ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಳಲಗಿರಿ ಸೆಕ್ರೆಡ್ ಹಾರ್ಡ್ ಚರ್ಚ್ನಲ್ಲಿ ಸಂಭ್ರಮದ ಕ್ರಿಸ್ಮಸ್ ಪ್ರಾರ್ಥನೆ, ಬಲಿಪೂಜೆ
ರಾತ್ರಿಯ ವೇಳೆಯಲ್ಲಿ ಜರುಗಿದ ವಿಶೇಷ ಪ್ರಾರ್ಥನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರದ್ಧೆ ಸಂಭ್ರಮದಿಂದ ಭಾಗವಹಿಸಿದ್ದರು. ಐ.ಸಿ.ವೈ.ಎಮ್. ಘಟಕದ ಸದಸ್ಯರು ಕ್ರಿಸ್ಮಸ್ ಕ್ಯಾರಲ್ಸ್ ಗೀತೆಗಳನ್ನು ಹಾಡಿ ಯೇಸು ಕ್ರಿಸ್ತರ ಜನನವನ್ನು ಸ್ಮರಿಸಿದರು.
ಮಾನವ ಹಕ್ಕುಗಳು ಪ್ರಜಾಪ್ರಭುತ್ವದ ಪ್ರತೀಕ: ಪ್ರಶಾಂತ ನೀಲಾವರ
ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿನ ರೆಡ್ ರಿಬ್ಬನ್ ಕ್ಲಬ್ ಕಿರಿಯ ಯುವ ರೆಡ್ ಕ್ರಾಸ್ ಘಟಕ ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ನಡೆಯಿತು.
ರಾಜ್ಯ ಮಹಿಳಾ ನಿಲಯದ ನಿವಾಸಿಗಳಿಗೆ ಕೌಶಲಾಭಿವೃದ್ಧಿ ತರಬೇತಿ
ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ನ ಸಿಎಸ್ಆರ್ ನಿಧಿಯಿಂದ ಇಲ್ಲಿನ ಭಾರತೀಯ ವಿಕಾಸ ಟ್ರಸ್ಟ್ ಸಂಸ್ಥೆಯ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ರಾಜ್ಯ ಮಹಿಳಾ ನಿಲಯದ ನಿವಾಸಿಗಳಿಗೆ 21 ದಿನಗಳ ಸೀರೆ ಕುಚ್ಚು, ಎಂಬ್ರಾಯಿಡರಿ ಹಾಗೂ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಗರದ ನಿಟ್ಟೂರು ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಿತು.
ಗ್ರಾಹಕರ ಹಕ್ಕು, ಕಾಯ್ದೆಗಳ ಮಾಹಿತಿ ಹೊಂದಿರುವುದು ಅವಶ್ಯ: ಎಡಿಸಿ ಮಮತಾ ದೇವಿ
ಉಡುಪಿ ಎಸ್.ಎಂ.ಎಸ್.ಪಿ. ಸಂಸ್ಕೃತ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನವನ್ನು ಆಚರಿಸಲಾಯಿತು.
ಸಮಾರಂಭಗಳಲ್ಲಿ ಮದ್ಯ ಸರಬರಾಜು, ವಿತರಣೆಗೆ ಅನುಮತಿ ಕಡ್ಡಾಯ
ಉಡುಪಿ ಜಿಲ್ಲೆಯ ಎಲ್ಲ ಇವೆಂಟ್ ಮ್ಯಾನೇಜ್ಮೆಂಟ್, ಮದುವೆ ಸಭಾಂಗಣ, ಇತರೆ ಕಾರ್ಯಕ್ರಮ ಜರುಗುವ ಸಭಾಂಗಣ, ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯು ಶುಕ್ರವಾರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಯಕ್ಷಗಾನ ಸಂಸ್ಕೃತಿ ಬೆಸೆಯಲು ಸಹಕಾರಿ: ಶಾಸಕ ಕೊಡ್ಗಿ
ಬಿದ್ಕಲ್ಕಟ್ಟೆಯ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ, ಪ್ರದರ್ಶನ ಸಂಘಟನಾ ಸಮಿತಿ ಬಿದ್ಕಲ್ ಕಟ್ಟೆ ಸಹಯೋಗದಲ್ಲಿ ಆಯೋಜಿಸಲಾದ, ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಕಾರ್ಯಕ್ರಮ ನಡೆಯಿತು.
ಅಮಿತ್ ಶಾ ಸಂಪುಟದಿಂದ ಕೈಬಿಡಿ : ಜಯನ್ ಮಲ್ಪೆ
ಅಂಬೇಡ್ಕರ್ಗೆ ಅಪಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಮಂಗಳವಾರ ಅಂಬೇಡ್ಕರ್ ಯುವಸೇನೆಯ ಉಡುಪಿ ಜಿಲ್ಲಾ ಘಟಕ ವತಿಯಿಂದ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಲಾಯಿತು.
ಉಡುಪಿ: ಚಕೋರ -ಸಾಹಿತ್ಯ ವಿಚಾರ ವೇದಿಕೆ ಉದ್ಘಾಟನೆ
ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಆಯೋಜಿಸಿದ ‘ಚಕೋರ - ಸಾಹಿತ್ಯ ವಿಚಾರ ವೇದಿಕೆ ಉಡುಪಿ’ ಇದನ್ನು ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಿಮರ್ಶಕ ಮುರಳೀಧರ ಉಪಾಧ್ಯಾಯ ಹಿರಿಯಡಕ ಉದ್ಘಾಟಿಸಿದರು.
ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ‘ಕ್ರಿಸ್ಮಸ್ ಈವ್’ ಆಚರಣೆ
ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಯೇಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಮಂಗಳವಾರ ರಾತ್ರಿ ಕ್ರೈಸ್ತ ಬಾಂಧವರು ಉಡುಪಿ ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.
ಉಡುಪಿ: ರೈಸಿಂಗ್ ರೂಸ್ ಆಸ್ಟ್ರೇಲಿಯಾದಿಂದ ಕ್ರಿಕೆಟ್ ತರಬೇತಿ ಶಿಬಿರ
ಅಂತಾರಾಷ್ಟ್ರೀಯ ಕ್ರೀಡಾ ತರಬೇತಿ ಅಕಾಡೆಮಿ ಆಸ್ಟ್ರೇಲಿಯಾದ ರೈಸಿಂಗ್ ರೂಸ್ ವತಿಯಿಂದ ಉಡುಪಿಯ ಶಾರದಾ ರೆಸಿಡೆನ್ಸಿಯಲ್ ವಿದ್ಯಾರ್ಥಿಗಳಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ಆಯೋಜಿಸಲಾಯಿತು.
< previous
1
...
102
103
104
105
106
107
108
109
110
...
393
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ