• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಹೆ ಎಂ.ಸಿ.ಎಚ್.ಪಿ.ನ ರಜತ ಮಹೋತ್ಸವ - ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ
ಈ ಪುನರ್ಮಿಲನದಲ್ಲಿ ಪ್ರಪಂಚದ ವಿವಿಧ ಭಾಗಗಳಿಂದ 500 ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರಂಭದಲ್ಲಿ ಎಂ.ಸಿ.ಎಚ್.ಪಿ. ಯ ಪ್ರಮುಖ ಹಳೆಯ ವಿದ್ಯಾರ್ಥಿಗಳಲ್ಲಿನ ಸಾಧಕರನ್ನು ಸನ್ಮಾನಿಸಲಾಯಿತು.
ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ತಾಮ್ರ ಶಾಸನದ ಮರುಅಧ್ಯಯನ
ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯವಿದ್ದು ಕಿರಿಯ ಬಸಪ್ಪ ನಾಯಕರು ಶ್ರೀಮತು ಎಡವ ಮುರಾರಿ ಕೋಟೆಕೋಲಹಲ ವಿಶುದ್ಧ ವೈದಿಕಾದ್ವೈತ ಸಿದ್ಧಾಂತ ಪ್ರತಿಷ್ಠಾಪಕ ಶಿವಗುರು ಭಕ್ತಿ ಪರಾಯಣ ಮುಂತಾದ ಬಿರುದಾಂಕಿತರಾದ ತಮ್ಮ ವಂಶದ ಹಿರಿಯರಾದ ಕೆಳದಿ ಸದಾಶಿವರಾಯ ನಾಯಕರ ಹೆಸರಿನಲ್ಲಿ ದಾನ ನೀಡಿರುವುದು ತಿಳಿದುಬರುತ್ತದೆ.
ಬಾರ್ಕೂರು-ಮೂಡುಕೇರಿ ಗಂಗಮ್ಮ ರಾಮಚಂದ್ರ ಶಾಸ್ತ್ರಿ ಸ್ಮರಣಾರ್ಥ ಚಿತ್ರಕಲಾ ಸ್ಪರ್ಧೆ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹಾಗೂ ಎಂಜಿಎಂ ಕಾಲೇಜುಗಳ ಆಶ್ರಯದಲ್ಲಿ ಬಾರ್ಕೂರು ಮೂಡುಕೇರಿ ಗಂಗಮ್ಮ ರಾಮಚಂದ್ರ ಶಾಸ್ತ್ರಿ ಸ್ಮರಣಾರ್ಥ ಚಿತ್ರಕಲಾ ಸ್ಪರ್ಧೆ ಶನಿವಾರ ನಡೆಯಿತು.
ಎಸ್‌ಡಿಎಂಎ ಆಸ್ಪತ್ರೆಯಲ್ಲಿ ಮಾನಸಿಕ ಸಮಸ್ಯೆಗಳ ಚಿಕಿತ್ಸಾ ಶಿಬಿರ ಆರಂಭ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಸೋಮವಾರ ‘ಮಾನಸಿಕ ಸಮಸ್ಯೆಗಳ ಬೃಹತ್ ಚಿಕಿತ್ಸಾ ಶಿಬಿರ’ವನ್ನು ಕಾಯಚಿಕಿತ್ಸಾ ಹಾಗೂ ಮಾನಸ ರೋಗ ಸ್ನಾತಕೋತ್ತರ ಹಾಗೂ ಪಿ.ಎಚ್.ಡಿ. ವಿಭಾಗದ ವತಿಯಿಂದ ನಡೆಸಲಾಯಿತು.
ರಂಗಭೂಮಿ ನಾಟಕ ಸ್ಪರ್ಧೆ: ರಂಗರಥ ಟ್ರಸ್ಟ್‌ಗೆ ಸಮಗ್ರ ಪ್ರಶಸ್ತಿ
ಉಡುಪಿ ರಂಗಭೂಮಿ ವತಿಯಿಂದ ನಡೆದ 54ನೇ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆಯಲ್ಲಿ ಬೆಂಗಳೂರಿನ ರಂಗರಥ ಟ್ರಸ್ಟ್‌ನ ಕಲಾವಿದರು ಅಭಿನಯಿಸಿದ ‘ಧರ್ಮನಟಿ’ ನಾಟಕಕ್ಕೆ ಪ್ರಥಮ ಬಹುಮಾನ ಲಭಿಸಿದೆ.
ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಎಸ್‌ವಿಪಿಎಲ್ ಕ್ರಿಕೆಟ್ ಪಂದ್ಯಾಟ
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಎಸ್‌ವಿಪಿಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಸಮಾರಂಭ ನಡೆಯಿತು.
ಗ್ಯಾರಂಟಿ ಯೋಜನೆ ಪಡೆಯುವಲ್ಲಿ ಉಡುಪಿ ಪ್ರಥಮ: ಮುನಿಯಾಲು
ಮಂಗಳವಾರ ಕಾರ್ಕಳ ಗ್ಯಾರಂಟಿ ಯೋಜನಾ ಅನುಷ್ಟಾನ ಸಮಿತಿ ಕಚೇರಿ ಉದ್ಘಾಟನೆ ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮ ಕಾರ್ಕಳ ತಾಲೂಕು ಪಂಚಾಯಿತಿಯಲ್ಲಿ ನಡೆಯಿತು.
ಕಾಪು: ‘ಕಿಶೋರ ಯಕ್ಷಗಾನ ಸಂಭ್ರಮ’ ಉದ್ಘಾಟನೆ
ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಕಾಪು ವಿಧಾನ ಸಭಾ ಕ್ಷೇತ್ರದ 17 ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ‘ಕಿಶೋರ ಯಕ್ಷಗಾನ ಸಂಭ್ರಮ-೨೦೨೪’ದ ಉದ್ಫಾಟನೆ ಶಿರ್ವದ ಮಹಿಳಾ ಸೌಧದಲ್ಲಿ ಡಿ.೧೫ರಂದು ನಡೆಯಿತು. ನಿವೃತ್ತ ಪ್ರಾಧ್ಯಾಪಕಿ ಶಾರದಾ ಎಂ. ದೀಪ ಪ್ರಜ್ವಲನಗೊಳಿಸಿ ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಕೇಂದ್ರೀಯ ವಿದ್ಯಾಲಯದಿಂದ ಶಿಸ್ತು: ಪ್ರತೀಕ್ ಬಾಯಲ್
ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ 62ನೇ ಕೆ.ವಿ.ಎಸ್. ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಬಿವಿಟಿಯಲ್ಲಿ ಮಹಿಳೆಯರಿಗೆ ಕರಕುಶಲ ವಸ್ತುಗಳ ತರಬೇತಿ
ಭಾರತೀಯ ವಿಕಾಸ ಟ್ರಸ್ಟ್‌ನಲ್ಲಿ ರೋಬೋಸಾಫ್ಟ್ ಟೆಕ್ನಾಲಜೀಸ್‌ ಪ್ರಾಯೋಜಕತ್ವದಲ್ಲಿ ಆಸಕ್ತ ಗ್ರಾಮೀಣ ಮಹಿಳೆಯರಿಗೆ ೨೧ ದಿನಗಳ ಫ್ಯಾಷನ್ ರವಿಕೆ, ಕಸೂತಿ ಮತ್ತು ಸಾರಿ ಕುಚ್ಚು ತರಬೇತಿ ಹಾಗೂ ೧೦ ದಿನಗಳ ಕೃತಕ ಆಭರಣ ಮತ್ತು ಅಲಂಕಾರಿಕ ಕರಕುಶಲ ವಸ್ತುಗಳ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 393
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved