• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂದಾಪುರ: ‘ನಿಭೃತ’ ಕಾದಂಬರಿ ಬಿಡುಗಡೆ
ಯುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ‘ನಿಭೃತ’ ಪತ್ತೆದಾರಿ ಕಾದಂಬರಿ ಬಿಡುಗಡೆ ಕಾರ್ಯಕ್ರಮ ಗಂಗೊಳ್ಳಿಯಲ್ಲಿ ನಡೆಯಿತು.
ಆಳ್ವಾಸ್‌ ವಿರಾಸತ್‌ನಲ್ಲಿ ‘ಕೃಷಿ ಸಿರಿ’ ಆಕರ್ಷಣೆ
ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯುತ್ತಿರುವ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಕೃಷಿ ಸಿರಿಯಲ್ಲಿ ತರಕಾರಿಗಳ ಪ್ರಪಂಚವೇ ತೆರೆದುಕೊಂಡಿದೆ. ಸುಮಾರು ಒಂದು ಎಕರೆ ಪ್ರದೇಶದಲ್ಲಿ ಇಸ್ರೇಲ್ ತಂತ್ರಜ್ಞಾನ ಬಳಸಿ ತರಕಾರಿಗಳನ್ನು ಬೆಳೆಸಲಾಗಿದೆ.
ಇನ್ನಂಜೆ ಹೊಳೆಬದಿಗೆ ತ್ಯಾಜ್ಯ ಸುರಿದ ವ್ಯಕ್ತಿಯಿಂದಲೇ ಅದನ್ನು ಹೆಕ್ಕಿಸಿದ ಗ್ರಾಪಂ !
ಮನೆಯ ತ್ಯಾಜ್ಯವನ್ನು ವಾಹನದಲ್ಲಿ ತಂದು ಹೊಳೆಬದಿಗೆ ಸುರಿದ ಬೇಜವಾಬ್ದಾರಿ ವ್ಯಕ್ತಿಯಿಂದಲೇ ಅದನ್ನು ಹೆಕ್ಕಿಸಿ, ಆತನನ್ನು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುವಂತೆ ಮಾಡಿ ಘಟನೆ ಇಲ್ಲಿನ ಇನ್ನಂಜೆ ಗ್ರಾಪಂನಲ್ಲಿ ನಡೆದಿದೆ.
ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ
ಉಡುಪಿ ಶ್ರೀ ಅದಮಾರು ಮಠ ಎಜುಕೇಶನ್‌ ಕೌನ್ಸಿಲ್‌ ಮತ್ತು ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಗಳು ಪೂರ್ಣಪ್ರಜ್ಞಾ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಿತು.
ಕೊಡಂಗೆ ರಾಮಮಂದಿರದಲ್ಲಿ ಏಕಾಹ ಭಜನಾ ಸಪ್ತಾಹ ಸಂಪನ್ನ
ಪರ್ಕಳ ಕೊಡಂಗೆಯ ಶ್ರೀರಾಮ ಮಂದಿರದಲ್ಲಿ ೭೨ನೇ ವರ್ಷದ ಏಕಾಹ ಭಜನಾ ಮಂಗಲೋತ್ಸವ ವಿಜೃಂಬಣೆಯಿಂದ ಸಂಪನ್ನಗೊಂಡಿತು. ನರಸಿಂಗೆ ದೇವಳದ ವೈದಿಕರಾದ ಗಣೇಶ್ ಭಟ್‌, ಧಾರ್ಮಿಕ ಅನುಷ್ಠಾನಗಳನ್ನು ನೆರವೇರಿಸಿದರು.
14, 15ರಂದು ಉಡುಪಿಯಲ್ಲಿ ನೃತ್ಯ, ಪ್ರದರ್ಶನ ಕಲೆಗಳ ರಾಷ್ಟ್ರೀಯ ಸಮ್ಮೇಳನ
ಡಿ.14 ಮತ್ತು 15ರಂದು ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನೃತ್ಯ ಮತ್ತು ಪ್ರದರ್ಶನ ಕಲೆಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.
ಉಡುಪಿ ಜಿಲ್ಲಾ ಪಂಚಾಯಿತಿಗೆ ದೇಶದ ಸರ್ವೋತ್ತಮ ಜಿ.ಪಂ. ಪ್ರಶಸ್ತಿ
ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024ರ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮ ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು. ಉಡುಪಿ ಜಿಲ್ಲಾ ಪಂಚಾಯಿತಿಗೆ ಈ ಬಾರಿಯ ‘ನಾನಾಜಿ ದೇಶ್‌ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ್’ ಪ್ರಶಸ್ತಿ ಲಭಿಸಿದೆ.
14ರಂದು ಜಾದು ಕಲಾವಿದ ಪ್ರೊಫೆಸರ್ ಶಂಕರ್‌ಗೆ ಅಭಿನಂದನೆ
ಅಂತಾರಾಷ್ಟ್ರೀಯ ಜಾದು ಕಲಾವಿದ ಪ್ರೊಫೆಸರ್‌ ಶಂಕರ್‌ ಅವರನ್ನು ಅಭಿನಂದಿಸುವ ಕಾರ್ಯಕ್ರಮ ಡಿ. 14ರಂದು ಆಯೋಜಿಸಲಾಗಿದೆ.
ಗೂಗಲ್ ಪೇ ಮೂಲಕ ಲಕ್ಷಾಂತರ ರು. ವಂಚನೆ
ಗೂಗಲ್‌ ಪೇ ಮೂಲಕ ಲಕ್ಷಾಂತರ ರು. ವಂಚಿಸಿದ ಘಟನೆ ಕಸಬಾ ಗ್ರಾಮದಲ್ಲಿ ಸಂಭವಿಸಿದೆ. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಷ್ಟ್ರಮಟ್ಟದ ಟಿ 20 ಕ್ರಿಕೆಟ್‌ನಲ್ಲಿ ಸನಿತ್ ಶೆಟ್ಟಿಗೆ ಪ್ರಶಸ್ತಿ
19 ವರ್ಷದೊಳಗಿನ ಟಿ20 ಕ್ರಿಕೆಟ್‌ ಪಂದ್ಯಾಕೂಟದಲ್ಲಿ ವಿದ್ಯಾರ್ಥಿ ಸನಿತ್‌ ಒಡಿಶಾ ತಂಡವನ್ನು ಪ್ರತಿನಿಧಿಸಿ ತಂಡವು ಚಾಂಪಿಯನ್‌ ಪಟ್ಟ ಅಲಂಕಿರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 393
  • next >
Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved