• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: 31ರಂದು ರಾಜಾಂಗಣದಲ್ಲಿ ಯಕ್ಷಗಾನ ಕಲಾವಿದರ ಸಮಾವೇಶ
ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಯಕ್ಷಗಾನ ಕಲಾವಿದರ ಸಮಾವೇಶ 31ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ
ವಿಬಿಸಿಎಲ್‌: 66ನೇ ಕಾಲೇಜು ದಿನ, ಸಂಸ್ಥಾಪಕರ ದಿನ
ಉಡುಪಿ ನಗರದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ೬೬ ನೇ ಕಾಲೇಜು ದಿನ ಹಾಗೂ ಸಂಸ್ಥಾಪಕರ ದಿನ ಆಚರಣೆ ಇತ್ತೀಚೆಗೆ ನೆರವೇರಿತು.
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌ ಉದ್ಯಮ, ಆಹಾರ ಮೇಳ ಸಂಪನ್ನ
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಆಶ್ರಯದಲ್ಲಿ ಪ್ರಥಮ ಬಾರಿಗೆ ಯುವ ವಿಪ್ರ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಉಚಿತವಾಗಿ ಉದ್ಯಮ ಮಳಿಗೆಗಳ ಮೇಳವನ್ನು ಗುಂಡಿಬೈಲಿನ ಬ್ರಾಹ್ಮಿ ಸಭಾಭವನದ ಆವರಣದಲ್ಲಿ ಆಯೋಜಿಸಲಾಗಿತ್ತು.
ಉಡುಪಿ: 30ರಂದು ಸ್ಕೌಟ್ಸ್‌ ಗೈಡ್ಸ್ ರಾಜ್ಯಮಟ್ಟದ ವಿದ್ಯಾರ್ಥಿಗಳ ಅಭಿನಂದನೆ
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಆಯೋಜನೆಯಲ್ಲಿ ರಾಜ್ಯಮಟ್ಟದ ‘ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ’ 30ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ.
ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಮಳೆ, ನಿಲ್ಲದ ಹಾನಿ
ಸೋಮವಾರ ರಾತ್ರಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 95.30 ಮಿ.ಮೀ. ಮಳೆಯಾಗಿದೆ. ಕಾರ್ಕಳ ತಾಲೂಕಿನಲ್ಲಿ ಬರೋಬ್ಬರಿ 122 ಮಿ. ಮೀ. ಮಳೆ ದಾಖಲಾಗಿದೆ. ಹಗಲಿನಲ್ಲಿಯೂ ಇದೇ ಪ್ರಮಾಣದಲ್ಲಿ ಮಳೆಯಾಗುತ್ತಿದ್ದರೇ ಭಾರೀ ಪ್ರವಾಹ ಸಂಭವಿಸುವ ಸಾಧ್ಯತೆ ಇತ್ತು. ರಾತ್ರಿಯ ಈ ಧಾರಾಕಾರ ಗಾಳಿ-ಮಳೆಗೆ ಜಿಲ್ಲೆಯಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಭಾರಿ ಮಳೆ: ಕಾರ್ಕಳದಲ್ಲಿ ಮನೆಗೆ ನುಗ್ಗಿದ ನೀರು

ಕುಕ್ಕೂಂದೂರು ಪಂಚಾಯಿತಿ ತೋಡುಗಳಿಂದ ಕಸಕಡ್ಡಿಗಳನ್ನು ತೆರವು ಗೊಳಿಸದ ಕಾರಣ ಏಕಾಏಕಿ ಪ್ರವಾಹ ಉಂಟಾಗಿದೆ. ಅದರಲ್ಲೂ ಸ್ಥಳೀಯ ತೋಡಿನಲ್ಲಿ ನೀರು ಭಾರಿ ಏರಿಕೆ ಕಂಡಿತ್ತು. 

ಪಂಚವರ್ಣದ ೨೫೬ನೇ ಪರಿಸರಸ್ನೇಹಿ ಅಭಿಯಾನ: ಕೊರಗ ಕಾಲೋನಿಯಲ್ಲಿ ಸ್ವಚ್ಛತೆ
ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸೀನಿಯರ್ ಲಿಜನ್ ಸಹಯೋಗದೊಂದಿಗೆ ಕೋಟತಟ್ಟು ಗ್ರಾಮ ಪಂಚಾಯಿತಿ, ಬಾರಿಕೆರೆ ಯುವಕ ಮಂಡಲದ ಸಂಯೋಜನೆಯೊಂದಿಗೆ ೨೫೬ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟತಟ್ಟು ಕೊರಗ ಕಾಲೋನಿ ಸ್ವಚ್ಛತಾ ಕಾರ್ಯ ನಡೆಯಿತು.
ಅಂತರ್ಜಲ ವೃದ್ಧಿಯಾದರೆ ಭವಿಷ್ಯ ಹಸನು: ನಾಗರಾಜ್ ಶೆಟ್ಟಿ
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಮರ್ಣೆ ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯರ ಸಹಕಾರದಿಂದ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆ ವ್ಯಾಪ್ತಿಯ ಅಮೃತ ಕೆರೆಯನ್ನು ಪುನಶ್ಚೇತನಗೊಳಿಸಿ ಬಾಗಿನ ಅರ್ಪಿಸಲಾಯಿತು.
ಉಡುಪಿ: ಇನ್ನೂ 4 ದಿನ ರೆಡ್‌ ಅಲರ್ಟ್, ನದಿಗಳಲ್ಲಿ ಪ್ರವಾಹದ ಆತಂಕ
ಭಾರತೀಯ ಹವಾಮಾನ ಇಲಾಖೆ ಮೇ 30ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್‌ ಅಲರ್ಟ್ ಮುಂದುವರಿಸಿದೆ. ಸಮುದ್ರ ತೀರದಲ್ಲಿ ಗಂಟೆಗೆ 45- 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಉಡುಪಿ: ಬನ್ನಂಜೆ ಗೋವಿಂದಾಚಾರ್ಯರ ಕೃತಿಗಳ ಬಿಡುಗಡೆ
ಕೀರ್ತಿಶೇಷ ವಿದ್ಯಾವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯರ ಭಗವದ್ ಗೀತೆ (ಐದು ಮತ್ತು ಆರನೇ ಅಧ್ಯಾಯ, ಆಚಾರ್ಯತ್ರಯರ ಭಾಷ್ಯದ ವಿಶ್ಲೇಷಣೆಯ ಜತೆಗೆ) ಹಾಗೂ ಹಾಡುಗಬ್ಬಗಳು (ಆನಂದತೀರ್ಥರ ಭಕ್ತಿಗೀತೆಗಳು, ಹದಿನಾಲ್ಕು ಹಾಡುಗಳು, ಕೃಷ್ಣಮಾಲಾ, ಧ್ಯಾನಮಾಲ, ಶ್ರೀ ಜಯತೀರ್ಥ ಸ್ತುತಿ ಮತ್ತು ಶ್ರೀ ಪೂರ್ಣಬೋಧ ಸ್ತೋತ್ರ (ಶ್ರೀ ರಾಘವೇಂದ್ರ ಸ್ತುತಿ) ಪುಸ್ತಕವನ್ನು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಉಭಯ ಶ್ರೀಪಾದರು ಬಿಡುಗಡೆಗೊಳಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 418
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved