ಕುಂದಾಪುರದಲ್ಲಿ ಹನಿಟ್ರ್ಯಾಪ್: ಕಾಸರಗೋಡಿನ ವ್ಯಕ್ತಿಯ ಸುಲಿಗೆಕಾಸರಗೋಡು ಮೂಲದ ಸಂದೀಪ ಕುಮಾರ್ ಹನಿಟ್ರ್ಯಾಪ್ಗೆ ಒಳಗಾದವರು. ಕುಂದಾಪುರ ತಾಲೂಕಿನ ಎಂಕೋಡಿ ನಿವಾಸಿ ಆಸ್ಮಾ (43), ನಾವುಂದದ ನಿವಾಸಿ ಅಬ್ದುಲ್ ಸವಾದ್ ಯಾನೆ ಅಚ್ಚು (28), ಗುಲ್ವಾಡಿಯ ಸೈಪುಲ್ಲಾ (38), ಹಂಗಳೂರಿನ ಮೊಹಮ್ಮದ್ ನಾಸೀರ್ ಶರೀಫ್ (36), ಕುಂಭಾಶಿಯ ಅಬ್ದುಲ್ ಸತ್ತಾರ್ (23), ಶಿವಮೊಗ್ಗ ಜಿಲ್ಲೆಯ ಹೊಲಗಾರಿನ ಅಬ್ದುಲ್ ಅಜೀಜ್ (26) ವಂಚಿಸಿದ ಆರೋಪಿಗಳು.