• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒತ್ತಡ ನಿವಾರಣೆಗೆ ಕ್ರೀಡೆ ಸುಲಭ ಮಾರ್ಗ: ನ್ಯಾ. ಕಾಮೇಶ್ವರ ರಾವ್
ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಂಜಿಎಂ ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟ ಉದ್ಘಾಟನೆ ಶನಿವಾರ ಸಂಜೆ ನೆರವೇರಿತು.
ವಿಕಲಚೇತನ ಸ್ನೇಹಿ ವಾತಾವರಣ ನಿರ್ಮಾಣ ಸಮಾಜದ ಕರ್ತವ್ಯ: ಶ್ಯಾಮಲಾ ಸಿ.ಕೆ
ಭಾರತೀಯ ರೆಡ್‌ಕ್ರಾಸ್‌ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಮತ್ತು ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ ಮತ್ತು ಎಪಿಡಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿವಿಧ ತಾಲೂಕುಗಳ ವಿವಿಧೋದ್ದೇಶ ಕಾರ್ಯಕರ್ತರಿಗಾಗಿ ಭಾರತ ಸುಗಮ್ಯ ಯಾತ್ರಾ ಕಾರ್ಯಕ್ರಮ ನಡೆಯಿತು.
ಕಲಾ ಸಂಘಟನೆಗಳಿಗೆ ಸ್ವಂತ ಜಾಗ ಅಗತ್ಯ: ಶಶಿಧರ ಅಮೀನ್‌
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬ ಆರನೇ ದಿನ ಶುಕ್ರವಾರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಲ್ಮಾಡಿ ಬ್ರಹ್ಮಬೈದೇರುಗಳ ಗರೋಡಿ ಅಧ್ಯಕ್ಷ ಶಶಿಧರ ಎಂ. ಅಮೀನ್‌ ಮಾತನಾಡಿದರು.
ಉಡುಪಿ ಪರ್ಯಾಯ: ಮಾರ್ಚ್ 6ರಂದು ಶಿರೂರು ಮಠದಲ್ಲಿ ಅಕ್ಕಿ ಮುಹೂರ್ತ
ಉಡುಪಿಯಲ್ಲಿ 2026ರ ಜ.18ರಿಂದ 2028ರ ಜ.18ರವರೆಗೆ ನಡೆಯಲಿರುವ ಶಿರೂರು ಮಠದ ಪರ್ಯಾಯೋತ್ಸವದ ಪೂರ್ವಭಾವಿ ನಾಲ್ಕು ಮುಹೂರ್ತಗಳ ಪೈಕಿ 2ನೇ ಮುಹೂರ್ತ ‘ಅಕ್ಕಿ ಮುಹೂರ್ತ’ 6ರಂದು ನಡೆಯಲಿದೆ.
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಬಾಗವಹಿಸಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಮೊಗವೀರ ಮಾತನಾಡಿದರು.
ನಿಟ್ಟೆ: ಇನ್ಕ್ರಿಡಿಯಾ 2025 ಟೆಕ್ನೋ ಕಲ್ಚರಲ್‌ ಉತ್ಸವ ಉದ್ಘಾಟನೆ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಹುನಿರೀಕ್ಷಿತ ಟೆಕ್ನೋ-ಕಲ್ಚರಲ್ ಫೆಸ್ಟ್ ‘ಇನ್ಕ್ರಿಡಿಯಾ 2025’ ಉದ್ಘಾಟನೆ ಇತ್ತೀಚೆಗೆ ನಡೆಯಿತು. ನಿಟ್ಟೆ ವಿದ್ಯಾಸಂಸ್ಥೆಯ ಬಿ.ಸಿ.ಆಳ್ವ ಕ್ರೀಡಾ ಸಂಕೀರ್ಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿದ್ದರು.
ಕರ್ಣಾಟಕ ಬ್ಯಾಂಕ್‌ ಶುದ್ಧ ಕುಡಿಯುವ ನೀರು ಘಟಕ ಕೊಡುಗೆ
ಕರ್ಣಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ಸಂಭ್ರಮದ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌ಗೆ ಶುದ್ಧ ಕುಡಿಯುವ ನೀರು ಘಟಕ ಕೊಡುಗೆ ನೀಡಿದೆ. ಈ ವಾಟರ್ ಕೂಲರ್ ಗಳ ವಾರ್ಷಿಕ ನಿರ್ವಹಣೆಯನ್ನು ಕಲ್ಕೂರ ರೆಪ್ರಿಜಿರೇಶನ್ ಸಂಸ್ಥೆ ನಿಶುಲ್ಕವಾಗಿ ನಿರ್ವಹಿಸುತ್ತದೆ ಎಂದು ಸಂಸ್ಥೆಯ ಮಾಲೀಕ ರಂಜನ್ ಕಲ್ಕೂರ ಮಾಹಿತಿ ನೀಡಿದರು.
ಕಾರ್ಕಳ: ಫಲಾನುಭವಿಗಳಿಗೆ ಶಾಸಕ ಸವಲತ್ತು ವಿತರಣೆ
ಶಾಸಕ ವಿ. ಸುನೀಲ್ ಕುಮಾರ್ ಕಾರ್ಕಳ, ಕುಕ್ಕುಂದೂರು, ದುರ್ಗಾ, ಇರ್ವತ್ತೂರು, ಕಾಂತಾವರ, ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳಿಗೆ ಸವಲತ್ತುಗಳನ್ನು ಇತ್ತೀಚೆಗೆ ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿತರಣೆ ಮಾಡಿದರು.
ಮೊರಂಟೆಬೈಲು ಮಲೆಕುಡಿಯ ಕುಟುಂಬಗಳ ಭೇಟಿಯಾದ ಶಾಸಕ
ವರಂಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೊರಂಟೆಬೈಲು ಮಲೆಕುಡಿಯ ಕುಟುಂಬಗಳಿರುವ ಮನೆಗಳಿಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಇತ್ತೀಚೆಗೆ ಭೇಟಿ ನೀಡಿದರು. ಶಾಸಕ ಸುನಿಲ್ ಕುಮಾರ್ ಮನವಿ ಮೇರೆಗೆ ಕುದುರೆಮುಖ ವನ್ಯಜೀವಿ ವಿಭಾಗ ಪೆಟ್ರೋಲಿಂಗ್ ಪಾಥ್ ನಿರ್ಮಿಸಿ ಮೊರಂಟೆಬೈಲು ಮಲೆಕುಡಿಯ ಕುಟುಂಬಗಳಿಗೆ ಸಹಾಯ ಮಾಡಿತ್ತು.
ಮಣಿಪಾಲ ಕೆಎಂಸಿ: ಪುರುಷರ ಬಂಜೆತನ ಪರಿಹಾರೋಪಾಯ ಸಮ್ಮೇಳನ
ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ (ಕೆಎಂಸಿ) ಕ್ಲಿನಿಕಲ್ ಎಂಬ್ರಿಯಾಲಜಿ ಕೇಂದ್ರವು ಜರ್ಮನಿಯ ಮೂಯೆನ್ಸ್ಟರ್ ವಿಶ್ವವಿದ್ಯಾಲಯದ ಸಂತಾನೋತ್ಪತ್ತಿ ಔಷಧ ಮತ್ತು ಆಂಡ್ರಾಲಜಿ ಕೇಂದ್ರದ ಸಹಯೋಗದಲ್ಲಿ ಟ್ರಾನ್ಸ್ಲೇಷನಲ್ ಆಂಡ್ರಾಲಜಿ ಕುರಿತ 2ದಿನಗಳ ಇಂಡೋ-ಜರ್ಮನ್ ಸಮ್ಮೇಳನ ಶುಕ್ರವಾರ ಆರಂಭವಾಯಿತು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 464
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved