• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೇಜಾವರ ಶ್ರೀಗಳ ಅವಹೇಳನ, ಕಾನೂನು ಹೋರಾಟಕ್ಕೆ ಸಿದ್ಧತೆ: ವಿಹಿಂಪ
ನ.23ರಂದು ಬೆಂಗಳೂರಿನ ವಿವಿ ಪುರಂನ ವಾಸವಿ ವಿದ್ಯಾನಿಕೇತನ ಸಭಾಂಗಣದಲ್ಲಿ ನಡೆದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀ ಸೇರಿದಂತೆ 50ಕ್ಕೂ ಹೆಚ್ಚು ಸಂತರು ಆಗಮಿಸಿದ್ದರು. ಈ ಸಭೆಯಲ್ಲಿ ಪೇಜಾವರ ಶ್ರೀಗಳು ವಕ್ಫ್‌ ವಿವಾದದ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನದ ಬಗ್ಗೆ ಮಾತನಾಡಿಲ್ಲ. ಆದರೂ ಕೆಲವು ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳು ಅವರ ಮಾತನ್ನು ತಿರುಚಿ ಪ್ರಕಟ ಮಾಡಿವೆ ಎಂದು ಪುರಾಣಿಕ್‌ ಆರೋಪಿಸಿದರು.
ಗೃಹರಕ್ಷಕರಿಂದ ನಿಸ್ವಾರ್ಥ ಸೇವೆ ಶ್ಲಾಘನೀಯ: ಡಿಸಿ ಡಾ. ಕೆ.ವಿದ್ಯಾಕುಮಾರಿ
ಶುಕ್ರವಾರ ಉಡುಪಿ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ನಡೆಯಿತು.
ಎಬಿವಿಪಿ ಪಿಯುಸಿ ಕ್ರೀಡಾಕೂಟ: ನಿಟ್ಟೆ ಪಿಯು ಕಾಲೇಜು ಚಾಂಪಿಯನ್
ನಿಟ್ಟೆ ಪದವಿಪೂರ್ವ ಕಾಲೇಜು
ಪೇಜಾವರ ಮಠದ ರಾಮರಾಜ್ಯ ಸಂಕಲ್ಪ: 2 ಮನೆಗಳ ಹಸ್ತಾಂತರ
ಉಡುಪಿ ಶ್ರೀ ಪೇಜಾವರ ಮಠ ಮತ್ತು ಕಡಿಯಾಳಿಯ ಆಸರೆ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ದಾನಿಗಳ ಸಹಕಾರದೊಂದಿಗೆ ಪೇಜಾವರ ಶ್ರೀಗಳ ರಾಮರಾಜ್ಯ ಪರಿಕಲ್ಪನೆಯಡಿ ಸೂರಿಲ್ಲದವರಿಗೆ ಸೂರು ಸಂಕಲ್ಪದಂತೆ ನಿರ್ಮಿಸಲಾದ ಎರಡು ಮನೆಗಳನ್ನು ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಶುಕ್ರವಾರ ಫಲಾನುಭವಿಗಳಿಗೆ ಹಸ್ತಾಂತರಿಸಿದರು.
28 ವರ್ಷಗಳ ಬಳಿಕ ಮಗ ಮರಳಿ ಬಂದ ಪವಾಡ!
ಯಾವುದೋ ಕಾರಣಕ್ಕೆ ಮುನಿದು ಮನೆ ಬಿಟ್ಟಿದ್ದ ಮಗನ ಬಗ್ಗೆ ಸುಂದರ ಪೂಜಾರಿ ಮತ್ತವರ ಪತ್ನಿ ಸುಶೀಲ ನಿತ್ಯವೂ ಮಗ ಇಂದು ಬರುತ್ತಾನೆ ನಾಳೆ ಬರುತ್ತಾನೆ ಎಂದು ಕಾಯುತ್ತಿದ್ದರು. ಇಲ್ಲದಾಗ ಕೊನೆಯ ಕಾಲದಲ್ಲಿಯಾದರೂ ಮಗನನ್ನು ಒಮ್ಮೆ ನೋಡಿ ಕಣ್ಣು ಮುಚ್ಚುತ್ತೇವೆ ಎಂದು ಕಳೆದ ವರ್ಷ ಬ್ರಹ್ಮಬೈದರ್ಕಳ ಕೋಲದ ಸಂದರ್ಭದಲ್ಲಿ ದೈವದಲ್ಲಿ ನಿವೇದಿಸಿಕೊಂಡಿದ್ದರು.
ಸಿರಿಧಾನ್ಯ ಬಳಸುವುದಕ್ಕೆ, ಬೆಳೆಯುವುದಕ್ಕೆ ಒತ್ತು ನೀಡಿ: ಡಿಸಿ ಡಾ. ಕೆ.ವಿದ್ಯಾಕುಮಾರಿ
ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ನಡೆಯಿತು.
ಉಡುಪಿಗೆ ಸರ್ಕಾರಿ ವೈದ್ಯಕೀಯ ಕಾಲೇಜು: ಕೇಂದ್ರ ಆರೋಗ್ಯ ಸಚಿವರಿಗೆ ಕೋಟ ಮನವಿ
ಉಡುಪಿ ಜಿಲ್ಲೆಯ ಜನತೆಯ ಉತ್ತಮವಾದ ಆರೋಗ್ಯ ಸೇವೆ ಮತ್ತು ಜನಸಾಮಾನ್ಯರ ಉನ್ನತ ಶಿಕ್ಷಣಕ್ಕಾಗಿ ಸುಸಜ್ಜಿತವಾದ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕೆಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿನಂತಿ ಮಾಡಿದರು.
ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆ
ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರರು ಮಾನವ ಹಕ್ಕುಗಳ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು.
ಮಂದಾರ್ತಿ: ಮಾ.23ರಂದು ಸವ್ಯಸಾಚಿ ಸ್ತ್ರೀವೇಷಧಾರಿ ಸಂತೋಷ್‌ ಹಿಲಿಯಾಣ ರಜತ ಸಂಭ್ರಮ
ಮಾ. 23ರಂದು ಕಲಾವಿದ ಹಿಲಿಯಾಣ ರಜತಸಂಭ್ರಮದ ಕಾರ್ಯಕ್ರಮಗಳು ಮಂದಾರ್ತಿ ದುರ್ಗಾ ಸನ್ನಿಧಿಯಲ್ಲಿ (ಶೇಡಿಕೂಡ್ಲು) ನಡೆಯಲಿದೆ. ತನ್ನಿಮಿತ್ತ ರಚಿಸಲಾದ ಆಮಂತ್ರಣ ಕರಪತ್ರ ಇತ್ತೀಚೆಗೆ ಹನುಮಗಿರಿ ಮೇಳದ ರಂಗಸ್ಥಳದಲ್ಲಿ ಮತ್ತು ಮಂದಾರ್ತಿ ಶ್ರೀದುರ್ಗಾಪರಮೇಶ್ಶರಿ ದೇವಳದಲ್ಲಿ ಬಿಡುಗಡೆಗೊಂಡಿತು.
ಕ್ರೀಡೆ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಪೂರಕ: ಡಾ. ಪ್ರತಿಭಾ ಆರ್.
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ೨೦೨೪-೨೫ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಥ್ರೋಬಾಲ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 393
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved