ಯ ಕೇಸನ್ನು ಹಿಂಪಡೆಯಬೇಕು ಎಂದು ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಪೊಲೀಸ್‌ ಇಲಾಖೆಗೆ ಆಗ್ರಹಿಸಿದ್ದಾರೆ.
ನಮಗೆ ಇಂದು ಹಸಿರು ರಾಜಕೀಯ ಬೇಕಾಗಿದೆ: ಡಾ. ಜೆನ್ಸ್ ಮಾರ್ಕ್ವಾಡ್
ಮಾಹೆಯ ಅಂಗಸಂಸ್ಥೆಗಳಾದ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಮತ್ತು ಡಿಪಾರ್ಟ್‌ಮೆಂಟ್ ಜಿಯೋಪಾಲಿಟಿಕ್ಸ್ ಆ್ಯಂಡ್ ಇಂಟರ್ನ್ಯಾಷನಲ್ ರಿಲೇಶನ್ಸ್ (ಡಿಜಿಐಆರ್) ಇವುಗಳ ಜಂಟಿ ಆಶ್ರಯದಲ್ಲಿ ‘ಜಿಯೋಪಾಲಿಟಿಕ್ಸ್ ಆ್ಯಂಡ್ ಪೀಸ್ ಇನ್ ದಿ ಆಂಥ್ರೊಪೊಸೀನ್‌’, ‘ಆಂಥ್ರೊಪೊಸೀನ್‌ನಲ್ಲಿ ಭೂರಾಜಕೀಯ ಮತ್ತು ಶಾಂತಿ’ ಕುರಿತು ಜರ್ಮನಿಯ ಡಾರ್ಮ್‌ಸ್ಟಾಡ್ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಜೆನ್ಸ್ ಮಾರ್ಕ್ವಾಡ್ ಮಾತನಾಡಿದರು.
ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವ: ಪೂರ್ವಭಾವಿ ಸಭೆ
ಕಾರ್ಕಳದ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವ ಪೂರ್ವಭಾವಿ ಸಭೆ ನಡೆಯಿತು.
ಅಮಾನತು ಬಗ್ಗೆ ಅಗತ್ಯವಿದ್ದರೆ ಕೋರ್ಟಿಗೂ ಹೋಗುತ್ತೇವೆ: ಯಶ್ಪಾಲ್‌
ಮುಸ್ಲಿಂ ಮೀಸಲಾತಿಯನ್ನು ವಿರೋಧಿಸುವುದು ನನ್ನ ಕರ್ತವ್ಯ. ಪಕ್ಷದ ಹಿರಿಯರ ಸೂಚನೆಯಂತೆ ನಾನು ಪ್ರತಿಭಟಿಸಿದ್ದೇನೆ. ಈ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ವಿಧಾನಸಭೆಯಲ್ಲಿ ಗದ್ದಲದ ಕಾರಣಕ್ಕೆ ಇತರ ಬಿಜೆಪಿ ಶಾಸಕರೊಂದಿಗೆ ಅಮಾನತುಗೊಂಡ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪ್ರತಿಕ್ರಿಯಿಸಿದ್ದಾರೆ.
ಕೊಲ್ಲೂರು ಶ್ರೀ ಮನ್ಮಹಾರಥೋತ್ಸವ ಸಂಪನ್ನ
ಇತಿಹಾಸ ಪ್ರಸಿದ್ಧ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವವು ಶನಿವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀ ದೇವಿಯ ವಿಜೃಂಭಣೆಯ ಉತ್ಸವಕ್ಕೆ ಆಸು-ಪಾಸಿನ ಗ್ರಾಮಗಳಿಂದ, ರಾಜ್ಯದ ವಿವಿಧ ಭಾಗಗಳಿಂದ, ಹೊರ ರಾಜ್ಯದಿಂದ ಹಾಗೂ ವಿದೇಶದಿಂದ ಬಂದಿದ್ದ ದೊಡ್ಡ ಸಂಖ್ಯೆಯ ಭಕ್ತರು ಸಾಕ್ಷಿಯಾದರು.
ಉಡುಪಿ ಎಸ್‌ಡಿಎಂಎ ಕಾಲೇಜು ಆಸ್ಪತ್ರೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ಸೇವಾ ವಿಭಾಗ, ಯೂತ್ ರೆಡ್‌ಕ್ರಾಸ್ ಘಟಕವು ದ್ರವ್ಯಗುಣ ವಿಭಾಗದ ಸಹಯೋಗದೊಂದಿಗೆ ಗುರುವಾರ ಏಡ್ಸ್‌ನ ಬಗ್ಗೆ ಮಾಹಿತಿ - ಜಾಗೃತಿ ಉಪನ್ಯಾಸ ಕಾರ್ಯಕ್ರಮ ಹಾಗೂ ಪೋಸ್ಟರ್ ತಯಾರಿಕೆ ಸ್ಪರ್ಧೆ ಆಯೋಜಿಸಲಾಯಿತು.
ಮಹಿಳೆ ಮೇಲಿನ ಹಲ್ಲೆ ಒಪ್ಪಿಕೊಳ್ಳುವಂತಹದ್ದಲ್ಲ: ಜೆ.ಪಿ.ಹೆಗ್ಡೆ
ಮಲ್ಪೆ ಬಂದರಿನಲ್ಲಿ ಕಾರ್ಮಿಕ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಒಪ್ಪಿಕೊಳ್ಳುವಂತಹದ್ದಲ್ಲ, ಆಕೆ ಮೀನು ಕಳವು ಮಾಡಿದ್ದರೆ ನೇರವಾಗಿ ಹಿಡಿದು ಪೋಲಿಸರಿಗೆ ಕೊಡಬಹುದಿತ್ತು. ಈಗ ಆರೋಪಿಗಳ ಬಂಧನದ ವಿರುದ್ಧ ಪ್ರತಿಭಟನೆ ಮಾಡಿದರೂ ಪ್ರಕರಣ ಹಿಂಪಡೆಯಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಉಡುಪಿ: ನಾಳೆ ‘ಗಾಂಧಿ ಭಾರತ ಸಮಾವೇಶ’
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾನುವಾರ ಸಂಜೆ 4 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶವನ್ನು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದೆ.
ನಾಡಿನ ಸಂಸ್ಕೃತಿ ಉಳಿಸಿ, ಬೆಳೆಸುವುದು ನಮ್ಮ ಜವಾಬ್ದಾರಿ: ಡಾ.ವಿದ್ಯಾಕುಮಾರಿ
ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ಐ.ಕ್ಯೂ.ಎ.ಸಿ. ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಜನಪದ ಉತ್ಸವ ‘ಜನ ಜಲ್ಸಾ 2025’ ಕಾರ್ಯಕ್ರಮ ನೆರವೇರಿತು.
ಸಿಂಗಲ್‌ ಲೇಔಟ್‌ ಅನುಮೋದನೆ ಅಧಿಕಾರ ಗ್ರಾ.ಪಂ.ಗೆ ನೀಡಲು ಒತ್ತಾಯ
25 ಸೆಂಟ್ಸ್‌ವರೆಗೆ ನಿವೇಶನದ ಏಕನಿವೇಶನ (ಸಿಂಗಲ್‌ ಲೇಔಟ್) ನಕ್ಷೆಗೆ ಅನುಮೋದನೆ ನೀಡುವ ಅಧಿಕಾರವನ್ನು ಮತ್ತೆ ಗ್ರಾಮ ಪಂಚಾಯತಿಗಳಿಗೆ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸುವ ನಿರ್ಣಯವನ್ನು ಇಲ್ಲಿನ ಶಿರ್ವ ಗ್ರಾ.ಪಂ. ಅಂಗೀಕರಿಸಿದೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 462
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved