• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲದಲ್ಲಿ ಫರ್ನ್ಸ್ ಮತ್ತು ಪೆಟಲ್ಸ್ ಶೋರೂಂ ಉದ್ಘಾಟನೆ
ಮಣಿಪಾಲ ಫರ್ನ್ಸ್ ಮತ್ತು ಪೆಟಲ್ಸ್ ಸಂಸ್ಥೆಯ ನೂತನ ಮಳಿಗೆಯನ್ನು ಮಣಿಪಾಲದ ಶಿರೂರು ಟವರ್ಸ್‌ನಲ್ಲಿ ಉದ್ಘಾಟಿಸಲಾಯಿತು. ವಾಮನ ತೀರ್ಥ ಪರಂಪರೆಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಮಳಿಗೆಯನ್ನು ಉದ್ಘಾಟಿಸಿದರು.
ಫೆಬ್ರವರಿ 23ರಂದು ಪರ್ಕಳದಲ್ಲಿ ಮಂಗಳ ಕಲಾ ಸಾಹಿತ್ಯ ವೇದಿಕೆ ‘ಕಲಾ ಸಂಗಮ’
ಪರ್ಕಳದ ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ‘ಕಲಾ ಸಂಗಮ’ ಕಾರ್ಯಕ್ರಮ ಫೆ. 23ರಂದು ಪರ್ಕಳ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದೆ ಎಂದು ವೇದಿಕೆಯ ಸಂಚಾಲಕ ಎಂ. ಮಂಜುನಾಥ ಉಪಾಧ್ಯ ಪರ್ಕಳ ತಿಳಿಸಿದ್ದಾರೆ.
ಅಜೆಕಾರು-ಎಣ್ಣೆಹೊಳೆ: ಐದು ಕಿ.ಮೀ. ವ್ಯಾಪ್ತಿ ರಸ್ತೆ ಸ್ವಚ್ಛತಾ ಅಭಿಯಾನ
ಕಾರ್ಕಳ ಎಂಪಿಎಂ ಕಾಲೇಜು ರಾಷ್ಟ್ರೀಯ ಸೇವಾಯೋಜನೆ ಘಟಕ, ಬಾಂಧವ್ಯ ಯುವಕ ಮಂಡಲ ಮಂಗಳಾನಗರ, ಮರ್ಣೆ ಗ್ರಾಮ ಪಂಚಾಯತಿ, ಹಾಗೂ ಶೌರ್ಯ ವಿಪತ್ತು ತಂಡ ಅಜೆಕಾರು ಘಟಕ ಸಹಯೋಗದೊಂದಿಗೆ ಅಜೆಕಾರು ಬಸ್ ನಿಲ್ದಾಣ ದಿಂದ ಎಣ್ಣೆಹೊಳೆ ಏತ ನೀರಾವರಿ ಯೊಜನೆಯ ಪಂಪ್ ಹೌಸ್ ವರೆಗೆ ಒಟ್ಟು ಐದು ಕಿ.ಮೀ. ದೂರದ ವರೆಗೆ ಬೃಹತ್ ಸ್ವಚ್ಛತಾ ಆಬಿಯಾನ ಕಾರ್ಯಕ್ರಮ ನಡೆಯಿತು.
ಹೆಬ್ರಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ
ಶಿವಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಹೆಬ್ರಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್‌ ಮಾತನಾಡಿದರು.
ಪಂಚಾಯಿತಿ ಚುನಾವಣೆಯಲ್ಲಿ ಮಹಾನಗರ ಪಾಲಿಕೆಗೆ ಸೇರಿಸಲು ಉದ್ದೇಶಿಸಿರುವ ಗ್ರಾಮ ಪಂಚಾಯಿತಿಗಳ ಕೈಬಿಡಲು ಶಾಸಕ ಮನವಿ
ಉಡುಪಿ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪಾಲಿಕೆಗೆ ಸೇರಿಸಲು ಉದ್ದೇಶಿಸಿರುವ 9 ಗ್ರಾಮ ಪಂಚಾಯಿತಿಗಳನ್ನು ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕೈಬಿಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮನವಿ ಮಾಡಿದ್ದಾರೆ.
ರಾಷ್ಟ್ರಮಟ್ಟದ ಕರೋಕೆ ಗಾಯನ ಕಾರ್ಯಕ್ರಮಕ್ಕೆ ಚಾಲನೆ
‘ಒಂದು ಹೆಜ್ಜೆ ರಕ್ತದಾನಿ’ ಬಳಗದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಶ್ರೀ ನಂದಿಕೇಶ್ವರ ನಾಟಕ ಸಂಘದ ಸಹಾಯಾರ್ಥ ರಾಷ್ಟ್ರಮಟ್ಟದ ಕರೋಕೆ ಗಾಯನ ಕಾರ್ಯಕ್ರಮವನ್ನು ಕಾಪು ಶಾಸಕ ಸುರೇಶ್ ಶೆಟ್ಟಿ ಉದ್ಘಾಟಿಸಿದರು.
ಕಾಶ್ಮೀರಿ ನೆಲದಲ್ಲಿ ನೆಲೆ ಕಳೆದುಕೊಂಡವರ ‘ಕಣ್ಣೀರ ಕಣಿವೆ’ ಕೃತಿ ಬಿಡುಗಡೆ
ಕಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ ಡಾ. ರಾಹುಲ್ ಮೆಗೆಝಿನ್ ಬರೆದ ‘ಆ್ಯಂಡ್ ದಿ ವ್ಯಾಲಿ ರಿಮೈನ್ಡ್ ಸೈಲೆಂಟ್’ ಪುಸ್ತಕದ ಕನ್ನಡ ಅನುವಾದಿತ ಕೃತಿ ‘ಕಣ್ಣೀರ ಕಣಿವೆ - ಕಾಶ್ಮೀರಿ ನೆಲದಲ್ಲಿ ನೆಲೆ ಕಳೆದುಕೊಂಡವರ ಕಥೆ’ ಕೃತಿ ಬಿಡುಗಡೆ ಉಡುಪಿಯಲ್ಲಿ ನೆರವೇರಿತು.
ಮೈಕ್ರೋ ಫೈನಾನ್ಸ್‌ ನಿಯಂತ್ರಣ ಕಾಯ್ದೆ ಜಾರಿಗೆ ಸಿಪಿಐಎಂ ಆಗ್ರಹ
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು, ಬಾಧಿತ ಜನತೆಯ ನೆರವಿಗಾಗಿ ಆಗ್ರಹಿಸಿ ಮಂಗಳವಾರ ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮತ್ತು ಅಂಬೇಡ್ಕರ್ ಯುವ ಸೇನೆ ಜಂಟಿಯಾಗಿ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಿತು.
ಇಂದಿನಿಂದ ಹೋಟೆಲ್ ಮಥುರಾ ಗೋಕುಲ್‌ನಲ್ಲಿ ‘ಉಡುಪಿ ಸಂಸ್ಕೃತಿ’ ಕೈಮಗ್ಗ, ಕರಕುಶಲ ಮೇಳ
ನೇಕಾರ ಮತ್ತು ಕರಕುಶಲಕರ್ಮಿಗಳಿಂದ ಸಿದ್ಧಪಡಿಸಲಾದ ಸೀರೆ, ಶಾಲ್, ಕುರ್ತಾ, ಕುರ್ತೀ, ಟವೆಲ್, ಖಾದಿ ಉಡುಪುಗಳು, ಸೌಂದರ್ಯ ವರ್ಧಕಗಳು, ಚೆನ್ನಪಟ್ಟಣ ಆಟಿಕೆಗಳು, ಸಾಂಬಾರ ಪದಾರ್ಥಗಳು, ಎಕ್ಕದ ಎಣ್ಣೆ, ಡ್ರೈ ಫ್ರೂಟ್ಸ್, ವಾಲೆ ಬೆಲ್ಲ, ಗೋವಿನ ಉತ್ಪನ್ನಗಳು, ಪೇಂಟಿಂಗ್ಸ್, ಸಾವಯವ ಉತ್ಪನ್ನಗಳು, ತರಕಾರಿ ಧಾನ್ಯ ಹಾಗೂ ಮಣ್ಣಿನ ಉತ್ಪನ್ನಗಳು ಲಭ್ಯ ಇರಲಿವೆ.
23ರಂದು ಕಾಪು ಮಾರಿಗುಡಿಗೆ ಉಡುಪಿಯಿಂದ ಹೊರೆಕಾಣಿಕೆ: ಯಶ್ಪಾಲ್‌
ಕಾಪು ಮಾರಿಗುಡಿ ಬ್ರಹ್ಮಕಲಶೋತ್ಸವ ಹೊರೆಕಾಣಿಕೆ ಸಮರ್ಪಣಾ ಪೂರ್ವಭಾವಿ ಸಭೆ ನಡೆಯಿತು. ಅನ್ನಸಂತರ್ಪಣೆ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಪಟ್ಟಿಯಲ್ಲಿ ಉಲ್ಲೇಖಿಸಿದ ನಿರ್ದಿಷ್ಟ ಬ್ರ್ಯಾಂಡ್​ ಸಾಮಗ್ರಿಗಳನ್ನು ಭಕ್ತರು ಒದಗಿಸಬೇಕು ಎಂದು ಶಾಸಕ ಯಶ್ಪಾಲ್​ ಸುವರ್ಣ ಹೇಳಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 464
  • next >
Top Stories
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌
ಧರ್ಮಸ್ಥಳ ವಿವಾದದಲ್ಲಿ ಸಿದ್ದು ಕೈವಾಡ : ಅಶೋಕ್‌
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!
ಸಂಜೆ ಕೋರ್ಟ್‌ಗೆ ವಕೀಲರ ಸಂಘಗಳ ವಿರೋಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved