• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಶುರಾಮ ಪ್ರತಿಮೆ ವಿಚಾರದಲ್ಲಿ ಕಾಂಗ್ರೆಸ್‌ ಸುಳ್ಳು ಬಯಲಿಗೆ: ಸುನಿಲ್‌ ಕುಮಾರ್‌
ಪರಶುರಾಮ ಥೀಂ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಹತಾಶ ಪ್ರಯತ್ನಗಳೆಲ್ಲಾ ವಿಫಲವಾಗಿವೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದ್ದಾರೆ.
ಟೈಲರ್ಸ್‌ ಬೇಡಿಕೆಗಳನ್ನು ಸರ್ಕಾರ, ಜನಪ್ರತಿನಿಧಿಗಳು ಆಲಿಸಬೇಕು: ಆನಂದ ಕುಂದರ್‌
ಕೋಟ ಸಿ.ಎ. ಬ್ಯಾಂಕ್‌ನ ಬಿ.ಸಿ.ಹೊಳ್ಳ ಸಭಾಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ ಮಂಗಳೂರು ಇದರ ಕೋಟ ಮತ್ತು ಸಾಲಿಗ್ರಾಮ ವಲಯ ಸಮಿತಿಯ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
ಅಜ್ಜರಕಾಡು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಬ್ಯಾಗ್‌, ಡ್ರಾಯಿಂಗ್‌ ಕಿಟ್‌ ವಿತರಣೆ
ನಗರದ ಅಜ್ಜರಕಾಡು ಸರ್ಕಾರಿ ಸಂಯುಕ್ತ ಪ್ರೌಡಶಾಲೆಯಲ್ಲಿ ಉಡುಪಿ ಪೊಲೀಸ್ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಸೋಮವಾರ ಶಾಲಾ ಬ್ಯಾಗ್, ಡ್ರಾಯಿಂಗ್ ಕಿಟ್ ಹಾಗೂ ನೀರಿನ ಬಾಟಲ್ ಗಳನ್ನು ವಿತರಿಸಲಾಯಿತು.
ಉಡುಪಿ ವಾರ್ತಾ ಇಲಾಖೆ ಸಿಬ್ಬಂದಿ ಪ್ರೇಮಾನಂದ್‌ಗೆ ಗೌರವ
ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 25 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತಿ ಹೊಂದಲಿರುವ ಪ್ರೇಮಾನಂದ ಅವರಿಗೆ ಉಡುಪಿ ಪತ್ರಿಕಾ ಭವನ ಸಮಿತಿಯ ವತಿಯಿಂದ ಸನ್ಮಾನ ಸೋಮವಾರ ನೆರವೇರಿತು.
ಕುಂದಾಪುರ: 20ರಂದು ‘ಲಗೋರಿ’ ಗ್ರಾಮೀಣ ಕ್ರೀಡಾಕೂಟ
ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ, ಕುಂದಾಪ್ರ ಭಾಷೆಯ ಹೆಸರಿನಲ್ಲಿ, 2ನೇ ವರ್ಷದ ‘ಲಗೋರಿ’- ಊಟೋಪಚಾರ ಸಹಿತ ಗ್ರಾಮೀಣ ಕ್ರೀಡಾಕೂಟವನ್ನು ಜು.20ರಂದು ಕುಂದಾಪುರದ ಬೋರ್ಡ್‌ ಹೈಸ್ಕೂಲು ಮೈದಾನದಲ್ಲಿ ಆಯೋಜಿಸಲಾಗಿದೆ.
ವಿದ್ಯಾರ್ಥಿಗಳು ಅಹಂ ತ್ಯಜಿಸಿ ಪ್ರಜ್ಞಾವಂತ ನಾಗರಿಕರಾಗಿ: ಅದಮಾರು ಸ್ವಾಮೀಜಿ
ಉಡುಪಿ ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನಡೆಸಿದ ಮೂರು ದಿನಗಳ ‘ಶೈಕ್ಷಣಿಕ ಮಾರ್ಗದರ್ಶನ - ಪರಿಚಯ’ ಕಾರ್ಯಕ್ರಮವನ್ನು ಅದಮಾರು ಮಠದ ಹಿರಿಯ ಸ್ವಾಮೀಜಿ, ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಮಾರ್ಕ್ ಒತ್ತಡ ಹೇರುವ ಬದಲು ರಿಮಾರ್ಕ್ ಬಾರದಂತೆ ಮಕ್ಕಳನ್ನು ಬೆಳೆಸಿರಿ: ಸರಿತಾ ಆಳ್ವ
ಸಂತೆಕಟ್ಟೆಯ ಮೌಂಟ್ ರೋಸರಿ ಆಂಗ್ಲ ಶಾಲೆಯ ಪ್ರಾಥಮಿಕ ಶಾಲೆಯ ಶಿಕ್ಷಕ ರಕ್ಷಕ ಸಭೆ ಇತ್ತೀಚೆಗೆ ನೆರವೇರಿತು.
ಮೀನುಗಾರರ ದುರಂತ ಪರಿಹಾರ ಮೊತ್ತ 10 ಲಕ್ಷ ರು.ಗೆ ಏರಿಕೆ: ಮಂಕಾಳ ವೈದ್ಯ
ಇದುವರೆಗೆ ಸಮುದ್ರದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ನೀಡಲಾಗುತ್ತಿದ್ದ 6 ಲಕ್ಷ ರು. ಪರಿಹಾರದ ಮೊತ್ತವನ್ನು ವಿಶ್ವ ಮೀನುಗಾರಿಕೆ ದಿನದಂದು 10 ಲಕ್ಷ ರು.ಗೆ ಏರಿಕೆ ಮಾಡಲಾಗಿದೆ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ.
ವಿದ್ಯಾಧರ ರಾವ್ ಜಲವಳ್ಳಿಗೆ ಮಟಪಾಡಿ ವೀರಭದ್ರ ನಾಯಕ್ ಯಕ್ಷಸಾಧಕ ಪ್ರಶಸ್ತಿ

ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಗುರು ಮಟಪಾಡಿ ವೀರಭದ್ರ ನಾಯಕ್ ಯಕ್ಷಸಾಧಕ ಪ್ರಶಸ್ತಿ-2025ಗೆ ಖ್ಯಾತ ಯಕ್ಷಗಾನ ವೇಷಧಾರಿ ವಿದ್ಯಾಧರ ರಾವ್ ಜಲವಳ್ಳಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10 ಸಾವಿರ ರು. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಉಡುಪಿ: ಜನತೆಯ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯಿಂದ ದೃಷ್ಟಿ ಯೋಜನೆ ಜಾರಿ
ಪ್ರತೀ ಠಾಣಾ ವ್ಯಾಪ್ತಿಯು ದೊಡ್ಡದಾಗಿದ್ದು, ಪ್ರತೀ ಠಾಣಾ ವ್ಯಾಪ್ತಿಯಲ್ಲಿ ಅಂದಾಜು 80 ಸಾವಿರದಿಂದ 1 ಲಕ್ಷದ ವರೆಗೆ ಜನಸಂಖ್ಯೆ ಇದೆ. ಅಷ್ಟೂ ಜನಸಂಖ್ಯೆ ಇರುವ ಪ್ರದೇಶವನ್ನು ಕೇವಲ 40-60 ಜನ ಪೊಲೀಸರು ನಿರ್ವಹಿಸುತ್ತಿರುತ್ತಾರೆ. ಅಂದರೆ ಪ್ರತೀ ಪೊಲೀಸರಿಗೆ ಸುಮಾರು 1700 ರಿಂದ 1800 ಜನರ ಜವಾಬ್ದಾರಿಯು ಬರುತ್ತದೆ. ಈ ದೆಸೆಯಿಂದ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಪ್ರತೀ ಬೀಟ್‌ನಲ್ಲಿ ಸುಮಾರು 80-100 ಮನೆಗಳ ಒಂದು ವೆಲ್‌ಫೇರ್ ಕಮಿಟಿಗಳನ್ನು ರಚಿಸಿ, ಅವರ ವ್ಯಾಪ್ತಿಯ ಮನೆಗಳಿಗೆ ರಕ್ಷಣೆಯನ್ನು ಕೊಡುವಂತೆ ಮಾಡಲಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 453
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved