• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಡ್ಲಕಟ್ಟೆ ಐಎಂಜೆಐಎಸ್‌ಸಿಯಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್‌ ತರಬೇತಿ ಸಂಪನ್ನ
ಮೂಡ್ಲಕಟ್ಟೆ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ವಿಭಾಗವು ದ್ವಿತೀಯ ವರ್ಷದಲ್ಲಿ ಓದುತ್ತಿರುವ ಬಿ.ಕಾಂ., ಬಿಸಿಎ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಪ್ಲೇಸ್ಮೆಂಟ್‌ಗೆ ಸಂಬಂಧಿಸಿದಂತೆ ವಿವಿಧ ವಿಷಯದ ಕುರಿತು ಐದು ದಿನದ ತರಬೇತಿ ಕಾರ್ಯಾಗಾರವನ್ನು ಫೆ.17ರಿಂದ 22ರ ವರೆಗೆ ಮಂಗಳೂರಿನ ತ್ರಸ್ಟ್ ಅಕಾಡೆಮಿಯ ಸಹಯೋಗದಲ್ಲಿ ಹಮ್ಮಿಕೊಂಡಿತ್ತು.
ಭೂತಾರಾಧನೆಯ ಒಳಗಿನ ಕಲೆ ರಂಗಕ್ಕೆ ಬರಲಿ: ಅರವಿಂದ ಮಾಲಗಿತ್ತಿ
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬ ಕಾರ್ಯಕ್ರಮ ನಡೆಯಿತು.
ಕೋಟ: ಹಾಡಿಕೆರೆ ಶನೀಶ್ವರ ದೇಗುಲದ ನೂತನ ಸಭಾಭವನ ಲೋಕಾರ್ಪಣೆ
ಕೋಟದ ಶ್ರೀ ಶಾಂತಮೂರ್ತಿ ಶನೀಶ್ವರ ದೇಗುಲದ ನೂತನ ಸಭಾಭವನವನ್ನು ಹರಿಹರಪುರ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಶ್ರೀಗಳು ಸಭಾಭವನ ಲೋಕಾರ್ಪಣೆಗೊಳಿಸಿದರು.
ಉಡುಪಿ: ಮಹಿಳಾ ಹಸಿಮೀನು ಮಾರಾಟಗಾರರ ಸಂಘ ಅಧ್ಯಕ್ಷರಾಗಿ ಬೇಬಿ ಎಚ್. ಸಾಲ್ಯಾನ್
ಉಪಾಧ್ಯಕ್ಷರಾಗಿ ಶಾರದಾ ಮೆಂಡನ್ ಶಿರ್ವ, ಯಶೋದಾ ಕುಂದರ್ ಉಡುಪಿ, ಪ್ರಧಾನ ಕಾರ್ಯದರ್ಶಿಯಾಗಿ ಮಮತಾ ಎನ್. ಕುಂದರ್ ಕೆಮ್ಮಣ್ಣು, ಜೊತೆಕಾರ್ಯದರ್ಶಿಗಳಾಗಿ ಜಯಂತಿ ಎನ್. ಕೋಟ್ಯಾನ್ ಕಲ್ಯಾಣಪುರ, ರತ್ನ ಕುಂದರ್ ಬ್ರಹ್ಮಾವರ, ಕೋಶಾಧಿಕಾರಿಯಾಗಿ ವಿಮಲಾ ಕುಂದರ್ ಕಡಿಯಾಳಿ, ಕಾನೂನು ಸಲಹೆಗಾರರಾಗಿ ನ್ಯಾಯವಾದಿ ಅನುಪಮ ಸಂಜಯ್ ಉಡುಪಿ ಆಯ್ಕೆಯಾಗಿದ್ದಾರೆ.
ಉಡುಪಿ: ಝಕಾತ್‌ನಿಂದ ಎರಡು ಅಟೋ ರಿಕ್ಷಾಗಳ ವಿತರಣೆ
ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಈ ವರ್ಷ ಸಂಗ್ರಹಿಸಿದ ಝಕಾತ್‌ನ 5 ಲಕ್ಷ ರು. ಮೊತ್ತದಲ್ಲಿ ಅರ್ಹ ಫಲಾನುಭವಿಗಳಿಗೆ ಎರಡು ಆಟೋ ರಿಕ್ಷಾಗಳನ್ನು ಶುಕ್ರವಾರ ವಿತರಿಸಲಾಯಿತು.
ಕೇಂದ್ರ ಗ್ರಾಮ ಸಡಕ್‌ಗೆ ಸರಿಸಾಟಿಯಾಗಿ ‘ಪ್ರಗತಿ ಪಥ’, ‘ಕಲ್ಯಾಣ ಪಥ’ ಯೋಜನೆ ಶೀಘ್ರ: ಸಚಿವ ಪ್ರಿಯಾಂಕ್‌ ಖರ್ಗೆ
ಕೇಂದ್ರ ಸರ್ಕಾರದ ಗ್ರಾಮ ಸಡಕ್‌ಗೆ ಸರಿಸಾಟಿಯಾಗಿ ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ‘ಪ್ರಗತಿ ಪಥ’ ಹಾಗೂ ‘ಕಲ್ಯಾಣ ಪಥ’ ಎಂಬ ಹೊಸ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ.
ಕಾಪು: ಶಿರ್ವದ ಎಂಎಸ್‌ಆರ್‌ಎಸ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ
ಕಟಪಾಡಿಯ ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕಿರಣ್ ಕುಮಾರ್ ಶೆಟ್ಟಿ, ವಿದ್ಯಾರ್ಥಿಗಳ ತರಗತಿವಾರು ಆಕರ್ಷಕ ಪಥಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ, ಕ್ರೀಡಾ ಜ್ಯೋತಿಯನ್ನು ಬೆಳಗಿಸಿ, ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಉಡುಪಿ: 27ರಂದು ವಿದ್ವಾಂಸರ ಸಮಾವೇಶ
ನಾಡಿನ ಖ್ಯಾತ ಇತಿಹಾಸತಜ್ಞ, ಸಂಶೋಧಕ, ದಿ. ಡಾ.ಪಾದೂರು ಗುರುರಾಜ್ ಭಟ್ ಅವರ ಜನ್ಮಶತಾಬ್ದಿಯ ನೆನಪಿಗಾಗಿ ಡಾ.ಪಾದೂರು ಗುರುರಾಜ್ ಭಟ್ ಸ್ಮಾರಕ ಟ್ರಸ್ಟ್ ವತಿಯಿಂದ ಫೆ.27ರಂದು ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಉಡುಪಿ ಪುರಭವನದಲ್ಲಿ ಭಾರತೀಯ ಇತಿಹಾಸ ಮತ್ತು ವಿಶೇಷವಾಗಿ ದೇವಾಲಯಗಳ, ದೇವತಾಮೂರ್ತಿಗಳ ಕುರಿತಾದ ಸಂಶೋಧನೆಯಲ್ಲಿ ಇದುವರೆಗೆ ಸಾಗಿಬಂದ ವಿವರಗಳನ್ನೇ ಕೇಂದ್ರಿಕರಿಸಿ ಸಂಶೋಧನೆ ಮತ್ತು ಬರಹಗಳಿಂದ ಪ್ರಸಿದ್ಧರಾದ ವಿದ್ವಾಂಸರ ಸಮಾವೇಶ ಏರ್ಪಡಿಸಲಾಗಿದೆ.
ಸರ್ಕಾರದ ಜನಪರ ಯೋಜನೆಗಳು ಅರ್ಧಕ್ಕೆ ನಿಲ್ಲಬಾರದು : ಕೆ. ಗೋಪಾಲ ಪೂಜಾರಿ
ಗುಡೆ ದೇವಸ್ಥಾನದ ಏತ ನೀರಾವರಿ ಯೋಜನೆಯ ಕಾಮಗಾರಿ ಸ್ಥಳಕ್ಕೆ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಬೆಳಗ್ಗೆ ಭೇಟಿ ನೀಡಿ, ಯೋಜನಾ ಪ್ರದೇಶವನ್ನು ವೀಕ್ಷಣೆ ಮಾಡಿ, ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು.
ದೆಹಲಿಗೆ ಮಹಿಳಾ ಮುಖ್ಯಮಂತ್ರಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ
ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 464
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved