ಶ್ರೀಕೃಷ್ಣ ಕಾರಿಡಾರ್ ಯೋಜನೆಯಲ್ಲಿ ಎಂಜಿನಿಯರ್ಸ್ ಕೈಜೋಡಿಸಬೇಕು: ಯಶ್ಪಾಲ್ ಸುವರ್ಣಟ್ರಾಫಿಕ್, ಪಾರ್ಕಿಂಗ್ ಸಮಸ್ಯೆ ನಿವಾರಣೆಯ ಜೊತೆಗೆ ನಗರ, ಅಭಿವೃದ್ಧಿ ವಿಸ್ತರಣೆ ನಿಟ್ಟಿನಲ್ಲಿ ಉಡುಪಿಯಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿರುವ ಶ್ರೀ ಕೃಷ್ಣ ಕಾರಿಡಾರ್ ಯೋಜನೆಗೆ ಉಡುಪಿ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ ಸಲಹೆ, ಸೂಚನೆ ನೀಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.