• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀನು ಮಾರಾಟ ಫೆಡರೇಶನ್, ಮಹಾಲಕ್ಷ್ಮೀ ಬ್ಯಾಂಕ್‌ ಪ್ರತಿಭಾ ಪುರಸ್ಕಾರ ವಿತರಣೆ
ಉರ್ವ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 650 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ನೆರವೇರಿತು.
ಫೆ.22ರಿಂದ ಉಮಾಮಹೇಶ್ವರ ದೇವಸ್ಥಾನದಲ್ಲಿ ‘ಶಿವಪಾಡಿ ವೈಭವ’
ಸರಳೆಬೆಟ್ಟು ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಶಿವರಾತ್ರಿಯ ಪರ್ವ ಕಾಲದಲ್ಲಿ ದೇವಳದ ಅಭಿವೃದ್ಧಿ ಟ್ರಸ್ಟ್ ಹಾಗು ಶಿವಪಾಡಿ ವೈಭವ ಆಚರಣಾ ಸಮಿತಿಯ ವತಿಯಿಂದ ಐದು ದಿನಗಳ ಪರ್ಯಂತ ‘ಶಿವಪಾಡಿ ವೈಭವ’ ಎನ್ನುವ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ.
ಡಾ. ಅಂಬೇಡ್ಕರ್ ಸ್ವಾಭಿಮಾನ ಗೌರವಾನ್ವಿತ ಬದುಕಿನ ಪ್ರೇರಣೆ: ಡಾ. ಗಣನಾಥ ಎಕ್ಕಾರು
ಸೋಮವಾರ ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ಆಶ್ರಯದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ ನೆರವೇರಿತು.
ಪ್ರಾಮಾಣಿಕ ಸೇವೆಯ ಆತ್ಮತೃಪ್ತಿಯೇ ಶಿಕ್ಷಕನ ದೊಡ್ಡ ಸಾಧನೆ: ಶಬನಾ ಅಂಜುಮ್‌
ಇತ್ತೀಚೆಗೆ ವಯೋನಿವೃತ್ತಿ ಹೊಂದಿದ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಭಾಕರ ಕಾಮತ್ ಅವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸುವ ಕಾರ್ಯಕ್ರಮ ನೆರವೇರಿತು.
ಕಾಂಗ್ರೆಸ್ ಸರ್ಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಸಮಸ್ಯೆಗಳು ಕಾಣದಾಯಿತೇ : ರೇಷ್ಮಾ ಉದಯ ಶೆಟ್ಟಿ
ರಾಜ್ಯ ಸರ್ಕಾರಕ್ಕೆ ಕಳೆದ ಒಂದು ವಾರದಿಂದ ವಿವಿಧ ತುರ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತೀ ತಾಲೂಕು ಕೇಂದ್ರಗಳಲ್ಲಿ ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಕಾಣದಾಯಿತೇ ಎಂದು ಜಿ.ಪಂ. ಮಾಜಿ ಸದಸ್ಯೆ, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಪ್ರಶ್ನಿಸಿದ್ದಾರೆ.
ಗ್ರಾಮೀಣ ವಲಯ ಆಟೋರಿಕ್ಷಾ ಉಡುಪಿ ನಗರ ಪ್ರವೇಶಿಸಲು ಅನುಮತಿ: ಯಶ್ಪಾಲ್‌
ಉಡುಪಿ ನಗರ ಭಾಗಕ್ಕೆ ಗ್ರಾಮಾಂತರ ವಲಯದ ಆಟೋ ರಿಕ್ಷಾಗಳಿಗೆ ಪ್ರವೇಶ ನಿಷೇಧ ಮಾಡಿ ದಂಡ ವಿಧಿಸುತ್ತಿರುವ ಬಗ್ಗೆ ರಿಕ್ಷಾ ಚಾಲಕರ ಮನವಿಯ ಬಗ್ಗೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಈ ಹಿಂದಿನಂತೆ ಉಡುಪಿ ತಾಲ್ಲೂಕು (ಬ್ರಹ್ಮಾವರ ಹಾಗೂ ಕಾಪು ತಾಲೂಕು ಸಹಿತ) ವ್ಯಾಪ್ತಿಯ ಆಟೋ ರಿಕ್ಷಾಗಳಿಗೆ ಉಡುಪಿ ನಗರ ಪ್ರವೇಶಿಸಲು ಅನುಮತಿ ನೀಡುವಂತೆ ನಿರ್ಣಯಿಸಲಾಯಿತು.
ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಸಮರ್ಪಕ ಜಾರಿಗೊಳಿಸಿ: ಸಂಸದ ಕೋಟ ಸೂಚನೆ
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯು 10 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳಾ ಕಾನೂನು ಅರಿವು ಮತ್ತು ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ 1976 ಕುರಿತ ಅಧಿಕಾರಿಗಳಿಗೆ ಕಾರ್ಯಾಗಾರ ನೆರವೇರಿತು.
ಉಡುಪಿ ಜಿಲ್ಲೆಯಲ್ಲಿ 3 ವರ್ಷಗಳಲ್ಲಿ 400 ಕಾಲುಸಂಕ ನಿರ್ಮಾಣ: ಸತೀಶ್ ಜಾರಕಿಹೊಳಿ
ಮಳೆಗಾಲದಲ್ಲಿ ಸಂಭವಿಸುವ ಅವಘಡಗಳನ್ನು ತಪ್ಪಿಸಲು ಉಡುಪಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅಗತ್ಯವಿರುವ ಕಾಲುಸಂಕಗಳನ್ನು ಮುಂದಿನ 3 ವರ್ಷಗಳಲ್ಲಿ ಆದ್ಯತೆಯಲ್ಲಿ ನಿರ್ಮಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕೇಂದ್ರ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಉಳಿತಾಯ: ಸಂಸದ ಕೋಟ
ಉಡುಪಿ ಜಿಲ್ಲಾ ಬಿಜೆಪಿ ಆರ್ಥಿಕ ಕೋಶ ವತಿಯಿಂದ ‘ಕೇಂದ್ರ ಬಜೆಟ್, ಭಾರತೀಯ ಆರ್ಥಿಕತೆ ಮತ್ತು ಆದಾಯ ತೆರಿಗೆಯಲ್ಲಿ ಇತ್ತೀಚಿನ ಸುಧಾರಣೆಗಳು’ ಕುರಿತ ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.
ಉಡುಪಿ-ಪ್ರಯಾಗ್‌ರಾಜ್‌ ವಿಶೇಷ ರೈಲು: ಪೇಜಾವರ ಶ್ರೀ ನಿಶಾನೆ
ಉಡುಪಿಯಿಂದ ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳುವ ವಿಶೇಷ ರೈಲಿಗೆ ಸೋಮವಾರ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ನಿಶಾನೆ ತೋರಿಸಿದರು. ಈ ರೈಲಿನಲ್ಲಿ ಉಡುಪಿ ದಕ ಜಿಲ್ಲೆಗಳ ಒಟ್ಟು 1,410 ಭಕ್ತರು ಕುಂಭಮೇಳಕ್ಕೆ ಪ್ರಯಾಣಿಸಿದರು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 464
  • next >
Top Stories
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌
ಧರ್ಮಸ್ಥಳ ವಿವಾದದಲ್ಲಿ ಸಿದ್ದು ಕೈವಾಡ : ಅಶೋಕ್‌
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved