• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಕ್ಷೇತ್ರ ದೊಡ್ಡಣಗುಡ್ಡೆ: ನಾಗಬ್ರಹ್ಮಾದಿ ಪರಿವಾರ ದೇವರ ವರ್ಧಂತಿ ಮಹೋತ್ಸವ ಸಂಪನ್ನ
ಶ್ರೀ ಕ್ಷೇತ್ರದ ದುರ್ಗಾ ಆದಿಶಕ್ತಿ ದೇವಿಗೆ 19ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಸೋಮವಾರ ಬೆಳಗ್ಗೆ 8.40ಕ್ಕೆ ಒದಗುವ ವೃಷಭ ಲಗ್ನ ಸುಮೂರ್ತದಲ್ಲಿ ಪಂಚವಿಂಶತಿ ದ್ರವ್ಯ ಮಿಳಿತ ಅಷ್ಟೋತ್ತರ ಶತ ಬ್ರಹ್ಮ ಕುಂಭಾಭಿಷೇಕವು ವೇದಮೂರ್ತಿ ಸರ್ವೇಶ ತಂತ್ರಿಗಳಿಂದ ನೆರವೇರಲಿದೆ
ಎಸ್‌ಎಂವಿಐಟಿ ವಿದ್ಯಾರ್ಥಿನಿ ಜಾಗತಿಕ ‘ಐಇಇಇ ಸ್ಟೆಮ್ ಚಾಂಪಿಯನ್’
ಈ ಸ್ಪರ್ಧೆಯಲ್ಲಿ ವಿಶ್ವಾದ್ಯಂತ ೧೩೫ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅವರಲ್ಲಿ ಕೇವಲ ೨೮ ಜನರನ್ನು ಅಂತಿಮ ಸ್ಪರ್ಧೆಗೆ ಆಯ್ಕೆ ಮಾಡಲಾಗಿತ್ತು. ಅವರಲ್ಲಿ ಅನ್ನಪೂರ್ಣ ಶೆಣೈ ಅವರು ಚಾಂಪಿಯನ್ ಪ್ರಶಸ್ತಿ ಗೆದ್ದು, ನಾಡಿಗೆ ಹೆಮ್ಮೆಯನ್ನುಂಟು ಮಾಡಿದ್ದಾರೆ.
ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪಸರಿಸಿ: ಎಡಿಸಿ ಅಬೀದ್ ಗದ್ಯಾಳ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ನಡೆಯಿತು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು.
ಸೈನಿಕರಿಗೆ ಶಕ್ತಿ ತುಂಬಲು ಎಳ್ಳಾರೆ ದೇವಳದಲ್ಲಿ ಪ್ರಾರ್ಥನೆ
ಭಾರತೀಯ ಸೇನೆ ಆಪರೇಷನ್ ಸಿಂದೂರ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಂಡಿರುವುದರಿಂದ ದೇಶದ ಸೈನಿಕರಿಗೆ ಶಕ್ತಿ ತುಂಬಲು, ಸೈನಿಕರ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಕಡ್ತಲ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಮಲ್ಪೆ ಬಂದರು ಆಧುನೀಕರಣಕ್ಕೆ ಜೂನ್‌ನಲ್ಲಿ ಶಂಕುಸ್ಥಾಪನೆ: ಮಂಕಾಳ ವೈದ್ಯ
ಮಲ್ಪೆ ಯಾಂತ್ರಿಕ(ಟ್ರಾಲ್) ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಿರ್ಮಾಣಗೊಂಡ ಸಾರ್ವಜನಿಕ ಮಹಿಳಾ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು.
ಅನುಮಾನಾಸ್ಪದ ಬೋಟುಗಳ ಬಗ್ಗೆ ನಿಗಾ ವಹಿಸಲು ಮೀನುಗಾರರಿಗೆ ಸೂಚನೆ
ರಾತ್ರಿ ವೇಳೆ ಮೀನುಗಾರಿಕೆ ಮಾಡುವಾಗ ಅಥವಾ ಲಂಗರು ಹಾಕಿರುವಾಗ ನೆವಿಗೇಷನಲ್ ಲೈಟ್ಸ್ ಅನ್ನು ಆನ್ ಮಾಡಿಕೊಳ್ಳಬೇಕು. ರಕ್ಷಣಾ ಪಡೆಯವರು ತಪಾಸಣೆ ಮಾಡುವಾಗ ಸಹಕರಿಸಬೇಕು ಹಾಗೂ ಎಲ್ಲರೂ ಕ್ಯೂಆರ್ ಕೋಡೆಡ್ ಆಧಾರ್ ಕಾರ್ಡ್, ನೋಂದಣಿ ಪ್ರಮಾಣ ಪತ್ರ, ಮೀನುಗಾರಿಕೆ ಪರವಾನಗಿ ಮತ್ತು ಇನ್ನಿತರ ದಾಖಲಾತಿಗಳನ್ನು ಇಟ್ಟುಕೊಳ್ಳಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿ ಮೀನುಗಾರಿಕೆಗೆ ತೆರಳದಿರುವುದು ಸೂಕ್ತ ಎಂದು ಉಡುಪಿ ಜಿಲ್ಲಾ ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕ ವಿವೇಕ್ ಆರ್. ಮೀನುಗಾರರಿಗೆ ಸೂಚನೆ ನೀಡಿದ್ದಾರೆ.
14ರಿಂದ ದೊಡ್ಡಣಗುಡ್ಡೆ ತೋಟಗಾರಿಕಾ ಇಲಾಖೆಯಲ್ಲಿ ಮಾವು ಮೇಳ
ಮೇಳದಲ್ಲಿ ಸ್ಥಳೀಯ ಮತ್ತು ಹೊರಜಿಲ್ಲೆಗಳ ವಿವಿಧ ಮಾವು ತಳಿಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಸ್ಥಳೀಯ ತಳಿಗಳಾದ ಬನೆಡ್, ಅಪುಸ್, ಮುಂಡಪ್ಪ, ಕದ್ರಿ, ಪೈರಿ, ಕಳಕ್ಟರ್, ಕಾಲಪ್ಪಾಡಿ, ಹೊರಜಿಲ್ಲೆಯ ತಳಿಗಳಾದ ಮಲ್ಲಿಕ, ಮಲಗೋವಾ, ನೀಲಂ, ಸಿಂಧೂರ, ಬಂಗನಪಲ್ಲಿ, ಕೇಸರಿ, ದಶಹರಿ ಮತ್ತು ಶುಗರ್ ಬೇಬಿ ಎನ್ನುವ ಹಲವು ರುಚಿಕರ ಮತ್ತು ಜನರು ಅತೀ ಹೆಚ್ಚು ಇಷ್ಟ ಪಡುವ ಆರೋಗ್ಯಕರ ಮಾವುಗಳು ಈ ಮೇಳದಲ್ಲಿ ಸಾರ್ವಜನಿಕರಿಗೆ ಖರೀದಿಸಲು ಲಭ್ಯವಿರುತ್ತದೆ.
ದೇಶದ ಸಂಕಷ್ಟವನ್ನು ಒಗ್ಗಟ್ಟಾಗಿ ಎದುರಿಸೋಣ: ಲಕ್ಷ್ಮೀ ಹೆಬ್ಬಾಳ್ಕರ್
ಭಾರತ - ಪಾಕ್ ಯುದ್ಧದ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ದೇಶದ ಅವಹೇಳನ ಮಾಡುವ ಮನಸ್ಥಿತಿಯವರು ಸಮಾಜಘಾತಕರು, ಅವರಿಗೆ ನಾನು ಕಠಿಣ ಶಬ್ದದಿಂದ ಎಚ್ಚರಿಸುತ್ತೇನೆ, ಅವರಿಗೆ ನಮ್ಮ ದೇಶದಲ್ಲಿ ಸ್ಥಾನವಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಕ್ರೋಶ ವ್ಯಕ್ತಪಡಿಸಿದರು.
ಅವಿಭಜಿತ ದ.ಕ. ಜಿಲ್ಲೆಯ ಆಯುರ್ವೇದ ಸೇವೆ ವಿಶ್ವಕ್ಕೆ ಮಾದರಿ: ಲಕ್ಷ್ಮೀ ಹೆಬ್ಬಾಳ್ಕರ್
ಕುತ್ಪಾಡಿಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗ ನಿರ್ಣಾಯಕ ಘಟಕದಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡ ಸೌಲಭ್ಯಗಳ ಉದ್ಘಾಟನೆ ನಡೆಯಿತು.
ಕರಂಬಳ್ಳಿ ದೇವಸ್ಥಾನ: ಯೋಧರ ಕ್ಷೇಮಕ್ಕಾಗಿ ಪ್ರಾರ್ಥನೆ
ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಯುದ್ಧ ಪ್ರಾರಂಭವಾಗಿರುವುದರಿಂದ ದೇಶವನ್ನು ಕಾಯುವ ಯೋಧರ ಕ್ಷೇಮಕ್ಕಾಗಿ ಇಲ್ಲಿನ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜಿಸಲಾಗಿತ್ತು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 523
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved