• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಸಾಗಿ ಉಳಿದ ಬಬ್ಬುಕುದ್ರು ಪ್ರವಾಸಿ ತಾಣ ಅಭಿವೃದ್ಧಿ ಕೂಗು
ಈ ಕುದ್ರುವಿನಿಂದ ಕುಂದಾಪುರದ ಕಡೆ ಇರುವ ಸುಮಾರು 500 ಮೀಟರ್ ಅಗಲದ ನದಿಯ ಸುಮಾರು 1500 ಮೀ. ವಿಸ್ತಾರದ ಪ್ರದೇಶ ಸಂಪೂರ್ಣ ಹೂಳು ತುಂಬಿ ಹೋಗಿದೆ. ಭರತ (ನೀರು ಉಕ್ಕೇರುವ) ಸಂದರ್ಭದಲ್ಲಿ ನದಿಯಲ್ಲಿ ಒಂದಡಿಯಷ್ಟು ನೀರು ಕಂಡರೂ, ಇಳಿತದ ಸಮಯದಲ್ಲಿ ಈ ಪ್ರದೇಶ ಮರುಭೂಮಿಯ ಓಯಸಿಸ್‌ನಂತೆ ಕಾಣುತ್ತದೆ. ಲಕ್ಷ ಲೋಡ್ ಮರಳು ತೆಗೆದರೂ ಇನ್ನಷ್ಟು ಇದೆ, ಎಂಬಷ್ಟು ಮರಳು ದಿಬ್ಬಗಳಿದ್ದು, ಅದರ ಮೇಲೆ ಗಿಡಗಳು ಬೆಳೆದು ಕಾಡುಗಳಾಗಿವೆ.
ಉಡುಪಿ : ಕೃಷ್ಣ ದರ್ಶನ ಪಡೆದ ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ ದಂಪತಿ
ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿಸೂರ್ಯ, ಪತ್ನಿ ಶಿವಶ್ರೀ ಮತ್ತು ಕುಟುಂಬ ಸಮೇತರಾಗಿ ಉಡುಪಿಗೆ ಆಗಮಿಸಿ ಶನಿವಾರ ಸಂಜೆ ಶ್ರೀಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದುಕೊಂಡರು.
ಮಹಿಳೆಯ ಜೀವನ ಬಾಕ್ಸಿಂಗ್‌‌ನಂತೆ: ನ್ಯಾ.ಸುಮಲತಾ
ಉಡುಪಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.
ಮಲ್ಪೆ ಬಂದರು ಅಭಿವೃದ್ಧಿ: ಶಾಸಕ ಯಶ್ಪಾಲ್ ಸುವರ್ಣ ಸಭೆ
ಮಲ್ಪೆ ಮೀನುಗಾರರ ಸಂಘದ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಮೀನುಗಾರಿಕಾ ಬಂದರಿನ ಸಮರ್ಪಕ ನಿರ್ವಹಣೆ ಹಾಗೂ ಪ್ರಸ್ತಾವಿತ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು.
ಕೈವಾರ ತಾತಯ್ಯನ ತತ್ವಾದರ್ಶಗಳು ಬದುಕಿಗೆ ಮಾದರಿಯಾಗಲಿ: ಸಂಸದ ಕೋಟ
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮ ನಡೆಯಿತು.
ಕಂಬಳದಿಂದ ಧಾರ್ಮಿಕತೆ ಜಾಗೃತಿ: ಪ್ರಹ್ಲಾದ್‌ ಜೋಷಿ
ಕಾರ್ಕಳ ತಾಲೂಕಿನ ಮಿಯ್ಯಾರು ಕಂಬಳ ಸಮಿತಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಸಹಯೋಗದೊಂದಿಗೆ 21ನೇ ವರ್ಷದ ಐತಿಹಾಸಿಕ ಮಿಯ್ಯಾರು ಲವ-ಕುಶ ಜೋಡುಕರೆ ಬಯಲು ಕಂಬಳ ನಡೆಯಿತು.
ಕ್ರೀಡೆಯಿಂದ ಒತ್ತಡರಹಿತ ಕೆಲಸ ಸಾಧ್ಯ: ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ
ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಆಶ್ರಯದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ನಡೆಯಿತು.
ಕಾರ್ಕಳ ಮಿಯ್ಯಾರು ಜೋಡುಕರೆ ಕಂಬಳ ಫಲಿತಾಂಶ
21 ನೇ ವರ್ಷದ ಕಾರ್ಕಳ ಮಿಯ್ಯಾರು ಕಂಬಳ ದ ಫಲಿತಾಂಶ ಕೂಟದಲ್ಲಿ ಪಾಲು ಪಡೆದ ಒಟ್ಟು 223 ಕೋಣಗಳು ಪಾಲ್ಗೊಂಡಿದ್ದವು.
ಶ್ರೀನಿವಾಸ ಕಲ್ಯಾಣೋತ್ಸವದಿಂದ ಧಾರ್ಮಿಕ ಪ್ರಜ್ಞೆ ಜಾಗೃತ: ಸಂಸದ ಕೋಟ
ಸಾಸ್ತಾನದ ಕಾರ್ತಿಕ್ ಎಸ್ಟೇಟ್‌ನಲ್ಲಿ ಏ.೧ರಿಂದ ೩ರ ತನಕ ನಡೆಯಲಿರುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವದ ಚಪ್ಪರ ಮುಹೂರ್ತ ನಡೆಯಿತು.
ವಿದೇಶಿ ಉದ್ಯೋಗಾವಕಾಶಗಳ ಬಳಕೆಗೆ ಸ್ಕಿಲ್ ಇಂಡಿಯಾ ಯೋಜನೆ: ಪ್ರಹ್ಲಾದ್‌ ಜೋಶಿ
ದೇಶದ ನಿರುದ್ಯೋಗಿ ಯುವಕರಿಗೆ ತರಬೇತಿ ನೀಡುವುದಕ್ಕೆ 5 ಸಾವಿರ ಕಂಪನಿಗಳನ್ನು ಗುರುತಿಸಲಾಗಿದೆ. ಅಲ್ಲಿ ತರಬೇತಿ ಪಡೆಯುವ ಯುವಕರಿಗೆ ಕೇಂದ್ರ ಸರ್ಕಾರ 15 ಸಾವಿರ ರು. ಮತ್ತು ಅಷ್ಟೇ ಮೊತ್ತವನ್ನು ಕಂಪನಿಗಳು ನೀಡಲಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 462
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved