• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಬೋಸಾಪ್ಟ್‌ನಿಂದ ತ್ಯಾಜ್ಯ ನಿರ್ವಹಣೆಗೆ ಜಿ.ಪಂ.ಗೆ 6 ಎಲೆಕ್ಟ್ರಿಕ್ ವಾಹನ ಹಸ್ತಾಂತರ
ಉಡುಪಿಯ ಐಟಿ ಕಂಪನಿ ರೋಬೋಸಾಫ್ಟ್ ಟೆಕ್ನಾಲಜೀಸ್‌ ತನ್ನ ಸಿಎಸ್‌ಆರ್ ಕಾರ್ಯಕ್ರಮದಡಿ ಜಿಲ್ಲಾ ಪಂಚಾಯಿತಿಗೆ ತ್ಯಾಜ್ಯ ಸಂಗ್ರಹ ಮಾಡಲು 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಗುರುವಾರ ಕಂಪನಿಯ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.
ಅಂಬರ್‌ಗ್ರೀಸ್‌ ಮಾರಾಟ ಯತ್ನ: ಶೋಧ ಕಾರ್ಯಾಚರಣೆಯಲ್ಲಿದ್ದ ಅಧಿಕಾರಿಗಳಿಗೆ ಹಲ್ಲೆ
ಸಮುದ್ರ ತೀರದಲ್ಲಿ ಅಂಬರ್ ಗ್ರೀಸ್ ಮಾರಾಟದ ಬಗ್ಗೆ (ತಿಮಿಂಗಿಲ ವಾಂತಿ) ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಗೆ ಮಫ್ತಿಯಲ್ಲಿ ಬಂದ ಅರಣ್ಯ ಇಲಾಖೆ ಸಿಐಡಿ ವೀಕ್ಷಣಾ ದಳದ ಅಧಿಕಾರಿಗಳ ಮೇಲೆ ಸ್ಥಳೀಯರು ಗಂಭೀರ ಹಲ್ಲೆ‌ ನಡೆಸಿದ ಘಟನೆ ತಾಲೂಕಿನ ಎಂ. ಕೋಡಿಯಲ್ಲಿ ಬುಧವಾರ ನಡೆದಿದೆ‌.
ಅಂಬೇಡ್ಕರ್‌ಗೆ ಅವಮಾನ ಮಾಡಿದ್ದು ಕಾಂಗ್ರೆಸ್‌: ದಿನಕರ್ ಬಾಬು
ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಲಿಲ್ಲ, ಬಿಜೆಪಿ ಸರ್ಕಾರ ಈ ಸಂವಿಧಾನ ಶಿಲ್ಪಿಗೆ ಭಾರತ ರತ್ನ ನೀಡಿತು ಎಂದು ಅಮಿತ್ ಷಾ ಅವರು ಲೋಕಸಭೆಯಲ್ಲಿ ಹೇಳಿದ್ದರು. ಆದರೆ ಕಾಂಗ್ರೆಸ್ ಈ ಮಾತನ್ನು ತಿರುಚಿ, ಜನರಲ್ಲಿ ವಿಷ ಬೀಜ ಬಿತ್ತುವ ಕಾರ್ಯಕ್ಕೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ದಿನಕರ ಬಾಬು ಹೇಳಿದ್ದಾರೆ.
ಕೆಎಂಸಿಯ ತಜ್ಞ ವೈದ್ಯ ಡಾ. ಸಾಲಿನ್ಸ್‌ಗೆ ಲ್ಯಾಂಕಾಸ್ಟರ್ ವಿವಿ ಅಲುಮ್ನಿ ಅವಾರ್ಡ್‌
ಯು.ಕೆ.ಯ ಲ್ಯಾಂಕಾಸ್ಟರ್ ವಿಶ್ವವಿದ್ಯಾನಿಲಯವು ಮಣಿಪಾಲ ಕೆಎಂಸಿ ಉಪಶಾಮಕ ಆರೈಕೆಯ ವಿಶೇಷ ತಜ್ಞ ಡಾ. ನವೀನ್ ಎಸ್. ಸಾಲಿನ್ಸ್ ಅವರಿಗೆ ಪ್ರತಿಷ್ಠಿತ ಹಳೆ ವಿದ್ಯಾರ್ಥಿ ಪ್ರಶಸ್ತಿ (ಅಲುಮ್ನಿ ಅವಾರ್ಡ್) ನೀಡಿದೆ. ವಿವಿಯ ಕುಲಸಚಿವ ಆರ್ಟಿ ಹಾನ್ ಅಲನ್ ಮಿಲ್ಬರ್ನ್, ಪ್ರಶಸ್ತಿ ಪ್ರದಾನ ಮಾಡಿದರು.
ರೈತರಿಗೆ ತೊಂದರೆಯಾಗದಂತೆ ಯೋಜನೆ ಅನುಷ್ಠಾನಗೊಳಿಸಬೇಕು: ಶಾಸಕ ಸುನಿಲ್‌
ಉಡುಪಿಯ ಎಲ್ಲೂರೂ ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆ.ವಿ. ವಿದ್ಯುತ್ ಲೈನ್ ಯೋಜನೆಯಲ್ಲಿ ಸರ್ಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಗುರುವಾರ ಶಾಸಕ ವಿ. ಸುನಿಲ್‌ ಕುಮಾರ್‌, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಗಮನ ಸೆಳೆದರು.
ಉಡುಪಿಯಲ್ಲಿ ಒಂದೂವರೆ ದಿನಕ್ಕೊಬ್ಬರು ರಸ್ತೆ ಅಪಘಾತದಲ್ಲಿ ಸಾವು: ಎಸ್ಪಿ ಅರುಣ್ ಆತಂಕ
ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಉಪ ವಿಭಾಗದ ವತಿಯಿಂದ ಅಪರಾಧ ತಡೆ ಮಾಸಾಚರಣೆ-2024 ಕಾರ್ಯಕ್ರಮ ನಡೆಯಿತು.
ಕಾಪು ಶ್ರೀ ಹೊಸ ಮಾರಿಗುಡಿಗೆ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಭೇಟಿ
ಹೊಸ ಮಾರಿಗುಡಿ ದೇವಸ್ಥಾನದ ತಂತ್ರಿ ಕುಮಾರ ಗುರು ತಂತ್ರಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ವಿಶೇಷ ಪೂಜೆ ಸಲ್ಲಿಸಿ ದೇವರ ಪ್ರಸಾದ ನೀಡಿ ಗೌರವಿಸಿದರು.
ಹೆಬ್ರಿ ಪೊಲೀಸ್ ಠಾಣೆಗೆ ಮಾಹೆಯಿಂದ ಕಂಪ್ಯೂಟರ್ ಕೊಡುಗೆ
ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅವರು, ಈ ಕೊಡುಗೆಯು ಪೊಲೀಸ್‌ ಇಲಾಖೆಗೆ ಆಧುನಿಕ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಹಾಗೂ ಸ್ಥಳೀಯ ಕಾನೂನು ಜಾರಿಯನ್ನು ಬೆಂಬಲಿಸುವಲ್ಲಿ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದರು.
ನಾಡಿನ ಕಲಾವಿದರು ಸಮಾಜದ ಋಣ ತೀರಿಸಲಿ: ಸಚ್ಚಿದಾನಂದ ಭಾರತಿ ಶ್ರೀ
ಅಭಿನಂದನೆ ನಿಮಿತ್ತ ವಿದುಷಿ ಮಂಜರಿಚಂದ್ರ ಶಿಷ್ಯರಿಂದ ನೃತ್ಯ ಸಿಂಚನ, ಪ್ರೊ.ಶಂಕರ್​ ಜಾದೂ ಜಗತ್ತು ವೀಡಿಯೋ ಪ್ರದರ್ಶನ, ‘ನನ್ನಪ್ಪ...’ ಪುತ್ರ ತೇಜಸ್ಚಿ ಶಂಕರ್​ನಿಂದ ಮಾತು. ಪ್ರೊ.ಶಂಕರ್​ ಒಡನಾಟ-ಸಂವಾದ, ಕಲಾವಿದ ವಿನಯ್​ ಹೆಗಡೆ ಅವರಿಂದ ಕಾಸ್ಮಿಕ್​ ಸ್ಪ್ಲಾಷ್​ ‘ಗಾಳಿಯಲ್ಲಿ ಚಿತ್ತಾರ’ ವಿಶಿಷ್ಟ ಕಾರ್ಯಕ್ರಮ ಪ್ರೇಕ್ಷಕರ ಮನಸೆಳೆಯಿತು.
ಉಡುಪಿ ಬಸ್ ನಿಲ್ದಾಣಗಳ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಗೆ ಕರವೇ ಮನವಿ
ಸರಿಯಾದ ನಿರ್ವಹಣೆ, ಶುಚಿತ್ವ ಇಲ್ಲದೇ ದುರ್ವಾಸನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಬಸ್ ನಿಲ್ದಾಣದಲ್ಲಿ ಏಜೆಂಟರ ಕಾಟ ನಡೆಯುತ್ತಿದೆ. ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 393
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved