• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂದಾಪುರದಲ್ಲಿ ಹನಿಟ್ರ್ಯಾಪ್: ಕಾಸರಗೋಡಿನ ವ್ಯಕ್ತಿಯ ಸುಲಿಗೆ
ಕಾಸರಗೋಡು ಮೂಲದ ಸಂದೀಪ ಕುಮಾರ್‌ ಹನಿಟ್ರ್ಯಾಪ್‌ಗೆ ಒಳಗಾದವರು. ಕುಂದಾಪುರ ತಾಲೂಕಿನ ಎಂಕೋಡಿ ನಿವಾಸಿ ಆಸ್ಮಾ (43), ನಾವುಂದದ ನಿವಾಸಿ ಅಬ್ದುಲ್ ಸವಾದ್‌ ಯಾನೆ ಅಚ್ಚು (28), ಗುಲ್ವಾಡಿಯ ಸೈಪುಲ್ಲಾ (38), ಹಂಗಳೂರಿನ ಮೊಹಮ್ಮದ್‌ ನಾಸೀರ್‌ ಶರೀಫ್‌ (36), ಕುಂಭಾಶಿಯ ಅಬ್ದುಲ್‌ ಸತ್ತಾರ್‌ (23), ಶಿವಮೊಗ್ಗ ಜಿಲ್ಲೆಯ ಹೊಲಗಾರಿನ ಅಬ್ದುಲ್‌ ಅಜೀಜ್‌ (26) ವಂಚಿಸಿದ ಆರೋಪಿಗಳು.
ಕಾಪು: ಅತ್ಯಾಚಾರದಿಂದ ಹುಟ್ಟಿದ ಮಗು ಮಾರಾಟ, ಮೂವರ ಬಂಧನ
ಅತ್ಯಾಚಾರದಿಂದ ಗರ್ಭಿಣಿಯಾದ ಯುವತಿಯ ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣ ಇಲ್ಲಿನ ಹೇರೂರು ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದ್ದು, ಆರೋಪಿಗಳಾದ ಮಧ್ಯವರ್ತಿ ಮಹಿಳೆ, ವೈದ್ಯ ಹಾಗೂ ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆತ್ಮರಕ್ಷಣೆಗೆ ಕರಾಟೆ ಕಲಿಕೆ ಸಹಾಯಕ: ಡಿಡಿಪಿಯು ಮಾರುತಿ
ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪಪೂ) ಹಾಗೂ ಉಡುಪಿ ಪೂರ್ಣಪ್ರಜ್ಞ ಪಪೂ ಕಾಲೇಜಿನ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ - ಬಾಲಕಿಯರ ಕರಾಟೆ ಪಂದ್ಯಾಟವನ್ನು ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಉದ್ಘಾಟಿಸಿದರು.
ಸರ್ಕಾರಿ ಯೋಜನೆ ಜನರಿಗೆ ತಲುಪಿಸಲು ಅಧಿಕಾರಿಗಳು ಮುತುವರ್ಜಿ ವಹಿಸಿ: ಯಶ್ಪಾಲ್ ಸುವರ್ಣ
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಕನಕದಾಸರ ಚಿಂತನೆ ಕೈದೀವಿಗೆ: ಡಾ. ಸುಧಾಕರ ದೇವಾಡಿಗ
ಮಾಹೆಯ ಕನಕದಾಸ ಅಧ್ಯಯನ ಸಂಶೋಧನ ಪೀಠ ಮತ್ತು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರಗಳ ವತಿಯಿಂದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಉಪನ್ಯಾಸ ಮಾಲಿಕೆಯಲ್ಲಿ ‘ಕನಕದಾಸರು - ವರ್ತಮಾನದ ಮುಖಾಮುಖಿ’ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಿತು.
ಪ್ರತಿಯೊಂದು ಶಕ್ತಿ ಸನ್ನಿಧಾನಗಳೂ ಪವಿತ್ರ: ದಾಮೋದರ ಶರ್ಮ
ಬಂಟಕಲ್ಲು ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯ ವತಿಯಿಂದ ಜರುಗುತ್ತಿರುವ ಸಾರ್ವಜನಿಕ ಗಣೇಶೋತ್ಸವ ಸಮಾರಂಭದಲ್ಲಿ ಸೋಮವಾರ ಹಿರಿಯ ಸಾಧಕರನ್ನು, ಪ್ರತಿಭಾ ಸಂಪನ್ನರನ್ನು ಗೌರವಿಸಲಾಯಿತು.
ಉತ್ತಮ ಆರೋಗ್ಯಕ್ಕೆ ಆಯುರ್ವೇದ ಬಳಸಿ: ಡಾ. ಉದಯಕುಮಾರ್‌ ಶೆಟ್ಟಿ
ಸಾಲ್ಮರ ಕೃಷ್ಣವೇಣಿ ಆಯುರ್ವೇದ ಚಿಕಿತ್ಸಾ ಮತ್ತು ಸ್ವಾಸ್ಥ್ಯ ಕೇಂದ್ರ ಶಂಕರಪುರ ಮತ್ತು ಇನ್ನಂಜೆ ಮಹಿಳಾ ಮಂಡಲ ಇನ್ನಂಜೆ ಇದರ ಆಶ್ರಯದಲ್ಲಿ ಭಾನುವಾರ ಕೃಷ್ಣವೇಣಿ ಆಯುರ್ವೇದ ಚಿಕಿತ್ಸಾಲಯದಲ್ಲಿ ‘ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು.
ಉದ್ಯಾವರ ಶಾಲೆ: ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನ
ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ 2025-26 ನೇ ಸಾಲಿನ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ ‘ಚಿಗುರು’ ನಡೆಯಿತು.
ಮೂಡ್ಲಕಟ್ಟೆ ಪದವಿ ಕಾಲೇಜ್‌: ಗಣೇಶ ಉತ್ಸವ 2025ರ ಸಂಭ್ರಮ
ಮೂಡ್ಲಕಟ್ಟೆಯ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಲಲಿತಕಲಾ ಸಂಘ ಹಾಗೂ ಸಾಹಿತ್ಯ ಸಂಘದ ಜಂಟಿ ಆಶ್ರಯದಲ್ಲಿ ‘ಗಣೇಶ ಉತ್ಸವ - 2025’ನ್ನು ಸಂಭ್ರಮದಿಂದ ಆಚರಿಸಲಾಯಿತು.
ಆಸ್ಕರ್‌ ಫರ್ನಾಂಡಿಸ್‌ ಸ್ಮರಣೆ: 7,13ರಂದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್‌ ಸ್ಮರಣಾರ್ಥವಾಗಿ ಸೆ.7ರಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಹಾಗೂ ಸೆ.13ರಂದು ಬನ್ನಂಜೆಯ‌ ನಾರಾಯಣಗುರು ಸಭಾಭವನದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 486
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved