• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿರಾಸತ್‌ ಎರಡನೇ ದಿನ ಬೃಹತ್ ಸ್ವಚ್ಛತಾ ಅಭಿಯಾನ
ವಿರಾಸತ್‌ ಎರಡನೇ ದಿನ 1500 ಸ್ಕೌಟ್ಸ್‌ ಗೈಡ್ಸ್‌ ಪರೀಕ್ಷಾರ್ಥಿಗಳು ಬೃಹತ್‌ ಸ್ವಚ್ಛತಾ ಕಾರ್ಯ ಕೈಗೊಂಡರು.
ಪರರಲ್ಲಿ ಕಾಳಜಿ ತೋರಿದಲ್ಲಿ ದೇವರ ದಯೆ, ಪ್ರೀತಿ ಅನುಭವಿಸಲು ಸಾಧ್ಯ: ಬಿಷಪ್ ಫ್ರಾನ್ಸಿಸ್ ಸೆರಾವೊ
ಪರರಲ್ಲಿ ಕಾಳಜಿ ತೋರುವುದರ ಮೂಲಕ ದೇವರ ದಯೆ ಹಾಗೂ ಪ್ರೀತಿಯನ್ನು ಅನುಭವಿಸಲು ಸಾಧ್ಯ ಎಂದು ಧರ್ಮಾಧ್ಯಕ್ಷ ವಂ ಡಾ. ಫ್ರಾನ್ಸಿಸ್‌ ಸೆರಾವೊ ಹೇಳಿದರು.
ಮಣಿಪಾಲ್ ಮಾಹೆಯಲ್ಲಿ ಎಲ್‌ವಿಎಂ 3 ರಾಕೆಟ್ ಮಾದರಿ ಪ್ರದರ್ಶನ
ಮಾನವ ಶ್ರೇಣಿಯ ಎಲ್‌ವಿಎಂ 3 ರಾಕೆಟ್‌ನ ಮಾದರಿಯನ್ನು ಮಾಹೆ ವಿವಿಯ ಮಣಿಪಾಲ್‌ ನೈಸರ್ಗಿಕ ವಿಜ್ಞಾನಗಳ ಕೇಂದ್ರ ಆವರಣದಲ್ಲಿ ಸಾರ್ವಜನಿಕ ವೀಕ್ಷಣೆಗಾಗಿ ಸ್ಥಾಪಿಸಲಾಗಿದೆ.
ಉಡುಪಿ : ದೇಶದ ವಿವಿಧ ಹೋಟೆಲ್‌ಗಳಲ್ಲಿ ವಿಲಾಸಿ ಜೀವನ ನಡೆಸಿ ವಂಚಿಸುತ್ತಿದ್ದ ವೃದ್ಧನ ಬಂಧನ
ದೇಶದ ವಿವಿಧ ಹೋಟೆಲ್‌ಗಳಲ್ಲಿ ವಿಲಾಸಿ ಜೀವನ ನಡೆಸಿ ವಂಚಿಸುತ್ತಿದ್ದ ವೃದ್ಧನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಆಧುನಿಕತೆಯಿಂದ ಯಕ್ಷಗಾನ ಕಲೆಗೆ ಅಳಿವಿಲ್ಲ : ಡಾ.ನೀ.ಬೀ.ವಿಜಯ ಬಲ್ಲಾಳ್
ಯಕ್ಷಗಾನ ಕಲೆ ಎಲ್ಲ ಏರುಪೇರುಗಳನ್ನು ಎದುರಿಸಿದರೂ ಗಟ್ಟಿಯಾಗಿ ಬೆಳೆದು ನಿಂತಿದೆ ಎಂದು ಡಾ. ನಿ.ಬೀ. ವಿಜಯ ಬಲ್ಲಾಳ್‌ ಹೇಳಿದರು.
ಹೋಟೆಲ್ ಮಾಲೀಕರಿಂದ ರಮೇಶ್ ಕಾಂಚನ್‌ಗೆ ಅಭಿನಂದನೆ
ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಕಚೇರಿಯಲ್ಲಿ ರಮೇಶ್‌ ಕಾಂಚನ್‌ ಅವರನ್ನು ಸನ್ಮಾನಿಸಲಾಯಿತು.
ಮಾನವ ಕುಲದ ರಕ್ಷಣೆಗೆ ಪರಿಸರ ಬಹುಮುಖ್ಯ: ಡಾ. ಎಂ. ಮೋಹನ ಆಳ್ವ
ಪ್ರೀತಿ ಸೌಹಾರ್ದತೆಯಿಂದ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ಡಾ. ಎಂ. ಮೋಹನ್‌ ಆಳ್ವ ಹೇಳಿದರು.
ಜ.16ರಿಂದ ಉಡುಪಿಯಲ್ಲಿ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಡಿಸಿ ಡಾ. ವಿದ್ಯಾಕುಮಾರಿ
8 ದಿನಗಳ ಕಾಲ ನಡೆಯುವ ಈ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 13ಕ್ಕೂ ಹೆಚ್ಚು ಕ್ರೀಡೆಗಳು ನಡೆಯಲಿದೆ. ಉಡುಪಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮತ್ತು ಮಣಿಪಾಲ ಮಾಹೆ ವಿವಿ ಕ್ರೀಡಾಂಗಣದಲ್ಲಿ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ. ಉದ್ಘಾಟನೆಗೆ ಮುಖ್ಯ ಮಂತ್ರಿಗಳು ಸೇರಿದಂತೆ ಇತರ ಸಚಿವರು ಹಾಗೂ ಗಣ್ಯರು ಆಗಮಿಸಲಿದ್ದಾರೆ.
ಮಣಿಪಾಲ: ಡಿಸಿಯಿಂದ ಇಬ್ಬರು ಮಕ್ಕಳ ದತ್ತು ಹಸ್ತಾಂತರ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಗೋವಾ ಮತ್ತು ಬೆಂಗಳೂರು ಮೂಲದ ಇಬ್ಬರು ದಂಪತಿಗೆ ಮಕ್ಕಳನ್ನು ಕಾನೂನು ಬದ್ಧವಾಗಿ ನೀಡಲಾಯಿತು.
ಉದ್ಯಾವರ ಸಂಗಮ ಸಾಂಸ್ಕೃತಿಕ ವೇದಿಕೆಯಿಂದ ಯಕ್ಷಗಾನ ಬಯಲಾಟ
ಉದ್ಯಾವರದ ಸಂಗಮ ಸಾಂಸ್ಕೃತಿಕ ವೇದಿಕೆ ಬಾಲ ಕಲಾವಿದರಿಂದ ಮಾಂಗೋಡು ಶ್ರೀ ಸುಬ್ರಮಣ್ಯ ಷಷ್ಠಿಯ ಪ್ರಯುಕ್ತ ದೇವಸ್ಥಾನದ ಬಳಿ ‘ರುಗ್ಮಾವತಿ ಕಲ್ಯಾಣ’ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಗಾನ ಗುರುಗಳಾದ ನಿತ್ಯಾನಂದ ಶೆಟ್ಟಿಗಾರ್ ಕುಕ್ಕಿಕಟ್ಟೆ ಅವರಿಗೆ ಗುರುವಂದನಾ ಕಾರ್ಯಕ್ರಮ ಜರುಗಿತು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 393
  • next >
Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved