• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3 ವಿಧಾನಸಭಾ ಕ್ಷೇತ್ರ ಉಪಚುನಾವಣೆ ಬಿಜೆಪಿ ಸೋಲಿನ ಬಗ್ಗೆ ಇಂದು ಸಮಾಲೋಚನೆ : ಸುನಿಲ್‌ ಕುಮಾರ್‌
ಕಾಂಗ್ರೆಸ್ 3 ಸ್ಥಾನ ಗೆದ್ದ ಮಾತ್ರಕ್ಕೆ ರಾಜ್ಯದ ಜನ ಅವರ ಭ್ರಷ್ಟಾಚಾರ ಒಪ್ಪಿದ್ದಾರೆ ಎಂದು ಅರ್ಥವಲ್ಲ. ಸಿದ್ದರಾಮಯ್ಯನ ಹಗರಣವನ್ನು ರಾಜ್ಯದ ಜನ ಒಪ್ಪಿದ್ದಾರೆ ಎಂದು ಅರ್ಥವಲ್ಲ. ತಮ್ಮ ಹಗರಣಗಳಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಸಿಎಂ ಭಾವಿಸುವುದು ಬೇಡ ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.
ಮಣಿಪಾಲ ಆರೋಗ್ಯಕಾರ್ಡ್ ನೋಂದಣಿಗೆ ನ.30 ಕೊನೆಯ ದಿನ
ಮಣಿಪಾಲ್ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ ಶೇ. 50, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ ಶೇ.25, ರೇಡಿಯಾಲಜಿ, ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ ಶೇ.20, ಡಯಾಲಿಸಿಸ್‌ನಲ್ಲಿ 100 ರು., ಆಸ್ಪತ್ರೆಯ ಔಷಧಿಗಳ ಮೇಲೆ ಶೇ.10 ಮತ್ತು ಜನರಲ್ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ ಶೇ.25 ರಿಯಾಯಿತಿ ಸೌಲಭ್ಯವಿದೆ.
ಹಿಂದೂ ಕಾರ್ಯಕರ್ತರ ಮೇಲೆ ಕೇಸು: ಉಡುಪಿಯಲ್ಲಿ ಪ್ರತಿಭಟನೆ
ಕಾರ್ಕಳ ವೆಂಕಟರಮಣ ದೇವಸ್ಥಾನದ ಲಕ್ಷದೀಪೋತ್ಸವದ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ. ಇದನ್ನು ವಿರೋದಿಸಿ ಹಿಂಜಾವೇಯಿಂದ ಪ್ರತಿಭಟನೆ ನಡೆಯಿತು.
ಉಡುಪಿ: ಬಿಪಿಎಲ್ ಕಾರ್ಡ್‌ ರದ್ದಾಗುವ ಆತಂಕ ಸದ್ಯಕ್ಕಿಲ್ಲ!
ಉಡುಪಿ ಜಿಲ್ಲೆಯಲ್ಲಿ ಒಟ್ಟು 3,11,899 ಪಡಿತರ ಕಾರ್ಡುಗಳಿವೆ, ಇವುಗಳಲ್ಲಿ ಅಂತ್ಯೋದಯ 27,953, ಬಿಪಿಎಲ್ 1,68,447 ಮತ್ತು ಎಪಿಎಲ್ 1,15,499 ಕಾರ್ಡುಗಳಿವೆ.
ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕ: ಡಿಸಿ ಡಾ. ಕೆ.ವಿದ್ಯಾಕುಮಾರಿ
ಅಜ್ಜರಕಾಡುವಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಕಾರ್ಕಳ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ
ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಭವನದಲ್ಲಿ ಕಾರ್ಕಳ ಯಕ್ಷ ಕಲಾರಂಗ ಅಧ್ಯಕ್ಷ ವಿಜಯ ಶೆಟ್ಟಿ ಬಿಡುಗಡೆಗೊಳಿಸಿದರು.
ಮಿಂಚಿನಪದವು ಎಂಡೋ ಪ್ರಕರಣ: ಮಾಲಿನ್ಯ ನಿಯಂತ್ರಣ ಮಂಡಳಿ ಬಗ್ಗೆ ಶ್ಯಾನುಭಾಗ್‌ ಆಕ್ಷೇಪ
ಭಾರೀ ಪ್ರಮಾಣದಲ್ಲಿ ಎಂಡೋಸಲ್ಪಾನನ್ನು ಮಿಂಚಿನಪದವು ಪಾಳು ಬಾವಿಯಲ್ಲಿ ಹೂತಿಡಲಾಗಿದೆ. ಅದನ್ನು ಖಚಿತಪಡಿಸುವ ಬದಲು ಘಟನೆ ನಡೆದು 12 ವರ್ಷಗಳ ನಂತರ ಮೇಲ್ಪದರದಲ್ಲಿರುವ ಮಣ್ಣಿನ ಹಾಗೂ ನೀರಿನ ಸ್ಯಾಂಪಲ್​ಗಳನ್ನು ಪರಿಶೀಲಿಸಿ ಅವುಗಳಲ್ಲಿ ಎಂಡೋಸಲ್ಫಾನ್​ ಅಂಶವಿಲ್ಲ ಎಂಬ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಮಂಡಳಿ ಪತ್ರಿಕಾ ಪ್ರಕಟಣೆ ನೀಡಿದೆ.
ಪ್ರತಿಭೆಯ ವಿಕಸನ ಮಹತ್ತರ ಜವಾಬ್ದಾರಿ: ಬೋಳ ಪ್ರಶಾಂತ್ ಕಾಮತ್
ದಿ.ಮೀರಾ ಕಾಮತ್ ಸ್ಮರಣಾರ್ಥ ಕಾರ್ಕಳ ಹೊಸಸಂಜೆ ಬಳಗ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಶಿವಾ ಸ್ಮರಣಿಕ, ಕಾರ್ಕಳ ಟೈಗರ್ಸ್, ಆದಿಲಕ್ಷ್ಮೀ ಸ್ಟೋನ್ ಡಿಸೈನರ್ಸ್ ಜಂಟಿಯಾಗಿ ಎಸ್‌ವಿಟಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಕ್ಕಳ ಚಿತ್ರಕಲಾ ಸ್ಪರ್ಧೆ ಆಯೋಜಿಸಿತು.
ಕೊಲ್ಲೂರು ಸಮೀಪದ ಆನೆಜರಿ ಎದುರು ಕಾಂತಾರ ಚಿತ್ರದ ಡ್ಯಾನ್ಸರ್‌ಗಳಿದ್ದ ವಾಹನ ಪಲ್ಟಿ, 6 ಮಂದಿಗೆ ಗಾಯ

‘ಕಾಂತಾರ ’ ಸಿನಿಮಾ ಚಿತ್ರೀಕರಣ ಮುಗಿಸಿ ಕೊಲ್ಲೂರು ವಸತಿಗೃಹಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಬಸ್ ಪಲ್ಟಿಯಾಗಿ ಆರು ಕಲಾವಿದರು ಗಾಯಗೊಂಡಿರುವ ಘಟನೆ ಕೊಲ್ಲೂರು ಸಮೀಪದ ಆನೆಜರಿ ಎದುರು ಭಾನುವಾರ ರಾತ್ರಿ ಸಂಭವಿಸಿದೆ.

ಉಡುಪಿ: ಲೊಂಬಾರ್ಡ್ ಮ್ಯಾರಾಥಾನ್‌ ಪ್ರೊಮೋ ರನ್‌ ಸಂಪನ್ನ
ಲೊಂಬಾರ್ಡ್ ಹಾಸ್ಪಿಟಲ್‌ನ ಶತಮಾನೋತ್ಸವದ ಅಂಗವಾಗಿ ಉಡುಪಿ ರನ್ನರ್ಸ್ ಕ್ಲಬ್ ಸಹಯೋಗದಲ್ಲಿ ಡಿ.1ರಂದು ನಡೆಯುವ ಹಾಪ್‌ ಮ್ಯಾರಾಥಾನ್‌ಗೆ ಪೂರ್ವಭಾವಿಯಾಗಿ ಭಾನುವಾರ ಪ್ರೊಮೋ ರನ್‌ ಆಯೋಜಿಸಲಾಗಿತ್ತು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 394
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved