• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಶೋಧಕ ಪಾದೂರು ಗುರುರಾಜ್ ಭಟ್ ಶತಮಾನೋತ್ಸವ ವಿಚಾರಸಂಕಿರಣ ಸಂಪನ್ನ
ಗುರುರಾಜ್ ಭಟ್ ಶತಮಾನೋತ್ಸವದ ಅಂಗವಾಗಿ ‘ತುಳುನಾಡಿನ ಇತಿಹಾಸ ಸಂಶೋಧನೆಗೆ ಡಾ. ಗುರುರಾಜ್ ಭಟ್‌ರ ಕೊಡುಗೆಗಳು’ ವಿಷಯದ ಕುರಿತು ಒಂದು ದಿನದ ವಿಚಾರ ಸಂಕೀರ್ಣ ನಡೆಯಿತು.
ಉಡುಪಿ: ಉದ್ಯೋಗಾವಕಾಶ ಮಾಹಿತಿ ಕಾರ್ಯಕ್ರಮ
ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಶಾಸ್ತ್ರ ವಿಭಾಗದ ಪ್ಲೇಸ್‌ಮೆಂಟ್‌ ಸೆಲ್‌ ಮತ್ತು ಐಕ್ಯೂಎಸಿ ಹಾಗೂ ಬೆಂಗಳೂರಿನ ಮಹಾಲೇಖಪಾಲರ ಕಚೇರಿ ಆಶ್ರಯದಲ್ಲಿ ‘ಪ್ರೇರಣಾʼ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜೀವನ್ ರಾಂ ಸುಳ್ಯಗೆ ‘ಶಾರದಾ ಕೃಷ್ಣ ಪ್ರಶಸ್ತಿ’
ಜೀವನ್ ರಾಂ ಸುಳ್ಯ
ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು ​
ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮಾಸದ ಸಂಭ್ರಮಾಚರಣೆಯನ್ನು ಭಾರತ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡ​ವೂರು ಉದ್ಘಾಟಿಸಿದರು.
ಬಿಜೆಪಿಗರ ಕಾಂಗ್ರೆಸ್ ಮುಕ್ತ ಭಾರತದ ಕನಸು ನುಚ್ಚು ನೂರು: ರಮೇಶ್‌ ಕಾಂಚನ್
ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳು ಮತ್ತು ಕೇರಳದ 1 ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಕೇಂದ್ರದ ಯೋಜನೆಗಳು ಬಡವರಿಗೆ ಶ್ರದ್ಧೆಯಿಂದ ತಲುಪಿಸಬೇಕು: ಸಂಸದ ಕೋಟ ತಾಕೀತು
ಮುಂದಿನ ತಿಂಗಳು ನಡೆಯುವ ಸಂಸದರ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಪೂರ್ವಸಿದ್ಧತೆಯಾಗಿ ದಿಶಾ ಸಭೆ ನಡೆಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಸಾಹಿತ್ಯದಿಂದ ಜ್ಞಾನದ ವೃದ‍್ಧಿ ಸಾಧ್ಯ: ವಂ.ಡೆನಿಸ್ ಡೆಸಾ
ತೊಟ್ಟಂ ವಿದ್ಯಾದಾಯಿನಿ ಸಭಾಂಗಣದಲ್ಲಿ ಸಾಹಿತ್ಯ ಅಕಾಡೆಮಿ ನವದೆಹಲಿ ಮತ್ತು ಸಾಮಾಜಿಕ ಸಂಪರ್ಕ ಸಾಧನ ಆಯೋಗ ತೊಟ್ಟಂ ಆಶ್ರಯದಲ್ಲಿ ‘ಗ್ರಾಮಲೋಕ್ ಸಾಹಿತ್ಯ ಗೋಷ್ಠಿ’ ನಡೆಯಿತು.
ಮನೆಗೆ ತೆರಳಲು ಪೊಲೀಸರು ಇನ್ನೂ ಅನುಮತಿ ನೀಡಿಲ್ಲ: ಜಯಂತ್‌ ಗೌಡ
ಪೊಲೀಸರು ನಮ್ಮ ಮನೆಯನ್ನು ಖಾಲಿ ಮಾಡಿದ್ದಲ್ಲ, ಹುಷಾರಿಲ್ಲ ಎಂದು ನಾವೇ ಮನೆಯಿಂದ ಬಂದಿದ್ದೆವು. ಆ ಕಡೆ ಈ ಕಡೆ ಮನೆಯಲ್ಲಿ ಯಾರಿದ್ದಾರೆ ಗೊತ್ತಿಲ್ಲ, ಹೋಗಿ ನೋಡಬೇಕು. ನಕ್ಸಲರ ಬಗ್ಗೆ ಈವರೆಗೆ ನಮಗೆ ಭಯ ಇಲ್ಲ ಮುಂದೆ ಏನು ಗೊತ್ತಿಲ್ಲ. ಮುಂದೆ ಏನು, ಎತ್ತ ಎಂದು ಪೊಲೀಸರ ಬಳಿ ಕೇಳಬೇಕು ಎಂದು ಜಯಂತ್‌ ಗೌಡ ಹೇಳಿದರು.
ಮಹಾಲಕ್ಷ್ಮೀ ಬ್ಯಾಂಕ್‌ನಿಂದ 1500 ವಿದ್ಯಾರ್ಥಿಗಳಿಗೆ 25 ಲಕ್ಷ ರು. ವಿತರಣೆ
ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ವತಿಯಿಂದ ಉಡುಪಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ಪ್ರತಿಭಾವಂತ 1,500 ವಿದ್ಯಾರ್ಥಿಗಳಿಗೆ 25 ಲಕ್ಷ ರು. ಮೌಲ್ಯದ ಪ್ರತಿಭಾ ಪುರಸ್ಕಾರ, 2025ನೇ ಸಾಲಿನ ಡೈರಿ ಬಿಡುಗಡೆ ಕಾರ್ಯಕ್ರಮ ಶನಿವಾರ ಪುರಭವನದಲ್ಲಿ ನಡೆಯಿತು.
ವಿಕ್ರಂಗೌಡನ ಎನ್‌ಕೌಂಟರ್‌ ನಡೆದ ಮನೆ ಮಾಲೀಕನ ಜಯಂತ ಗೌಡರ ವಿಚಾರಣೆ ನಡೆಸಿದ ಪೊಲೀಸರು

ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಮೋಸ್ಟ್ ವಾಂಟೆಡ್‌ ನಕ್ಸಲ್ ನಾಯಕ ಆಗಿದ್ದ ವಿಕ್ರಮ್ ಗೌಡನ ಎನ್‌ಕೌಂಟರ್‌ ನಡೆದ ಮನೆಯ ಮಾಲೀಕನನ್ನು ಪೊಲೀಸರು ಶುಕ್ರವಾರ ವಿಚಾರಣೆಗೆ ಒಳಪಡಿಸಿದ್ದಾರೆ.

  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 393
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved