• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂದಾಪುರ ಐಎಂಜೆಎಸ್‌ಸಿ ಕಾಲೇಜಿನಲ್ಲಿ ಸಿಂದೂರ ವಿಜಯಯಾತ್ರೆ
ಮೂಡ್ಲಕಟ್ಟೆ ಐ. ಎಂ. ಜೆ. ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ, ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾವ್‌ನಲ್ಲಿ ನಡದೆ ಅಮಾಯಕ ಪ್ರವಾಸಿಗ ಹತ್ಯೆಯ ವಿರುದ್ಧ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ್ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಯಶಸ್ಸಿನ ಸಂಭ್ರಮಾಚರಣೆಯಂಗವಾಗಿ ಸಿಂದೂರ ವಿಜಯ ಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು.
ಆಪರೇಶನ್ ಸಿಂದೂರದಿಂದ ಭಾರತದ ಕ್ಷಾತ್ರ ಶಕ್ತಿ ವಿಶ್ವವ್ಯಾಪಿ: ವಾದಿರಾಜ್ ಗೋಪಾಡಿ
ಕಡಿಯಾಳಿಯ ಶ್ರೀ ಮಹಿಷಮರ್ಧಿನಿ ದೇವಾಲಯದಲ್ಲಿ ಮಾತೃಮಂಡಳಿ ಮತ್ತು ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂಗಳ ವತಿಯಿಂದ ಆಪರೇಶನ್ ಸಿಂದೂರದ ವಿಜಯೋತ್ಸವ ಮತ್ತು ಭಾರತೀಯ ಸೈನಿಕರ ಕ್ಷೇಮಕ್ಕಾಗಿ ದೇವಿಗೆ ಹೂವಿನ ಪೂಜೆ ಮಾಡಲಾಯಿತು.
ರಾಜ್ಯ ಸರ್ಕಾರಕ್ಕೆ 2 ವರ್ಷ: ಯುವ ಕಾಂಗ್ರೆಸ್‌ನಿಂದ ಜಿಲ್ಲಾಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಣೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಜನರ ಬದುಕಿನಲ್ಲಿ ಬದಲಾವಣೆ ತರುವ ಮೂಲಕ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಸಂಭ್ರಮವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಅಜ್ಜರಕಾಡು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಆಚರಣೆ ಮಾಡಲಾಯಿತು.
ಉಡುಪಿ ಬನ್ನಂಜೆ ಶ್ರೀ ಶನಿ ಕ್ಷೇತ್ರಕ್ಕೆ ಬಂತು ನೂತನ ಚಂದ್ರಮಂಡಲ ರಥ
ಬನ್ನಂಜೆಯ ಶ್ರೀ ಶನಿ ಕ್ಷೇತ್ರದಲ್ಲಿರುವ ಶನಿದೇವರ 23 ಅಡಿ ಎತ್ತರದ ಏಕಶಿಲಾ ವಿಗ್ರಹದ ಸನ್ನಿಧಿಯಲ್ಲಿ ಪೂಜ್ಯ ಶ್ರೀ ರಾಘವೇಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿಯಲ್ಲಿ ನೂತನ ಚಂದ್ರ ಮಂಡಲ ರಥ ಸಮರ್ಪಣೆ ನಡೆಯಿತು.
ಸಿಇಟಿ: ಕ್ರಿಯೇಟಿವ್ ಕಾಲೇಜಿಗೆ 100ರೊಳಗೆ 14 ಸ್ಥಾನ
ಪ್ರಸ್ತುತ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆದ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ಸುಮಂತ್ ಗೌಡ ಎಸ್. ದಾನಪ್ಪಗೌಡರ್ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ರ‍್ಯಾಂಕ್‌, ಬಿ.ಎನ್.ವೈ.ಎಸ್. ವಿಭಾಗದಲ್ಲಿ 9ನೇ ರ‍್ಯಾಂಕ್‌, ಬಿ.ಎಸ್.ಸಿ. ನರ್ಸಿಂಗ್ ವಿಭಾಗದಲ್ಲಿ 18ನೇ ರ‍್ಯಾಂಕ್‌, ಪಶು ವೈದ್ಯಕೀಯ ವಿಭಾಗದಲ್ಲಿ 18ನೇ ರ‍್ಯಾಂಕ್‌, ಬಿ/ಡಿ-ಫಾರ್ಮ್ ವಿಭಾಗಗಳಲ್ಲಿ 25ನೇ ರ‍್ಯಾಂಕ್‌ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ 34ನೇ ರ‍್ಯಾಂಕ್‌ ಗಳಿಸಿದ್ದಾರೆ.
ಸಾಮರಸ್ಯ ಸಾಧ್ಯವಾಗದಿದ್ದರೇ ಪ್ರಜಾಪ್ರಭುತ್ವಕ್ಕೆ ಅಪಾಯ: ಮಾದರ ಶ್ರೀಗಳು
ಅಮೋಘ ಸಾಮಾಜಿಕ ಸಾಂಸ್ಕೃತಿಕ ಸಂಘಟನೆ ವತಿಯಿಂದ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರಿಗೆ ಶುಕ್ರವಾರ ಸಾಮರಸ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಿಇಟಿ: ಜ್ಞಾನಸುಧಾದ ೪೦ ವಿದ್ಯಾರ್ಥಿಗಳಿಗೆ ಸಾವಿರದೊಳಗಿನ ರ‍್ಯಾಂಕ್
ವೃತ್ತಿಪರ ಕೋರ್ಸ್‌ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಉತ್ತಮ ಸಾಧನೆ ತೋರಿದ್ದು, ಕಾಲೇಜಿನ ತರುಣ್ ಎ. ಸುರಾನ ಎಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ೬ನೇ ರ‍್ಯಾಂಕ್‌ ಪಡೆದಿದ್ದಾರೆ.
ಆಪರೇಶನ್ ಸಿಂದೂರದ ವೀರ ಯೋಧ ಚರಣ್ ಪೂಜಾರಿಗೆ ಸನ್ಮಾನ
ಆಪರೇಷನ್ ಸಿಂದೂರ ಕಾರ್ಯಾಚರಣೆ ಸಂದರ್ಭ ಜಮ್ಮು ಕಾಶ್ಮೀರದ ಪೂಂಛ್ ಪ್ರಾಂತ್ಯದ ಸೇನಾ ಕ್ಯಾಂಪ್‌ನಲ್ಲಿ ಕರ್ತವ್ಯದಲ್ಲಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಮಟಪಾಡಿ ಗ್ರಾಮದ ವೀರ ಯೋಧ ಚರಣ್ ಪೂಜಾರಿ ಅವರು ಸ್ವಗ್ರಾಮಕ್ಕೆ ಆಗಮಿಸಿದ್ದು, ಈ ವೇಳೆ ಉಡುಪಿ ಗ್ರಾಮಾಂತರ ಬಿಜೆಪಿ ವತಿಯಿಂದ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಅವರನ್ನು ಸನ್ಮಾನಿಸಲಾಯಿತು.
ಸಿಇಟಿ ಫಲಿತಾಂಶ: ಶ್ರೀ ವೆಂಕಟರಮಣ ಪಪೂ ಕಾಲೇಜಿನ ಅಮೂಲ್ಯಗೆ 209ನೇ ರ‍್ಯಾಂಕ್
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅವಿರತ ಶ್ರಮದ ಫಲಶ್ರುತಿಯಾಗಿ ಅದ್ಭುತ ಫಲಿತಾಂಶ ದಾಖಲಿಸಿದ್ದಾರೆ.
ಕೋಟೇಶ್ವರ: ನವೀಕೃತ ವಿದ್ಯುತ್ ಚಿತಾಗಾರ ಲೋಕಾರ್ಪಣೆ
ಉಡುಪಿ ಜಿಲ್ಲಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕುಂದಾಪುರ ತಾ.ಪಂ. ಮತ್ತು ಕೋಟೇಶ್ವರ ಗ್ರಾ.ಪಂ.ಗಳ ನೇತೃತ್ವದಲ್ಲಿ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಸುಮಾರು 25 ವರ್ಷಗಳ ಹಿಂದಿನ ಹಿಂದೂ ರುದ್ರಭೂಮಿಯನ್ನು ಸುಮಾರು 1 ಕೋಟಿ ರು. ವೆಚ್ಚದಲ್ಲಿ ಆಧುನಿಕರಣಗೊಳಿಸಲಾಗಿದ್ದು, ಈ ವಿದ್ಯುತ್ ಚಿತಾಗಾರವನ್ನು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 523
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved