• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರಿಯರ ಆದರ್ಶಗಳೇ ಕಿರಿಯರಿಗೆ ಸ್ಪೂರ್ತಿ: ನ್ಯಾ.ಸಿ.ಎಂ.ಜೋಶಿ
ಉಡುಪಿ ವಕೀಲರ ಸಂಘದ ವತಿಯಿಂದ ಉಡುಪಿಯ ಹಿರಿಯ ನ್ಯಾಯವಾದಿ, ದಿ.ವಿ.ಮೋಹನ್‌ದಾಸ್ ಶೆಟ್ಟಿ ಅವರ ಭಾವಚಿತ್ರ ಅನಾವರಣ ಉಡುಪಿ ವಕೀಲರ ಸಂಘದಲ್ಲಿ ಸೋಮವಾರ ನಡೆಯಿತು. ಹೈಕೋರ್ಟ್ ನ್ಯಾಯಮೂರ್ತಿ ನ್ಯಾ.ಸಿ.ಎಂ. ಜೋಶಿ ಭಾವಚಿತ್ರ ಅನಾವರಣಗೊಳಿಸಿದರು.
9 ವಿ.ವಿ. ಮುಚ್ಚಲು ಹೊರಟಿರುವುದು ಅವೈಜ್ಞಾನಿಕ: ಡಾ.ಸುರೇಂದ್ರ ಶೆಟ್ಟಿ
ರಾಜ್ಯ ಬಜೆಟಿನಲ್ಲಿ ಶಿಕ್ಷಣಕ್ಕೆ ಸಾಕಷ್ಟು ಅನುದಾನವನ್ನು ನೀಡದಿರುವುದು ಮತ್ತು ೯ ಹೊಸ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಬಜೆಟಿನಲ್ಲಿ ಯಾವುದೇ ಅನುದಾನವನ್ನು ಘೋಷಿಸದೆ ಮುಚ್ಚಲು ಹೊರಟಿರುವುದು ಅವೈಜ್ಞಾನಿಕ ಮತ್ತು ದುರಂತ ಎಂದು ಕರ್ನಾಟಕ ರಾಜ್ಯ ಮಹಾ ವಿದ್ಯಾಲಯಗಳ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ಸುರೇಂದ್ರ ಶೆಟ್ಟಿ, ಆತಂಕ ವ್ಯಕ್ತಪಡಿಸಿದ್ದಾರೆ.
ಸಪ್ತಪದಿ ವಧುವರರ ಅನ್ವೇಷಣೆ- 2025 ಕಾರ್ಯಕ್ರಮ - ಸದ್ಗುಣಗಳಿಂದ ಸಮಾಜದ ಏಳಿಗೆ ಸಾಧ್ಯ : ನಾಗೇಂದ್ರ ಕಾಮತ್‌
ಕಾರ್ಕಳ ತಾಲೂಕಿನ ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದ ಶಿವಾನಂದ ಸರಸ್ವತಿ ಸಭಾಭವನದಲ್ಲಿ ಕಾರ್ಕಳ ರಾಜಪುರ ಸಾರಸ್ವತ ಸಂಘ ಹಾಗೂ ಸಪ್ತಪದಿ ವಿವಾಹ ಮಾಹಿತಿ ಕೇಂದ್ರ ಬೆಂಗಳೂರು ಸಹಯೋಗದ ಸ್ವ ಸಮಾಜ ಬಾಂಧವರ ಸಪ್ತಪದಿ ವಧುವರರ ಅನ್ವೇಷಣೆ- 2025 ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ಟೆಕ್ನೋ 25’
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ವಿಭಾಗವು ಉಡುಪಿಯ ಥಾಟ್ ಗ್ರೈನ್ಸ್ ಸೊಲ್ಯೂಶನ್ಸ್ ಸಹಯೋಗದಲ್ಲಿ ಇತ್ತೀಚೆಗೆ ಇಂಟರ್‌ ಕಾಲೇಜಿಯಟ್ ಟೆಕ್ನಿಕಲ್ ಸ್ಪರ್ಧಾ ಕಾರ್ಯಕ್ರಮ ‘ಟೆಕ್-ನೋ ೨೫’ ಆಯೋಜಿಸಿತ್ತು.
ನಿಡಂಬಳ್ಳಿ ಆರೋಗ್ಯ, ಸ್ವಾಸ್ಥ್ಯ ಕೇಂದ್ರ ಕಾಮಗಾರಿಗೆ ಶಾಸಕ ಚಾಲನೆ
ಕಲ್ಯಾಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಲ್ಲಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.
ಹಣ ಸರ್ವಸ್ವ ಅಲ್ಲ, ದುಡಿಯುವ ಇಚ್ಛಾಶಕ್ತಿ ಮುಖ್ಯ: ಮುನಿಯಾಲು ಉದಯ ಶೆಟ್ಟಿ
ಬಜಗೋಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಮೂಡುಬಿದಿರೆ ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ ರಜತ ಮಹೋತ್ಸವ ಸಮಾರಂಭ ಮತ್ತು ಸ್ವಾವಲಂಬನೆ ದಿನಾಚರಣೆ ಉದ್ಘಾಟನೆ ಇತ್ತೀಚೆಗೆ ನೆರವೇರಿತು.
ಉಡುಪಿ ನಗರ ಕೇಂದ್ರ ಗ್ರಂಥಾಲಯ: ಗ್ರಂಥ ಪರಿಚಲನಾ, ಎರವಲು ಸೇವೆಗೆ ಚಾಲನೆ
ಅಜ್ಜರಕಾಡಿನ ಉಡುಪಿ ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥ ಪರಿಚಲನಾ (ಲೈಬ್ರೆರಿ ಅಟೋಮೇಶನ್) ಹಾಗೂ ಓದುಗರಿಗೆ ಆನ್‌ಲೈನ್ ಎರವಲು ಸೇವೆ (ಆನ್‌ಲೈನ್ ಪಬ್ಲಿಕ್ ಆ್ಯಕ್ಸೆಸ್ ಕೆಟಲಾಗ್ - ಓಪಿಎಸಿ ) ಸೌಲಭ್ಯದ ಉದ್ಘಾಟನೆ ಇತ್ತೀಚೆಗೆ ನಡೆಯಿತು.
ಸವಾಲುಗಳ ಅವಕಾಶವಾಗಿ ಬಳಸಿ: ಸುಯೋಗ್‌ ಶೆಟ್ಟಿ
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ವಾರ್ಷಿಕೋತ್ಸ ಇತ್ತೀಚೆಗೆ ಬಿ.ಸಿ.ಆಳ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆಯಿತು.ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಮತ್ತು ಅತಿಥಿಗಳು ಭಾಗವಹಿಸಿದ್ದರು.
ಲೇಡಿ ಸಿಂಗಂ ಸಂತು ದೇವಿಗೆ ಉಡುಪಿ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ
ಲೇಡಿ ಸಿಂಗಮ್‌ ಖ್ಯಾತಿಯ ಕಮಾಂಡೆಂಟ್ ಸಂತು ದೇವಿ ಅವರಿಗೆ ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸೋಮವಾರ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.
ಕಾರ್ಕಳ: ವಿಜೇತ ‍ವಿಶೇಷ ಶಾಲೆಯ ವಾರ್ಷಿಕೋತ್ಸವ: ಥೆರಪಿ ಕೊಠಡಿ ಉದ್ಘಾಟನೆ
ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯ 9ನೇ ವಾರ್ಷಿಕೋತ್ಸವ, ರೆಮಿಡಿಯಲ್ ಥೆರಫಿ ಕೊಠಡಿಯ ಉದ್ಘಾಟನೆ ಹಾಗೂ ಶಾಲಾ ವಾಹನ ಹಸ್ತಾಂತರ, ಸೆನ್ಸಾರ್ ಪಾತ್ ಉದ್ಘಾಟನೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 463
  • next >
Top Stories
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕೆ ಅರ್ಜಿ
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved