• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರು ಪೂರ್ಣಿಮಾ ಪ್ರಯುಕ್ತ ರಾಜಾಂಗಣದಲ್ಲಿ ವಿಶೇಷ ಭಜನಾ ಸೇವೆ
ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ, ಉಡುಪಿ ಇದರ ಆಶ್ರಯದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ, ಧರ್ಮಸ್ಥಳ ಇದರ ಸಹಯೋಗದೊಂದಿಗೆ ‘ಗುರು ಪೂರ್ಣಿಮಾ’ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಹಾಗೂ ಕಿರಿಯ ಯತಿವರ್ಯರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದಂಗಳವರಿಗೆ ‘ಗುರು ವಂದನೆ’ ಸಲ್ಲಿಸಲಾಯಿತು.
ಕಾರ್ಕಳ: ನಕಲಿ ಪರಶುರಾಮ ವಿಗ್ರಹ ಹಗರಣ, ಕೊನೆಗೂ ಚಾರ್ಜ್‌ಶೀಟ್ ಸಲ್ಲಿಕೆ
2024ರಲ್ಲಿ ಕೃಷ್ಣ ಶೆಟ್ಟಿ ನೀಡಿದ ದೂರಿನಂತೆ ಈ ಪ್ರಕರಣದ ತನಿಖೆ ನಡೆಯತ್ತಿದೆ. ಬೆಂಗಳೂರಿನ ಕ್ರಿಶ್‌ ಆರ್ಟ್‌ ವರ್ಲ್ಡ್ ನ ಶಿಲ್ಪಿ ಕೃಷ್ಣ ನಾಯ್ಕ್ ಅವರು ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದುಕೊಂಡಿದ್ದರು. ಆದರೆ ಅವರು ಕಂಚಿನ ಮೂರ್ತಿಯ ಬದಲಿಗೆ ಹಿತ್ತಾಳೆಯಿಂದ ವಿಗ್ರಹ ನಿರ್ಮಿಸಿದ್ದಾರೆ ಎಂದು ವರದಿ ನೀಡಿದ್ದಾರೆ.
ಹೆಬ್ರಿ: ರಾಜ್ಯಮಟ್ಟದ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಚಾಲನೆ
ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನವನದಲ್ಲಿ ನಾಟಿ ಕಾರ್ಯ ಆರಂಭಗೊಂಡು, ನಂತರ ಅನಂತ ಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ಪ್ರಶಸ್ತಿ ವಿತರಣೆ, ಗೌರವ ಕಾರ್ಯಕ್ರಮಗಳು ನಡೆಯಿತು.
ಕೊಲ್ಲೂರು: ಪರಿಸರ ರಕ್ಷಣೆ, ಮಾಲಿನ್ಯ ನಿಯಂತ್ರಣಕ್ಕೆ ಹಸಿರು ಪೀಠದಿಂದ ನಿರ್ದೇಶನ
ಕೊಲ್ಲೂರು ದೇವಳದ ಪರಿಸರದಲ್ಲಿರುವ ವಸತಿಗೃಹ ಹಾಗೂ ವಾಣಿಜ್ಯ ಕಟ್ಟಡಗಳಿಂದ ಆಗುತ್ತಿರುವ ಜಲ ಹಾಗೂ ಪರಿಸರದ ಮಾಲಿನ್ಯ, ಜಲಚರಗಳ ನಾಶ, ಸ್ಥಳೀಯ ನಿವಾಸಿಗಳ ಆರೋಗ್ಯದ ಮೇಲೆ ಪರಿಣಾಮ ಮತ್ತು ಭೂಮಿ ಅತಿಕ್ರಮಣದ ವಿರುದ್ಧ ಇಲ್ಲಿನ ಸಾಮಾಜಿಕ ಕಾರ್ಯಕರ್ತ ಹರೀಶ್ ತೋಳಾರ್ ಕೊಲ್ಲೂರು 2022ರಲ್ಲಿ ಹಸಿರು ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.
ಪಡುಬಿದ್ರಿ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಕಳ್ಳರ ಬಂಧನ
ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕೊಯ್ಲ ಗ್ರಾಮದ ಕಲಾಯಿ ಹೌಸ್ ನಿವಾಸಿ ಇಬ್ರಾಹಿಂ ಕಲಂದರ್ ಹಾಗೂ ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದ ಬೇಕೂರು ನಿವಾಸಿ ಮಹಮ್ಮದ್ ರಿಯಾಜ್ ಆಲಿಯಾಸ್‌ ಕಡಪ್ಪ ರಿಯಾಜ್ ಬಂಧಿತ ಆರೋಪಿಗಳ‍‍ು.
ಡಾ. ಕಬ್ಬಿನಾಲೆಗೆ ‘ಆಟ ಸಿರಿಮುಡಿ ಪ್ರಶಸ್ತಿ’
ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಅವರು ರಚಿಸಿರುವ ‘ತುಳು ಕಾವ್ಯಮೀಮಾಂಸೆ’ ಎಂಬ ವಿಶ್ಲೇಷಣಾತ್ಮಕ ಕೃತಿಗೆ ಈ ಪ್ರಶಸ್ತಿ ಲಭಿಸಿದೆ. ತುಳು ಸಾಹಿತ್ಯದ ತಾತ್ವಿಕ ಅಧ್ಯಯನ ಹಾಗೂ ವಿಮರ್ಶಾ ಪರಂಪರೆಯಲ್ಲಿ ನವೀನ ದಿಕ್ಕು ನೀಡಿರುವ ಈ ಕೃತಿಯು ಸಾಹಿತ್ಯ ಲೋಕದಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಡಾ. ಶರತ್ ಕೆ. ರಾವ್‌ಗೆ ಲಂಡನ್‌ನ ರಾಯಲ್ ಕಾಲೇಜ್‌ನಿಂದ ಗೌರವ ಡಾಕ್ಟರೇಟ್
ಡಾ. ರಾವ್ ಪ್ರಸ್ತುತ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ ಆರೋಗ್ಯ ವಿಜ್ಞಾನಗಳ ಸಹಉಪಕುಲಪತಿಯಾಗಿದ್ದಾರೆ. ಅವರು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಡೀನ್, ಡೀನ್, ಆರ್ಥೋಪೆಡಿಕ್ಸ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.
ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ
ಉಡುಪಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ವಿಶ್ವ ವೈದ್ಯರ ದಿನವನ್ನು ಆಚರಿಸಲಾಯಿತು.
ದೋಣಿ ಮಗುಚಿ ಮೀನುಗಾರ ಸಾವು
ಸಮುದ್ರದಲ್ಲಿ ಬಲೆ ಹಾಕಲು ತಯಾರಿ ಮಾಡುತ್ತಿರುವಾಗ ಬಂದ ಸುಳಿಗಾಳಿಗೆ ದೋಣಿ ಸಿಕ್ಕಿಹಾಕಿಕೊಂಡು ಮಗುಚಿ ಬಿತ್ತು. ಇತರ ಮೀನುಗಾರರು ಈಜಿಕೊಂಡು ದಡಕ್ಕೆ ಸೇರಿದರೂ, ದುರಾದೃಷ್ಟವಶಾತ್ ನೀಲಾಧರ ಅವರು ನೀರಿನಲ್ಲಿದ್ದ ಮೀನಿನ ಬಲೆಗೆ ಸಿಕ್ಕಿ ಹಾಕಿಕೊಂಡರು.
ಹುಲಿಕಲ್‌ ಘಾಟ್‌ ರಸ್ತೆ ಅಭಿವೃದ್ಧಿಗೆ 39.50 ಕೋಟಿ ರು. ಪ್ರಸ್ತಾವನೆ: ಶಾಸಕ ಗಂಟಿಹೊಳೆ
ಈ ಘಾಟಿಯ ಇಕ್ಕೆಲಗಳಲ್ಲಿ ಅಪಾಯಕಾರಿ ಮರಗಳಿಂದ ಘಾಟಿ ರಸ್ತೆ ಹಾಳಾಗಿರುತ್ತದೆ. ಘಾಟಿಯಲ್ಲಿ ಕೆಲವೆಡೆ ಎರಡು ವಾಹನ ಗಳು ಚಲಿಸುವಷ್ಟು ವಿಶಾಲವಾದ ರಸ್ತೆ ಇಲ್ಲ. ಚರಂಡಿ ವ್ಯವಸ್ಥೆ ಹಾಗೂ ಕೆಲವು ಕಡೆ ತಡೆಗೋಡೆ ಇರುವುದಿಲ್ಲ ಹಾಗೂ ಇದ್ದ ಕಡೆ ದುರ್ಬಲಗೊಂಡಿವೆ. ಅಲ್ಲದೆ ಘಾಟಿ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿ ಪಡಿಸುವುದು ಅಗತ್ಯವಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 453
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved