• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದುಗಳನ್ನು ದಮನಿಸಲು ಕಾಂಗ್ರೆಸ್ ಸರ್ಕಾರದ ಹುನ್ನಾರ: ಯಶ್ಪಾಲ್ ಸುವರ್ಣ
ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್, ಮುಸ್ಲಿಂ ಸಮುದಾಯದ ಮುಖಂಡರ ಸಭೆ ನಡೆಸಿ ಅವರ ಒತ್ತಡಕ್ಕೆ ಮಣಿದು ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆಗೆ ಮುಂದಾಗುವ ಮೂಲಕ ಮತೀಯವಾದಿ ಶಕ್ತಿಗಳ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹವಾಮಾನ ಬದಲಾವಣೆ ದುರ್ಬಲ ವರ್ಗಗಳಿಗೆ ಸವಾಲು: ಡಾ.ಸನ್ನಿ
ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‌ನ ಪರಿಸರ ಕಾನೂನು, ಶಿಕ್ಷಣ, ಸಂಶೋಧನಾ ಕೇಂದ್ರ ಹಾಗೂ ಕೇರಳ ಲಾ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ‘ತಾಪಮಾನ ಹೆಚ್ಚಾಗುತ್ತಿರುವ ಜಗತ್ತಿನಲ್ಲಿ ಹವಾಮಾನ ನ್ಯಾಯ: ಕಾನೂನು ಕ್ರಿಯೆ ಮತ್ತು ತಂತ್ರಜ್ಞಾನದಲ್ಲಿ ವಿಕಸನಗೊಳ್ಳುತ್ತಿರುವ ಮಾದರಿಗಳು’ ಎಂಬ ವಿಷಯದ ಮೇಲಿನ ಅಂತರ ರಾಷ್ಟ್ರೀಯ ಸೆಮಿನಾರ್‌ ನಡೆಯಿತು.
ತಂದೆ ಅಂತ್ಯಸಂಸ್ಕಾರಕ್ಕೆ ಪರೋಲ್ ಮೇಲೆ ಬಂದ ಬನ್ನಂಜೆ ರಾಜಾ
ಏ.27ರಂದು ನಿಧನರಾದ ತನ್ನ ತಂದೆ, ನಿವೃತ್ತ ತಹಸೀಲ್ದಾರ್ ಎಂ.ಸುಂದರ್ (88) ಅವರ ಅಂತಿಮ ಸಂಸ್ಕಾರ, ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಬನ್ನಂಜೆ ರಾಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನ್ಯಾ. ನಾಗಪ್ರಸನ್ನ ಅವರು ಷರತ್ತುಗಳ ಮೇಲೆ ಮೇ 3ರಿಂದ ಮೇ 14ರ ವರೆಗೆ ಪರೋಲ್ ನೀಡಿದ್ದಾರೆ.
ಇಂದಿನಿಂದ ಪರಿಶಿಷ್ಟ ಜಾತಿ ದತ್ತಾಂಶ ಸಂಗ್ರಹ ಸಮೀಕ್ಷೆ
ಮೇ 19ರಿಂದ 21 ರವರೆಗೆ ಕುಟುಂಬಗಳ ಮಾಹಿತಿ ಸಂಗ್ರಹಕ್ಕಾಗಿ ವಿಶೇಷ ಶಿಬಿರ ಆಯೋಜಿಸಲಾಗುವುದು. ಈ ಬಗ್ಗೆ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉಡುಪಿ, ಕಾಪು ಮತ್ತು ಕಾರ್ಕಳ, ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕುಂದಾಪುರ, ಬೈಂದೂರು, ಹೆಬ್ರಿ, ಬ್ರಹ್ಮಾವರ ತಾಲೂಕುಗಳಿಗೆ ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ.
ಉಡುಪಿ: ಮಂತ್ರಾಲಯದ ಯಾತ್ರಿಕರ ವಸತಿ ನಿಲಯ ನಿರ್ಮಾಣ
ಮಂತ್ರಾಲಯ ಮಠದ ವತಿಯಿಂದ ಉಡುಪಿ ರಥಬೀದಿ ಪರಿಸರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಯಾತ್ರಿಕರ ನೂತನ ವಸತಿ ನಿಲಯಕ್ಕೆ ಮಂತ್ರಾಲಯ ಶ್ರೀಪಾದರ ಅಪೇಕ್ಷೆಯಂತೆ ಪರ್ಯಾಯ ಪುತ್ತಿಗೆ ಹಿರಿಯ ಶ್ರೀಪಾದರು ತಮ್ಮ ಶಿಷ್ಯರೊಂದಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಶಾರದಾ ಅಂಚನ್‌ ಕಾದಂಬರಿ ‘ಅಕೇರಿದ ಎಕ್ಕ್’ಗೆ ಪಣಿಯಾಡಿ ಪ್ರಶಸ್ತಿ
ತುಳು ಭಾಷೆಯಲ್ಲಿ ಉತ್ತಮ ಗುಣಮಟ್ಟದ ಕಾದಂಬರಿಗಳು ರಚನೆ, ಪ್ರಕಟಗೊಳ್ಳಬೇಕೆಂಬ ಆಶಯದೊಂದಿಗೆ ಮತ್ತು ತುಳು ಚಳುವಳಿಗೆ ಚಾಲನೆ ನೀಡಿದ ತುಳುವಿನ ಮೊದಲ ಕಾದಂಬರಿಕಾರ ಎಸ್.ಯು. ಪಣಿಯಾಡಿ ಅವರ ಸಾಧನೆಯನ್ನು ನೆನಪಿನಲ್ಲಿಟ್ಟುಕೊಳ್ಳುವ ಸದುದ್ದೇಶದಿಂದ ಕಳೆದ 30 ವರ್ಷಗಳಿಂದ ತುಳುಕೂಟ ಈ ಪ್ರಶಸ್ತಿಯನ್ನು ನೀಡುತ್ತಿದೆ.
ಸುಹಾಸ್ ಶೆಟ್ಟಿ ಮನೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ
ಶಾಸಕರಾದ ರಾಜೇಶ್ ನಾಯ್ಕ್ ರವರೊಂದಿಗೆ ಭೇಟಿ ನೀಡಿದ ಸಂಸದ ಕೋಟ, ಸುಹಾಸ್ ಶೆಟ್ಟಿ ಅವರ ತಂದೆ ತಾಯಿ ಮತ್ತು ಅವರ ಸಹೋದರರಿಗೆ ಸಾಂತ್ವಾನ ಹೇಳಿದರು.
ಮಣಿಪಾಲ ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾಕ್ಕೆ ಪ್ರವೇಶಾರಂಭ
ಮಣಿಪಾಲ ಡಾ. ಟಿ.ಎಂ.ಎ. ಪೈ ಫೌಂಡೇಶನ್ ಅಂಗಸಂಸ್ಥೆಯಾದ ಟಿ.ಎಂ.ಎ. ಪೈ ಪಾಲಿಟೆಕ್ನಿಕ್, ನವದೆಹಲಿಯ ಎಐಸಿಟಿಇ ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದಿದೆ. ಈ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಕೋರ್ಸುಗಳಿಗೆ ಪ್ರವೇಶ ಆರಂಭವಾಗಿದೆ.
ಮರ್ಣೆ ಯೂತ್ ಅಸೋಸಿಯೇಷನ್‌ ವಾರ್ಷಿಕೋತ್ಸವ, ಕ್ರಿಕೆಟ್ ಪಂದ್ಯಾಕೂಟ ಸಂಪನ್ನ
ಮಣಿಪುರ ಗ್ರಾಮದ ಮರ್ಣೆಯ ಯೂತ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್‌ ವಾರ್ಷಿಕೋತ್ಸವ ಮತ್ತು ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯು ಇತ್ತೀಚೆಗೆ ಮರ್ಣೆ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.
ಹಿಂದುತ್ವದ ದಮನಕ್ಕೆ ಸರ್ಕಾರದ ಆ್ಯಂಟಿ ಕಮ್ಯುನಲ್ ಫೋರ್ಸ್: ಸುನಿಲ್‌ ಕುಮಾರ್‌ ಆರೋಪ
ಪರಮೇಶ್ವರ ಅವರು, ಪೊಲೀಸ್ ಅಧಿಕಾರಿಗಳ ಜತೆಗೆ ಸಭೆ ನಡೆಸುವುದಕ್ಕೆ ಮುನ್ನ ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿದ್ದಾರೆ. ಮುಸ್ಲಿಂ ಮುಖಂಡರು ಮೇಜು ಗುದ್ದಿ ಸರ್ಕಾರಕ್ಕೆ ಧಮ್ಕಿ ಹಾಕಿದ್ದಾರೆ. ಸರ್ಕಾರದ ಮೇಲೆ ಸವಾರಿ ಮಾಡುವ ಹಂತಕ್ಕೆ ಇವರ ವರ್ತನೆ ತಲುಪಿದೆ. ಗೃಹ ಸಚಿವರು ಹಂತಕರ ರಾಗಕ್ಕೆ ತಾಳ ಹಾಕಲು ಹೊರಟಿದ್ದಾರೆ. ಗೃಹ ಇಲಾಖೆಯನ್ನು ಕರಾವಳಿಯ ಜಿಹಾದಿಗಳ‌‌‌ ಕಾಲ ಬುಡದಲ್ಲಿ ಅಡವಿಡುತ್ತೀರಾ? ಎಂದು ವಿ.ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 523
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved