• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವಿದ್ಯಾರ್ಥಿ ಕೇಂದ್ರಿತ ಉನ್ನತ ಶಿಕ್ಷಣ ವಿಚಾರ ಸಂಕಿರಣ ಸಂಪನ್ನ
ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಹಾಗೂ ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಬಗ್ಗೆ ವಿಚಾರ ಸಂಕಿರಣ ನಡೆಯಿತು.
ಶ್ರೀಕೃಷ್ಣ ಕಾರಿಡಾರ್ ಯೋಜನೆಯಲ್ಲಿ ಎಂಜಿನಿಯರ್ಸ್‌ ಕೈಜೋಡಿಸಬೇಕು: ಯಶ್ಪಾಲ್‌ ಸುವರ್ಣ
ಟ್ರಾಫಿಕ್, ಪಾರ್ಕಿಂಗ್ ಸಮಸ್ಯೆ ನಿವಾರಣೆಯ ಜೊತೆಗೆ ನಗರ, ಅಭಿವೃದ್ಧಿ ವಿಸ್ತರಣೆ ನಿಟ್ಟಿನಲ್ಲಿ ಉಡುಪಿಯಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿರುವ ಶ್ರೀ ಕೃಷ್ಣ ಕಾರಿಡಾರ್ ಯೋಜನೆಗೆ ಉಡುಪಿ ಸಿವಿಲ್‌ ಎಂಜಿನಿಯರ್ಸ್‌ ಅಸೋಸಿಯೇಶನ್ ಸಲಹೆ, ಸೂಚನೆ ನೀಡುವಂತೆ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ತಿಳಿಸಿದ್ದಾರೆ.
ಕ್ರೀಡೆ, ನ್ಯಾಯಾಂಗದಲ್ಲಿ ತುಡಿತ ಇದ್ದರೆ ಯಶಸ್ಸು: ಕಿರಣ್ ಗಂಗಣ್ಣನವರ್
ಉಡುಪಿ ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಂಜಿ‌ಎಂ ಕಾಲೇಜಿನ ಮೈದಾನದಲ್ಲಿ ಎರಡು ದಿನ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟ ಭಾನುವಾರ ಸಂಪನ್ನಗೊಂಡಿತು.
ವಿಜೇತ ವಿಶೇಷ ಶಾಲೆಗೆ ರೋಟರಿ ಜಿಲ್ಲಾ ಗವರ್ನರ್ ದೇವ್ ಆನಂದ್‌ ಭೇಟಿ
ರೋಟರಿ ಕ್ಲಬ್ ಆಫ್ ಕಾರ್ಕಳದ ವತಿಯಿಂದ ಜಿಲ್ಲಾ ಗವರ್ನರ್, ರೊಟೇರಿಯನ್ ಎಂ.ಜೆ.ಡಿ. ಸಿಎ ದೇವ್ ಆನಂದ್ ಮತ್ತು ಪ್ರಥಮ ಮಹಿಳೆ ರೇಖಾ ದೇವ್ ಆನಂದ್ ದಂಪತಿ ಇಲ್ಲಿನ ಕುಕ್ಕುಂದೂರಿನ ವಿಜೇತ ವಿಶೇಷ ಶಾಲೆಗೆ ಭೇಟಿ ನೀಡಿದರು.
ಏ.1ರಿಂದ ಮೇಲ್ಬೆಟ್ಟು ಗರಡಿ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
ಚಾರ ಮೇಲ್ಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಶಿವರಾಯ ನೂತನ ಶಿಲಾಮಯ ಗರಡಿಯ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಏ.1ರಿಂದ 9ರ ವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಗರಡಿ ವಠಾರದಲ್ಲಿ ನಡೆಯಿತು.
ಯುವಕರು ಹಾದಿ ತಪ್ಪುವುದನ್ನು ರಂಗಭೂಮಿ ತಪ್ಪಿಸುತ್ತದೆ: ಜಯಕರ ಶೆಟ್ಟಿ ಇಂದ್ರಾಳಿ
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ 13ನೇ ವರ್ಷದ ರಂಗಹಬ್ಬದ ಸಮಾರೋಪ ಸಮಾರಂಭ ನಡೆಯಿತು.
ಇಂದು ಬನ್ನಂಜೆ ಬಿಲ್ಲವ ಸಂಘದಲ್ಲಿ ಉದ್ಯೋಗ ಮೇಳ
ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಉಡುಪಿ ನಗರಸಭೆಗಳ ವತಿಯಿಂದ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಉಡುಪಿ ಹಾಗೂ ಉಡುಪಿ ಬನ್ನಂಜೆ ಬಿಲ್ಲವ ಸೇವಾ ಸಂಘಗಳ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಮಾ.4ರಂದು ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾಲ್ನಡಿಗೆಯಲ್ಲಿ ಸಂಸದ ಕೋಟ ಹೆದ್ದಾರಿ ಪ್ರಗತಿ ಪರಿಶೀಲನೆ
ರಾಷ್ಟ್ರೀಯ ಹೆದ್ದಾರಿ 169ಎ ಇದರ ಮಲ್ಪೆ- ಆಗುಂಬೆ ಚತುಷ್ಪಥ ಕಾಮಗಾರಿ ಕಳೆದ ಕೆಲವು ಸಮಯದಿಂದ ಪ್ರಗತಿಯಲ್ಲಿದೆ. ಈ ರಸ್ತೆಯಲ್ಲಿ ಅಲ್ಲಲ್ಲಿ ಭೂಸ್ವಾದೀನ ಪ್ರಕ್ರಿಯೆಗಳಿಗೆ ಕೆಲವೊಂದು ಕಾರಣಗಳಿಂದ ತಡೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸಂಸದ ಕೋಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಉಡುಪಿ: ಎಂಜಿಎಂ ಕಾಲೇಜಿನ ರೆಡ್‌ಕ್ರಾಸ್ ಶಿಬಿರ ಸಂಪನ್ನ
ಎಂಜಿಎಂ ಸಂಧ್ಯಾ ಕಾಲೇಜಿನ ಭಾರತೀಯ ರೆಡ್‌ಕ್ರಾಸ್‌ನ ಯುವ ರೆಡ್‌ಕ್ರಾಸ್ ಘಟಕದ ವಿಶೇಷ ಶಿಬಿರವು ಇತ್ತೀಚೆಗೆ ನೀಲಾವರದ ಗೋವರ್ಧನ ಗೋಶಾಲೆಯಲ್ಲಿ ಸಂಪನ್ನಗೊಂಡಿತು.
ಹರ್ತಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ದ್ವಿತೀಯ ವರ್ಧಂತಿ ಉತ್ಸವ
ದೇಗುಲದ ಪ್ರಧಾನ ಅರ್ಚಕ ಸುಧೀರ್ ಐತಾಳ್ ನೇತೃತ್ವದಲ್ಲಿ ದೇವರಿಗೆ ನವಕ ಪ್ರಧಾನ ದ್ರವ್ಯ ಕಲಶಾಭಿಷೇಕ, ಸ್ನಪನಾಧಿವಾಸ ಹೋಮ, ಶ್ರೀಷ್ಟೋಪಮಂತ್ರ, ಮಹಾಪೂಜೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 463
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved