• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಜಾತಿ ಗಣತಿ ನಿರ್ಧಾರ ರಾಜ್ಯ ಬಿಜೆಪಿ ಒಪ್ಪಲೇ ಬೇಕು: ಜಯಪ್ರಕಾಶ್ ಹೆಗ್ಡೆ
ರಾಜ್ಯ ಸರ್ಕಾರ ಮಾಡಿರುವ ಗಣತಿಯನ್ನು ರಾಜ್ಯದ ಬಿಜೆಪಿಯರು ಟೀಕಿಸುತಿದ್ದರು, ಆದರೆ ಈಗ ಜಾತಿ ಗಣತಿಯ ಬಗ್ಗೆ ಬಿಜೆಪಿ ಹೈಕಮಾಂಡ್‌ನವರೇ ಕ್ಯಾಬಿನೆಟ್‌ ನಲ್ಲಿ ತೀರ್ಮಾನ ತೆಗೆದುಕೊಂಡಿರುವಾಗ, ರಾಜ್ಯದ ಬಿಜೆಪಿಯವರು ಅದನ್ನೀಗ ಒಪ್ಪಲೇಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಹೆಬ್ರಿ ಸಿಟಿ ಲಯನ್ಸ್‌ ಕ್ಲಬ್‌ಗೆ ಗವರ್ನರ್‌ ಮಹಮ್ಮದ್‌ ಹನೀಫ್‌ ಅಧಿಕೃತ ಭೇಟಿ
ಹೆಬ್ರಿ ಪರಿಸರದಲ್ಲಿ ಸಮಾಜದಲ್ಲಿ ಹಲವಾರು ಜನೋಪಯೋಗಿ ಸೇವೆಗಳನ್ನು ಮಾಡುವ ಮೂಲಕ ಹೆಬ್ರಿ ಸಿಟಿ ಲಯನ್ಸ್‌ ಕ್ಲಬ್‌ ಅತ್ಯುತ್ತಮ ಕ್ಲಬ್‌ ಆಗಿ ಮೂಡಿ ಬಂದಿದೆ. ಬಡವರಿಗೆ ಸಂಕಷ್ಟಗಳ ಕಾಲದಲ್ಲಿ ಉಳಿಯಲು ಮನೆ ಕಟ್ಟಿ ಕೊಡುವುದು ದೇವಸ್ಥಾನವನ್ನು ಕಟ್ಟಿಕೊಟ್ಟಷ್ಟೇ ಪುಣ್ಯದ ಕಾರ್ಯ ಎಂದು ಲಯನ್ಸ್‌ ಕ್ಲಬ್‌ ಗವರ್ನರ್‌ ಮಹಮ್ಮದ್‌ ಹನೀಫ್‌ ಹೇಳಿದ್ದಾರೆ.
ಕುಂದಾಪುರ: ಐಎಂಜೆ ಸಂಸ್ಥೆಯಲ್ಲಿ ಏವಿಯೇಷನ್‌ ಉದ್ಯೋಗಾವಕಾಶ ಕಾರ್ಯಾಗಾರ
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ವಿಭಾಗವು ಇತ್ತೀಚೆಗೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ‘ಗೇಟ್ ವೇ ಟು ಎವಿಯೇಷನ್ ಕೆರಿಯರ್ಸ್’ ಎನ್ನುವ ವಿಷಯದ ಕುರಿತು ಕಾರ್ಯಾಗಾರ ಹಮ್ಮಿಕೊಂಡಿತ್ತು.
ಕಾರ್ಮಿಕ ದಿನಾಚರಣೆ ಗುರುತಿಸುವುದು ಮೇ ಡೇ ಉದ್ದೇಶ: ವಂ. ಡೆನಿಸ್‌ ಡೇಸಾ
ಉಡುಪಿ ಜಿಲ್ಲೆಯ ತೊಟ್ಟಂ ಚರ್ಚ್‌ ಸಭಾಂಗಣದಲ್ಲಿ ಗುರುವಾರ ಶ್ರೀ ಸಾಮಾನ್ಯ, ಕಾರ್ಮಿಕ ಹಾಗೂ ವಲಸೆ ಕಾರ್ಮಿಕರ ಆಯೋಗ ಜಂಟಿಯಾ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಿತ್ತು.
ಭಾರತೀಯ ಶಿಕ್ಷಣ ಪದ್ಧತಿ ಮತ್ತೆ ತಲೆ ಎತ್ತುತ್ತಿದೆ: ಹೊಸಬಾಳೆ
ಚೇರ್ಕಾಡಿ ಗ್ರಾಮದ ಕೇಶವನಗರದಲ್ಲಿ ರಾಷ್ಟ್ರೋತ್ಥಾನ ಪರಿಷತ್‌ನ ವಿದ್ಯಾಕೇಂದ್ರದ ಲೋಕಾರ್ಪಣೆ ಸಮಾರಂಭ ನಡೆಯಿತು.
ದೊಡ್ಡಣಗುಡ್ಡೆ ಶ್ರೀ ಕ್ಷೇತ್ರದಲ್ಲಿ ಗಾಯತ್ರಿ ದೇವಿ ಪ್ರತಿಷ್ಠಾಪನೆಗೆ ಚಾಲನೆ
ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಕಪಿಲ ಮಹರ್ಷಿಗಳ ಸಾನ್ನಿಧ್ಯವಾದ ಗಾಯತ್ರಿ ಧ್ಯಾನಪೀಠದಲ್ಲಿ ನೂತನವಾಗಿ ನಿರ್ಮಿಸಲಾದ ಶಿಲಾಮಯ ಗುಡಿಯಲ್ಲಿ ಪಂಚಮುಖಿ ಗಾಯತ್ರಿ ದೇವಿಯ ಶಿಲಾಬಿಂಬ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕುಂಭಾಭಿಷೇಕ ಪೂರ್ವಭಾವಿಯಾಗಿ ಬುಧವಾರ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಹೊಸ ತಲೆಮಾರು ಸಾಹಿತ್ಯ ಓದದಿರುವುದಕ್ಕೆ ಹಳೆತಲೆಮಾರು ಕಾರಣ: ಪಾದೆಕಲ್ಲು ವಿಷ್ಣು ಭಟ್‌
ಕಿರಿಯರು ಓದುವ ವಾತಾವರಣವನ್ನು ಹಿರಿಯರು ನಿರ್ಮಾಣ ಮಾಡುತ್ತಿಲ್ಲ, ಹಿರಿಯರು ಮಕ್ಕಳು ಇಷ್ಟಪಟ್ಟು ಓದುವುದಕ್ಕೆ ಬಿಡದೇ ಇಂತಹದ್ದನ್ನೆ ಓದು, ಇದನ್ನ ಮಾತ್ರವೇ ಓದು ಎಂದು ನಿರ್ಬಂಧಿಸುತ್ತಿದ್ದಾರೆ. ಅಂಕಗಳನ್ನು ಪಡೆಯುವ ಗುರಿ ತೋರಿಸಿ ಮನಸ್ಸಂತೋಷವನ್ನೂ ಮನಃಸಂತೋಷವನ್ನೂ ನಿರಾಕರಿಸುತಿದ್ದಾರೆ. ಮಕ್ಕಳು ತಮ್ಮ ಪರಿಸರ, ಸಮಾಜದ ಪರಿಚಯವೂ ಇಲ್ಲದಂತೆ ಬಂಧಿಸುತಿದ್ದಾರೆ, ಕೌಟುಂಬಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಂತೆ, ತಮ್ಮವರೆಂಬ ಯಾರ ಪರಿಚಯವೂ ಆಗದಂತೆ ಕಟ್ಟಿ ಹಾಕುತಿದ್ದಾರೆ ಎಂದು ವಿದ್ವಾಂಸ ಪಾದೆಕಲ್ಲು ವಿಷ್ಣು ಭಟ್ ಹೇಳಿದರು.
ಮಾಹೆಯ ಎಂಎಚ್‌ಆರ್‌ಸಿ ದೇಶಕ್ಕೆ ಮಾದರಿ: ನ್ಯಾ.ಎಸ್.ಎ.ನಜೀರ್ ಶ್ಲಾಘನೆ
ಭಾರತೀಯ ಆರೋಗ್ಯ ಕ್ಷೇತ್ರದಲ್ಲಿಯೇ ಒಂದು ಹೆಗ್ಗುರುತಾಗಲಿರುವ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಇಲ್ಲಿನ ಹಾವಂಜೆಯಲ್ಲಿ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ (ಎಂಎಚ್‌ಆರ್‌ಸಿ)ಗೆ ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟೀಸ್ ಸೈಯದ್ ಅಬ್ದುಲ್ ನಜೀರ್ ಬುಧವಾರ ಚಾಲನೆ ನೀಡಿದರು.
ಮನೆಯಲ್ಲಿ ಮಕ್ಕಳ ಜೊತೆ ಕನ್ನಡದಲ್ಲಿಯೇ ಮಾತನಾಡಿ: ಮಹೇಶ್ ಜೋಶಿ
ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಗೊಂಡಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ಹಿರಿಯ ವಿದ್ವಾಂಸ ಪಾದೆಕಲ್ಲು ವಿಷ್ಣುಭಟ್ಟರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು.
ಕಸಾಪ ಬೈಲಾ ತಿದ್ದುಪಡಿ ಕಾನೂನುಬಾಹಿರ ಎಂದು ಸಾಬೀತು ಮಾಡಿ: ಮಹೇಶ್ ಜೋಶಿ ಸವಾಲು
ದೇಶದ ಸಂವಿಧಾನಕ್ಕೆ 106 ಬಾರಿ ತಿದ್ದುಪಡಿ ಮಾಡಲಾಗಿದೆ ಹಾಗಿರುವಾಗ ಕಸಾಪದ ಬೈಲಾಕ್ಕೆ ತಿದ್ದುಪಡಿ ಮಾಡಲಿಕ್ಕೂ ಕಾನೂನಿನಲ್ಲಿ ಅವಕಾಶ ಇದೆ. ಅಲ್ಲದೆ ಕಸಾಪ ಬೈಲಾ ಇದೇ ಮೊದಲ ಬಾರಿಗೆ ತಿದ್ದುಪಡಿ ಮಾಡಲಾಗುತ್ತಿಲ್ಲ, ಈ ಹಿಂದೆಯೂ ಮಾಡಲಾಗಿದೆ. ಹಾಗಿರುವಾಗ ತಾವು ಅಗತ್ಯ ತಿದ್ದುಪಡಿ ಮಾಡಿದರೆ ಕಾನೂನು ಬಾಹಿರ ಹೇಗಾಗುತ್ತದೆ ಮಹೇಶ್ ಜೋಶಿ ಪ್ರಶ್ನಿಸಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 523
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved