• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲೋಚನೆಗೆ ವೈಜ್ಞಾನಿಕ ತಳಹದಿ ಇರಲಿ: ಜಿಲ್ಲಾಧಿಕಾರಿ ಕರೆ
ಶುಕ್ರವಾರ ನಗರದ ಒಳಕಾಡು ಸಂಯುಕ್ತ ಪ್ರೌಢಶಾಲೆಯಲ್ಲಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ಮಂಡಳಿ, ಬಾರತೀಯ ವಿಜ್ಞಾನ ಸಂಸ್ಥೆ ಆವರಣ ಬೆಂಗಳೂರು ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನೆರವೇರಿತು.
ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕ ಕ್ರೀಡಾಕೂಟ
ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-2025 ನೇ ಸಾಲಿನ ಕಾಲೇಜು ಕ್ರೀಟಾಕೂಟ ಫೆ. 24 ರಂದು ಕಾಲೇಜು ಮೈದಾನದಲ್ಲಿ ಜರುಗಿತು. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬೇಬಿ. ಕೆ. ಶೆಟ್ಟಿ ಉದ್ಘಾಟಿಸಿದರು.
ದ್ವಿತೀಯ ಪಿಯು ಪರೀಕ್ಷೆ: ಉಡುಪಿಯಲ್ಲಿ 16.203 ಅಭ್ಯರ್ಥಿಗಳು
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ 16203 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ 16,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಸಿದ್ದರಾಮಯ್ಯ ಹಿಂದುಳಿದ ನಾಯಕ ಎನ್ನಲು ನಾಚಿಕೆ: ಜಿಗಜಿಣಗಿ
ದಲಿತರ ಮೀಸಲು ಹಣವನ್ನೇ ದುರ್ಬಳಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗದ ನಾಯಕ ಎನ್ನುವುದಕ್ಕೆ ನಮಗೆ ನಾಚಿಕೆಯಾಗುತ್ತಿದೆ ಎಂದು ಸಂಸದ ರಮೇಶ್‌ ಜಿಗಜಿಣಿಗಿ ಉಡುಪಿಯಲ್ಲಿ ಶುಕ್ರವಾರ ಆರೋಪಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಹಿಂದುತ್ವಕ್ಕೆ ತೋರಿದ ಗೌರವಕ್ಕೆ ಅಭಿನಂದನೆ: ಕೋಟ
ಇಶಾ ಫೌಂಡೇಶನ್ ನಡೆಸಿದ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿ.ಕೆ.ಶಿವಕುಮಾರ್, ನಾನೊಬ್ಬ ಹಿಂದು ಎಂದಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ, ಹಿಂದುತ್ವಕ್ಕೆ ಗೌರವ ತೋರಿಸಿದ ಡಿ.ಕೆ.ಶಿವಕುಮಾರ್‌ ಬಗ್ಗೆ ನಮಗೆ ಅಭಿಮಾನ ಇದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ರಾಜ್ಯದಲ್ಲಿರುವುದು 25 ಪರ್ಸಂಟ್‌ ಸರ್ಕಾರ: ಎನ್‌.ರವಿಕುಮಾರ್‌
ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್.ಸಿ.ಎಸ್.ಪಿ. - ಟಿ.ಎಸ್.ಪಿ. ಯೋಜನೆಯ ಸುಮಾರು 25,000 ಕೋಟಿ ರು. ಹಣ ದುರ್ಬಳಕೆ ಮಾಡಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿತು.
ಕೋಟೇಶ್ವರ: ಜಾನಪದ ಶಿವರಾತ್ರಿ ಸಂಭ್ರಮ, ಭಕ್ತಿ ಸಂಗೀತ ಕಾರ್ಯಕ್ರಮ
ರಾಜ್ಯ ಕನ್ನಡ ಜಾನಪದ ಪರಿಷತ್‌ನ ಉಡುಪಿ ಜಿಲ್ಲಾ ಘಟಕ ಮತ್ತು ಕುಂದಾಪುರ ತಾಲೂಕು ಘಟಕಗಳ ವತಿಯಿಂದ ಆಸ್ತಿಕ ಸಮಾಜ ಸಹಯೋಗದಲ್ಲಿ ಕೋಟೇಶ್ವರದ ಧ್ವಜಪುರ ಶ್ರೀ ಮಹತೋಭಾರ ಕೋಟಿಲಿಂಗೇಶ್ವರ ದೇವಾಲಯದಲ್ಲಿ ಜಾನಪದ ಶಿವರಾತ್ರಿ ಸಂಭ್ರಮ, ಭಕ್ತಿ ಸಂಗೀತ ಕಾರ್ಯಕ್ರಮ ಬುಧವಾರ ನಡೆಯಿತು.
ಅರ್ಹರಿಗೆ 94ಸಿ ಅಡಿ ಹಕ್ಕು ಪತ್ರ ದೊರಕಿಸಿ ಕೊಡಲು ಬದ್ಧ: ಗಂಟಿಹೊಳೆ ಭರವಸೆ
ಕುಂದಾಪುರ ತಾಲೂಕು ಕಚೇರಿಯಲ್ಲಿ ನಡೆದ ವಂಡ್ಸೆ ಹೋಬಳಿಯ ಗ್ರಾಮಗಳಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ವಾಸ್ತವ್ಯದ ಮನೆ ಕಟ್ಟಿಕೊಂಡ ಅರ್ಹ 32 ಮಂದಿ ಫಲನುಭವಿಗಳಿಗೆ 94ಸಿ ಅಡಿ ಹಕ್ಕುಪತ್ರವನ್ನು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಗುರುವಾರ ವಿತರಿಸಿದರು.
ಉದ್ಯೋಗದಾತ ಕೈಗಾರಿಕೆಗಳ ಬೆಂಬಲಕ್ಕೆ ಸರ್ಕಾರ ಸದಾ ಬದ್ಧ : ಡಿಸಿ ಡಾ. ಕೆ ವಿದ್ಯಾಕುಮಾರಿ
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘಗಳ ಸಹಯೋಗದಲ್ಲಿ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಅರಿವು ಕಾರ್ಯಕ್ರಮ ನಡೆಯಿತು.
ಯಕ್ಷಗಾನ ಕಲಾರಂಗದಿಂದ ಯಕ್ಷಗಾನ, ಶಿಕ್ಷಣ, ಸಮಾಜಪರ ಅನನ್ಯ ಸೇವೆ: ಡಾ. ವಿಜಯ ಬಲ್ಲಾಳ
ಕಲಾರಂಗದ ಐವೈಸಿ ಸಭಾಭವನದಲ್ಲಿ ವಿದ್ಯಾಪೋಷಕ್‌ನ ವಿದ್ಯಾರ್ಥಿಗಳ ಐದು ದಿನಗಳ ‘ಜೀವನ ವಿದ್ಯಾ’ ಸನಿವಾಸ ಶಿಬಿರ ನಡೆಯಿತು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 464
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved