• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಬಾಲಕಿಯರ ಪಿಯು ಕಾಲೇಜಿಗೆ ಪುತ್ತಿಗೆ ಮಠದಿಂದ ಅನ್ನಪ್ರಸಾದ: ಶಾಸಕ ಚಾಲನೆ
ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣ ಪ್ರಸಾದ ಅನ್ನ ಸಂತರ್ಪಣೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅನ್ನ ಬಡಿಸುವ ಮೂಲಕ ಚಾಲನೆ ನೀಡಿದರು.
ಪರಶುರಾಮ ಥೀಮ್ ಪಾರ್ಕ್ ಕುರಿತು ಸುಳ್ಳು ಸುದ್ದಿ: ಕಾನೂನು ಕ್ರಮಕ್ಕೆ ಬಿಜೆಪಿ ಒತ್ತಾಯ
ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕುರಿತು ಅಪಪ್ರಚಾರ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾರ್ಕಳದ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಈ ಸಂಬಂಧ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.
ಶಾಸಕರೇ ಮೊದಲು ನಿಮ್ಮ ಸೋಲನ್ನು ಒಪ್ಪಿಕೊಳ್ಳಿ: ಗೀತಾ ವಾಗ್ಳೆ
ಕಾರ್ಕಳದಲ್ಲಿ ಸ್ಥಾಪಿಸಿರುವ ಪರಶುರಾಮನ ಪ್ರತಿಮೆಯ ಕಾಲುಗಳು ಫೈಬರ್‌ನಿಂದ ಮಾಡಲಾಗಿದೆ ಎಂದು ಹೇಳಿದ್ದ ಕಾಂಗ್ರೆಸ್‌ಗೆ ಸೋಲಾಗಿದೆ ಎಂದು ಲೇವಡಿ ಮಾಡಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಅವರ ಬಗ್ಗೆ ಅನುಕಂಪ ಮೂಡುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಳೆ ಹೇಳಿದ್ದಾರೆ.
ಬಿಜೆಪಿ ಪ್ರಣಾಳಿಕೆಯಲ್ಲಿ ಯಾಕೆ ಗ್ಯಾರಂಟಿ ಯೋಜನೆ ಘೋಷಿಸಿದೆ: ಕೃಷ್ಣಮೂರ್ತಿ ಆಚಾರ್ಯ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಬಡಾನಿಡಿಯೂರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಬಿಜೆಪಿಯ ಸುಳ್ಳಿನ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕುಂದಾಪುರ ಬೋರ್ಡ್‌ ಹೈಸ್ಕೂಲ್ ಮೈದಾನದಲ್ಲಿ 20ರಂದು ‘ಲಗೋರಿ’ ಗ್ರಾಮೀಣ ಕ್ರೀಡಾಕೂಟ
12 ವರ್ಷದೊಳಗಿನವರಿಗೆ ಗುರಿ ಇಟ್ಟು ಹೊಡೆಯುವುದು, ಚಕ್ರವ್ಯೂಹ, ಗೋಣಿಚೀಲ ಓಟ, ಸೈಕಲ್ ಟಯರ್ ಓಟ, ನಿಮ್ಮ್ ಕಾಲ್ಗುಣ, 17 ವರ್ಷ ಮೇಲ್ಪಟ್ಟವರಿಗೆ ಉಪ್ಪುಮುಡಿ, ಗೋಣಿಚೀಲ ಓಟ, ಗೂಟ ಸುತ್ತಿ ಓಟ, ಸೈಕಲ್ ಟಯರ್ ಓಟ, ಕಂಬಳ, 65 ವರ್ಷದೊಳಗಿನ ಮುಕ್ತ ವಿಭಾಗದಲ್ಲಿ ಗೋಣಿಚೀಲ ಓಟ, ಕಂಬಳ, ಸೈಕಲ್ ಟಯರ್ ಓಟ, ಗೂಟ ಸುತ್ತಿ ಓಟ, ಉಪ್ಪಮುಡಿ, ಕಣ್ಣುಕಟ್ಟಿ ಮಡಕೆ ಒಡೆಯುವ ಸ್ಪರ್ಧೆಗಳು ನಡೆಯಲಿವೆ. ಅಲ್ಲದೇ ಮುಕ್ತ ವಿಭಾಗದಲ್ಲಿ ಗುಂಪು ಆಟದ ಸ್ಪರ್ಧೆಗಳು ನಡೆಯಲಿದ್ದು, ಪುರುಷರಿಗೆ ಲಗೋರಿ, ಚೆಂಡಾನ್ ಚೆಂಡು, ಹಗ್ಗ ಜಗ್ಗಾಟ (9 ಮಂದಿ), ಮಹಿಳೆಯರಿಗೆ ಬೆನ್ಚೆಂಡು, ಡೊಂಕಾಲು, ಥ್ರೋ ಬಾಲ್ ಮತ್ತು ಹಗ್ಗಜಗ್ಗಾಟ ಸ್ಪರ್ಧೆಗಳಿರುತ್ತದೆ. ಜೊತೆಗೆ ಚೆನ್ನೆಮಣೆ, ಗುಡ್ನ, ಗೋಲಿ ಆಟಗಳ ಪ್ರದರ್ಶನ ನಡೆಯಲಿದೆ
ಸಾಧಕ ರೈತರಿಗೆ ಕೃಷಿ ಇಲಾಖೆ ಪ್ರಶಸ್ತಿ: ಅರ್ಜಿ ಆಹ್ವಾನ
ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿ ಯೋಜನೆಯಡಿ ಪ್ರತಿ ಹಂತದಲ್ಲಿ ಮೂರು ಬಹುಮಾನಗಳನ್ನು ನೀಡಲಾಗುತ್ತಿದೆ. ಆ.೩೦ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಮೀನುಗಾರಿಕೆ ದೋಣಿ ದುರಂತ: ಮೂವರು ನೀರುಪಾಲು, ಓರ್ವ ಪಾರು
ಭಾರೀ‌ ಗಾತ್ರದ ಅಲೆ ಅಪ್ಪಳಿಸಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದ‌ ಪರಿಣಾಮ ನಾಲ್ವರು ಮೀನುಗಾರರ ಪೈಕಿ ಮೂವರು ನೀರುಪಾಲಾಗಿದ್ದು, ಓರ್ವ ಬದುಕುಳಿದ ಘಟನೆ ಇಲ್ಲಿನ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಕೃಷ್ಣಮಠದಲ್ಲಿ 48 ದಿನಗಳ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ
ಉಡುಪಿ ಕೃಷ್ಣ ಮಠದಲ್ಲಿ ಆ.1ರಿಂದ ಪ್ರಾರಂಭಗೊಂಡು 48 ದಿನಗಳ ಪರ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವವನ್ನು ವಿಶೇಷ ರೀತಿಯಲ್ಲಿ ಭಕ್ತರ ಸಹಕಾರದೊಂದಿಗೆ ವಿಜೃಂಭಣೆಯಿಂದ ನಡೆಸಲು ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ನಿಟ್ಟೆ: ಪ್ರಥಮ ವರ್ಷದ ಬಿಟೆಕ್‌ ವಿದ್ಯಾರ್ಥಿಗಳ ಇಂಡಕ್ಷನ್‌ ಕಾರ್ಯಕ್ರಮ ಉದ್ಘಾಟನೆ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಿ.ಟೆಕ್. ಕೋರ್ಸ್ ಗಳಿಗೆ ೨೦೨೫ ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ನೂತನ ಬ್ಯಾಚ್ ನ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ಜರುಗಿತು.
ಉಡುಪಿ ಯಕ್ಷಗಾನ ಕಲಾಕ್ಷೇತ್ರ: ಯಕ್ಷಗಾನ ತರಬೇತಿ ಶುಭಾರಂಭ
ಉಡುಪಿ ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ 2025 - 26 ಸಾಲಿನ ಯಕ್ಷಗಾನ ತರಗತಿಯನ್ನು ಅಧ್ಯಕ್ಷ ಕೇಶವಮೂರ್ತಿ ಬೆಲ್ಪತ್ರೆ ಇತ್ತೀಚೆಗೆ ಉದ್ಘಾಟಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 453
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved