• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ಗಾಯತ್ರಿದೇವಿಯ ಪ್ರತಿಷ್ಠಾಪನೆ
ವಿದ್ವಾನ್ ಗಣೇಶ ಸರಳಾಯರ ನೇತೃತ್ವದಲ್ಲಿ, ವಿಖ್ಯಾತ್ ಭಟ್ ಸಹಭಾಗಿತ್ವದಲ್ಲಿ ಋತ್ವಿಜರ ಸಹಕಾರದೊಂದಿಗೆ ಸುವಾಸಿನಿ ಆರಾಧನೆ, ದಂಪತಿ ಆರಾಧನೆ, ಆಚಾರ್ಯ ಪೂಜೆ, ಕನ್ನಿಕಾ ಪೂಜೆ ನಡೆಸಲಾಯಿತು. ಶಾಸ್ತ್ರೋಕ್ತವಾಗಿ ಗಾಯತ್ರಿ ದೇವಿಯ ಪ್ರತಿಷ್ಠೆ ನೆರವೇರಿಸಿದ ಕ್ಷೇತ್ರದ ತಂತ್ರಿಗಳಿಗೆ ಚಿನ್ನದ ಉಂಗುರ ತೊಡಿಸಿ ಗೌರವಿಸಲಾಯಿತು.
ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷರಿಂದ ಅಹವಾಲು ಸ್ವೀಕಾರ
ಕರ್ನಾಟಕ ಸರ್ಕಾರ ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್. ರವಿಕುಮಾರ್, ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ (ಭೋವಿ ನಿಗಮ) ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಭೋವಿ ಮುಖಂಡರೊಂದಿಗೆ ಜಾತಿ ಪ್ರಮಾಣ ಪತ್ರ, ಕಲ್ಲು ಕೋರೆ ಅನುಮತಿಗಳಲ್ಲಿನ ತೊಂದರೆ ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರದ ಭರವಸೆಯನ್ನಿತ್ತರು.
ಕಾಶ್ಮೀರಕ್ಕೂ ಮಂಗಳೂರಿಗೂ ವ್ಯತ್ಯಾಸ ಉಳಿದಿಲ್ಲ: ನಳಿನ್ ಕುಮಾರ್ ಕಟೀಲ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಲೆಲ್ಲಾ ಭಯೋತ್ಪಾದಕರಿಗೆ ಶಕ್ತಿ ತುಂಬುವ ಕೆಲಸಗಳು ನಡೆಯುತ್ತಿವೆ. ರಾಜ್ಯದಲ್ಲಿ ಸಿದ್ದರಾಮಣ್ಣ ಸಿಎಂ ಆಗಿದ್ದಾಗಲೆಲ್ಲಾ ಹಿಂದೂಗಳ ಕಗ್ಗೊಲೆ ರಾಜಕಾರಣ ಮಾಡಿದ್ದಾರೆ. ಹಿಂದಿನ ಸರ್ಕಾರದಲ್ಲಿ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ದೀಪಕ್ ರಾವ್ ಹತ್ಯೆಯಾಗಿತ್ತು. ಈ ಬಾರಿ ಬೆಳಗಾವಿಯ ಜೈನ ಮುನಿ ಹತ್ಯೆಯಿಂದ ಸುಹಾಸ್ ಶೆಟ್ಟಿ ವರೆಗೆ ಕಗ್ಗೊಲೆಗಳಾಗಿವೆ ಎಂದು ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲ್ ಹೇಳಿದ್ದಾರೆ.
ಪೆಹಲ್ಗಾಮ್ ಮೃತರ ಸದ್ಗತಿಗಾಗಿ ಮಲ್ಪೆ ಸಮುದ್ರದಲ್ಲಿ ತಿಲತರ್ಪಣೆ
ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟವರ ಸದ್ಗತಿಗಾಗಿ, ಅಭಿನವ ಭಾರತ್ ಸಂಘಟನೆಯಿಂದ‌‌ ಸೋಮವಾರ ಮಲ್ಪೆಯ ಹನುಮಾನ್ ವಿಠೋಭಾ ಭಜನಾ ಮಂದಿರದಲ್ಲಿ ‘ಗೀತಾ ತ್ರಿಷ್ಟುಪ್ ಹೋಮ’ ನಡೆಸಿ, ಮಲ್ಪೆ ಸಮುದ್ರದಲ್ಲಿ ತಿಲತರ್ಪಣ ಬಿಡಲಾಯಿತು.
15ರಿಂದ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ವಿಗ್ರಹ ಬ್ರಹ್ಮಕಲಶೋತ್ಸವ
ವೇದ ಕೃಷಿಕ ಬ್ರಹ್ಮಋಷಿ ಕೆ.ಎಸ್.ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನೆರವೇರಲಿದೆ. 16ರಂದು ಸಂಜೆ 4 ಗಂಟೆಯಿಂದ ಕಾಲೇಶ್ವರ ವಿಗ್ರಹಕ್ಕೆ ಪಂಚಕಲ್ಯಾಣಯುಕ್ತ ಬ್ರಹ್ಮಕಲಶಾಭೀಷೇಕ ನಡೆಯಲಿದೆ. ಈ ಕಾರ್ಯದಲ್ಲಿ ಜಾತಿ, ಪಂಥ, ಲಿಂಗ ಭೇದ ಇಲ್ಲದೇ ಎಲ್ಲರೂ ಕುಟುಂಬ ಸಮೇತರಾಗಿ, ಭಾರತೀಯ ಉಡುಗೆಯಲ್ಲಿ ಭಾಗವಹಿಸಿ ಕಲಶಾಭೀಷೇಕ ನಡೆಸಬಹುದಾಗಿದೆ.
ರಾಜ್ಯದಲ್ಲಿ ಹಿಂದು ಧರ್ಮ ತುಳಿವ ವ್ಯವಸ್ಥಿತ ಸಂಚು: ಪೇಜಾವರ ಶ್ರೀ

ರಾಜ್ಯದಲ್ಲಿ ಹಿಂದು ಧರ್ಮವನ್ನು ತುಳಿಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದರು.

ಪಹಲ್ಗಾಮ್ ಹತ್ಯಾಕಾಂಡಕ್ಕೆ ಕೇಂದ್ರ ಸರ್ಕಾರ ವೈಫಲ್ಯ ಕಾರಣ: ಸೊರಕೆ
ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಮಾಸಿಕ ಸಭೆ ನಡೆಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿದರು.
ವಿದ್ವಾನ್ ರಾಜಾ ಗಿರಿ ಆಚಾರ್ಯರಿಗೆ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ
ಶ್ರೀ ಕ್ಷೇತ್ರ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರರಾಗಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶುಕ್ರವಾರ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿಯೊಂದಿಗೆ ಸನ್ಮಾನಿಸಿದರು.
ಯಡಾಡಿ ಮತ್ಯಾಡಿ ವಿದ್ಯಾರಣ್ಯ ಶಾಲೆ: 3ನೇ ರ‍್ಯಾಂಕ್‌ ಪಡೆದ ಪ್ರಾವ್ಯ ಶೆಟ್ಟಿಗೆ ವೈದ್ಯೆಯಾಗುವ ಆಸೆ
ಯಡಾಡಿ-ಮತ್ಯಾಡಿಯ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನಿಂದ ನಡೆಸಲ್ಪಡುವ ವಿದ್ಯಾರಣ್ಯ ಶಾಲೆಯ 6 ವಿದ್ಯಾರ್ಥಿಗಳು ಈ ಬಾರಿಯ ಎಸ್‌ಎಲ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೆ 10ರೊಳಗಿನ ರ‍್ಯಾಂಕ್‌ ಗಳಿಸಿ ಅಮೋಘ ಸಾಧನೆ ಮಾಡಿದ್ದಾರೆ.
ಬಿಜೆಪಿ ಉಡುಪಿ ನಗರ, ನಗರ ಮಹಿಳಾ ಮೋರ್ಚಾದಿಂದ ಕಾರ್ಮಿಕರ ದಿನಾಚರಣೆ
ಬಿಜೆಪಿ ಉಡುಪಿ ನಗರ ಹಾಗೂ ಮಹಿಳಾ ಮೋರ್ಚಾ ಉಡುಪಿ ನಗರ ನೇತೃತ್ವದಲ್ಲಿ ಕಾರ್ಮಿಕರ ದಿನಾಚರಣೆಯು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಈ ದಿನಾಚರಣೆ ಪ್ರಯುಕ್ತ ಮಹಿಳಾ ಬೀಡಿ ಕಾರ್ಮಿಕರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 523
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved