• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಅಶೋಕ್ ಬಾಳಿಗಾಗೆ ಸನ್ಮಾನ
ಸುಮಾರು 23 ವರ್ಷಗಳಿಂದ ಕ್ರೀಡಾ ಲೇಖನ ಬರೆಯುತ್ತಿರುವ ಉಡುಪಿಯ ಅಶೋಕ ಬಾಳಿಗಾ ಅವರನ್ನು ‘ನೆನಪುಗಳ ಮಾತು ಮಧುರ’ ಸಂದರ್ಶನದಲ್ಲಿ ಸನ್ಮಾನಿಸಲಾಯಿತು.
ಕೋಟ: ಮಣೂರು ಶ್ರೀ ಮಹಾಲಿಂಗೇಶ್ವರ ದೇಗುಲ ದೀಪೋತ್ಸವ ಸಂಪನ್ನ
ಮಣೂರಿನ ಹೇರಂಬ ಶ್ರೀ ಮಹಾಗಣಪತಿ - ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಸಂಪನ್ನಗೊಂಡಿತು. ಇದರ ಅಂಗವಾಗಿ ದೇವಾಲಯದಲ್ಲಿ ಗರಿಕೆಮಠ ಶ್ರೀರಾಮ ಅಡಿಗರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ಮಂಗಳೂರು ಪೊಲೀಸ್ ಕಮೀಷನರ್ ವರ್ಗಾವಣೆ ಒತ್ತಾಯಿಸಿ ಪ್ರತಿಭಟನೆ
ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್‌ವಾಲ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಿತು.
ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ
ಯಕ್ಷಶಿಕ್ಷಣ ಟ್ರಸ್ಟ್‌ನಿಂದ ಯಕ್ಷಗಾನ ತರಬೇತಿ ಪಡೆದ ಉಡುಪಿ ಆಸುಪಾಸಿನ ೨೭ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ನ.೩೦ರಿಂದ ಡಿ.೧೪ರ ವರೆಗೆ ಕೃಷ್ಣಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟಿಸಲಾಯಿತು.
ಬ್ರಹ್ಮಾವರ: ಕಿಶೋರ ಯಕ್ಷಗಾನ ಸಮಾರೋಪ
ಬ್ರಹ್ಮಾವರ ಬಂಟರ ಭವನದ ಮುಂಭಾಗದಲ್ಲಿ ಒಂದು ವಾರ ಪರ್ಯಂತ ೧೩ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ನಡೆದ ಯಕ್ಷಗಾನ ಪ್ರದರ್ಶನ ಸಮಾಪನಗೊಂಡಿತು. ೧೪೩ ಬಾಲಕರು, ೨೯೦ ಬಾಕಿಯರು ಸೇರಿ ಒಟ್ಟು ೪೩೩ ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಅಶಕ್ತರಿಗೆ ಮನೆ: ದೇವಿ ನೆಲೆ- ನಮ್ಮ ಮನೆ ಯೋಜನೆಗೆ ಚಾಲನೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘವು ನೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಜಗನ್ಮಾತೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ಆಶೀರ್ವಾದದೊಂದಿಗೆ ದಾನಿಗಳು ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಕ್ಷೇತ್ರದ 100 ಅಶಕ್ತರಿಗೆ ‘ದೇವಿ ನೆಲೆ- ನಮ್ಮ ಮನೆ’ ಎಂಬ ಹೆಸರಿನಲ್ಲಿ ಸೂರು ನಿರ್ಮಿಸುವ ಯೋಜನೆಗೆ ಭಾನುವಾರ ಚಾಲನೆ ದೊರೆಯಿತು.
ಎಲ್ಲರೂ ಒಪ್ಪುವ ಸಜ್ಜನಿಕೆಯ ವ್ಯಕ್ತಿತ್ವ ಅಪ್ಪಣ್ಣ ಹೆಗ್ಡೆ: ಡಾ.ಎಂ.ಮೋಹನ್ ಆಳ್ವ
ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಆವರಣದಲ್ಲಿ ಆಳ್ವಾಸ್ ಸಾಂಸ್ಕೃತಿಕ ಲೋಕ ಕಾರ್ಯಕ್ರಮ ನಡೆಯಿತು.
ಸಂವಿಧಾನ ಬದಲಿಸುವ ಮಾತೇ ಆಡಿಲ್ಲ, ಸಿಎಂ ತಿಳಿದು ಮಾತನಾಡಬೇಕಿತ್ತು : ಪೇಜಾವರ ಶ್ರೀ

ಸಂವಿಧಾನವನ್ನು ಬದಲಿಸಬೇಕು ಎನ್ನುವ ಮಾತನ್ನು ನಾನು ಆಡಿಯೇ ಇಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ಈ ಬಗ್ಗೆ ತಿಳಿದು ಮಾತನಾಡಬೇಕಾಗಿತ್ತು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಶಿಕ್ಷಣ ಸಂಸ್ಕಾರಯುತವಾಗಬೇಕು: ಬಿಇಒ ಶಬನಾ ಅಂಜುಮ್
ಸಂತೆಕಟ್ಟೆ ಮೌಂಟ್ ರೋಸರಿ ಆಂಗ್ಲ ಶಾಲೆಯ ಚಿಣ್ಣರ ಉತ್ಸವ ೨೦೨೪ ಶಾಲಾ ವಾರ್ಷಿಕೋತ್ಸವ ನಡೆಯಿತು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ಭಾಗವಹಿಸಿದ್ದರು.
ಜಾಗೃತಿಯಿಂದ ಮಾತ್ರ ಎಚ್ಐವಿಯಿಂದ ದೂರವಿರಲು ಸಾಧ್ಯ: ಡಿಸಿ ಡಾ. ವಿದ್ಯಾಕುಮಾರಿ
ಉಡುಪಿ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆಯ ಪ್ರಗತಿಸೌಧ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 393
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved