• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ್ ಖೇಲ್‌ ಮಹೋತ್ಸವ 2025 ನೋಂದಣಿ ಪ್ರಕ್ರಿಯೆಗೆ ಚಾಲನೆ
‘ಸಂಸದ್ ಖೇಲ್ ಮಹೋತ್ಸವ್-2025’ ನೋಂದಣಿ ಪ್ರಕ್ರಿಯೆಗೆ ಮಂಗಳವಾರ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಬಿವೈ ರಾಘವೇಂದ್ರ ಚಾಲನೆ ನೀಡಿದರು.
ಧರ್ಮಸ್ಥಳ ಪ್ರಕರಣ-ಸರ್ಕಾರದಿಂದ ಹಿಂದೂ ಧರ್ಮಕ್ಕೆ ಅಪಮಾನ: ಬಿವೈಆರ್‌
ಅರ್ಬನ್ ನಕ್ಸಲರ ಸಹಕಾರದಿಂದ ಯಾವುದೇ ಪುರಾವೆಗಳಿಲ್ಲದೆ, ಆರೋಪಿಯ ಹಿನ್ನೆಲೆಯನ್ನು ಪರಿಗಣಿಸದೆ ಹಿಂದೂ ಧರ್ಮಕ್ಕೆ ಅವಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದ್ದಾರೆ.
ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮನುಷ್ಯ ಸದೃಢ: ಡಿಸಿ ಸ್ವರೂಪ ಟಿ.ಕೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ (ಸಿವಿಲ್) ಪ್ರಕರಣದಲ್ಲಿ ನೀಡಿರುವ ನಿರ್ದೇಶನದನ್ವಯ ‘ಏಕರೂಪದ ಮಾನಸಿಕ ಆರೋಗ್ಯ ನೀತಿ’ಯನ್ನು ರೂಪಿಸುವ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಕಾರ್ಕಳ: ಭುವನೇಂದ್ರ ಕಾಲೇಜಿನ ವಿದ್ಯಾರ್ಥಿಗಳಿಂದ ಕೆಸರ್‌ಡೊಂಜಿ ದಿನ
ಶ್ರೀ ಭುವನೇಂದ್ರ ಕಾಲೇಜಿನ ಕೆಸರ್‌ಡೊಂಜಿ ದಿನ ಕಾರ್ಯಕ್ರಮ ಪ್ರಶಾಂತ್ ಬಳಿರಾಯ ಅವರ ಗದ್ದೆಯಲ್ಲಿ ನಡೆಯಿತು. ಭುವನೇಂದ್ರ ಕಾಲೇಜಿನ ಹಳೆ ವಿದ್ಯಾರ್ಥಿ ಸುಬ್ರಹ್ಮಣ್ಯ ದೇವಾಡಿಗ ಉದ್ಘಾಟಿಸಿದರು.
ಕ್ರಾಂತಿ ಮೂಲಕ ಬದಲಾವಣೆಯಾದರೆ ದೇಶ ಒಡೆದು ಚೂರಾಗುತ್ತದೆ: ಸಂತೋಷ್ ಹೆಗ್ಡೆ
ಕುಂದಾಪುರದ ಯಡಾಡಿ-ಮತ್ಯಾಡಿಯಲ್ಲಿನ ಸುಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಪಾಲ್ಗೊಂಡಿದ್ದರು.
ಕೊಂಕಣಿ ಭಾಷೆ, ಸಾಹಿತ್ಯದ ಮೇಲೆ ಪ್ರೀತಿ ಇರಲಿ: ಫರ್ಡಿನಾಂಡ್ ಗೊನ್ಸಾಲ್ವಿಸ್
ಶೋಕಮಾತಾ ಚರ್ಚಿನ ಆವೆ ಮರಿಯ ಸಭಾಂಗಣದಲ್ಲಿ ಕೊಂಕಣಿ ಸಾಹಿತ್ಯ ಕಲಾ ಹಾಗೂ ಸಾಂಸ್ಕೃತಿಕ ಸಂಘಟನೆ ಉಡುಪಿ ಜಿಲ್ಲೆ ಹಾಗೂ ಉಡುಪಿ ಧರ್ಮಪ್ರಾಂತ್ಯದ ಯುವ ಆಯೋಗದ ಸಹಯೋಗದಲ್ಲಿ ಕೊಂಕಣಿ ಮಾನ್ಯತಾ ದಿವಸದ ಪ್ರಯುಕ್ತ ಯುವ ಜನರಲ್ಲಿ ಕೊಂಕಣಿ ಭಾಷೆಯ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಕೊಂಕಣಿ ಯುವ ಸಂಭ್ರಮ ‘ಕನಾಪ-2025’ ಕವಿತೆ, ನೃತ್ಯ ಹಾಗೂ ಗಾಯನ ಸ್ಪರ್ಧೆಯ ಸಮಾರೋಪ ಸಮಾರಂಭ ನಡೆಯಿತು.
ಪ್ರಯೋಗಶೀಲತೆಯೇ ಕಾರಂತರ ನಾಟಕಗಳ ಪರಂಪರೆ: ಡಾ.ಶ್ರೀಪಾದ ಭಟ್
ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಶಂಕರನಾರಾಯಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಡಾ.ಶಿವರಾಮ ಕಾರಂತರ ನಾಟಕಗಳ ಸ್ವರೂಪ: ಅಧ್ಯಯನ ಶಿಬಿರ ನಡೆಯಿತು. ಖ್ಯಾತ ರಂಗನಿರ್ದೇಶಕ ಡಾ. ಶ್ರೀಪಾದ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಕಾಪು ಸರ್ಕಾರಿ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗ ಮತ್ತು ಐಕ್ಯೂಎಸಿ ವಿಭಾಗದ ಆಶ್ರಯದಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ ಕಾರ್ಯಕ್ರಮ ನಡೆಯಿತು.
ಬೀಳಿನ ಪುಡಾಯಿಗೆ ಜೀವ ತುಂಬುವ ಸಹೋದರರು
ಎಳ್ಳಾರೆಯ ಶಂಕರ, ಶೇಖರ ಮತ್ತು ಭಾಸ್ಕರ ನಿರ್ಮಿಸುವ ಈ ಪುಡಾಯಿಗಳು ಕೇವಲ ಗೊಬ್ಬರದ ಬುಟ್ಟಿಗಳಲ್ಲ, ಅದು ತುಳುನಾಡಿನ ಗ್ರಾಮೀಣ ಜೀವನ ಶೈಲಿಯ ಪ್ರತೀಕವಾಗಿ ಉಳಿದಿದೆ.
ಬಂಟಕಲ್ಲು ದುರ್ಗಾಪರಮೇಶ್ವರಿ ದೇವಳ: ವೈಭವದ ಗಣೇಶೋತ್ಸವ ಸಂಪನ್ನ
ಕಾಪು ಶ್ರೀ ಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೆಶ್ವರೀ ದೇವಳದಲ್ಲಿ ಮೂರು ದಿನಗಳ ಪರ್ಯಂತ ಜರುಗಿದ ೪೯ನೇ ವರ್ಷದ ಶ್ರೀಗಣೇಶೋತ್ಸವದ ವಿವಿಧ ಧಾರ್ಮಿಕ ಅನುಷ್ಟಾನಗಳು ಶ್ರೀಕ್ಷೇತ್ರದ ವೈದಿಕರಾದ ವೇದಮೂರ್ತಿ ಸಂದೇಶ್ ಭಟ್‌ ನೇತೃತ್ವದಲ್ಲಿ ಹಾಗೂ ವೈದಿಕ ಶ್ರೀಕಾಂತ್ ಭಟ್, ನರೇಶ್ ಭಟ್, ಮಂಜುನಾಥ್ ಭಟ್ ಸಹಭಾಗಿತ್ವದಲ್ಲಿ ಸಂಪನ್ನಗೊಂಡವು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 486
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved