• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣಾಗದಿದ್ದಕ್ಕೆ ಎನ್‌ಕೌಂಟರ್‌: ರೂಪಾ ಮೌದ್ಗಿಲ್‌
ಎನ್ಕೌಂಟರ್‌ನಲ್ಲಿ ಮೃತಪಟ್ಟ ವಿಕ್ರಮ್ ಗೌಡ ಯಾನೆ ವಿಕ್ರಮ್ ಗೌಡ್ಲು ಯಾನೆ ಶ್ರೀಕಾಂತ್ (46) ಕಬಿನಿ -2 ದಳವನ್ನು ಮುನ್ನೆಡೆಸುತ್ತಿದ್ದ. ಆತನ ಮೇಲೆ ಕರ್ನಾಟಕದಲ್ಲಿ ಕೊಲೆ, ಅಪಹರಣ ಮುಂತಾದ 61 ಮತ್ತು ಕೇರಳದಲ್ಲಿ 19 ಪ್ರಕರಣಗಳಿವೆ ಎಂದು ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ರೂಪಾ ಮೌದ್ಗಿಲ್‌ ಮಾಹಿತಿ ನೀಡಿದರು.
ನಕ್ಸಲ್‌ ವಿಕ್ರಂ ಖತಂ
ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಮೋಸ್ಟ್ ವಾಂಟೆಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾನೆ ಶ್ರೀಕಾಂತ್ (46) ನನ್ನು ಸೋಮವಾರ ರಾತ್ರಿ ಪೊಲೀಸರು ಉಡುಪಿ ಜಿಲ್ಲೆಯಲ್ಲಿ ಎನ್‌ಕೌಂಟರ್‌ ನಡೆಸಿ ಗುಂಡಿಕ್ಕಿ ಕೊಂದಿದ್ದಾರೆ.
ಡಿ.10ರ ವರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ: ಡಿಸಿ ಡಾ.ವಿದ್ಯಾ ಕುಮಾರಿ
ರಜತಾದ್ರಿಯ ಜಿಪಂನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ನಡೆಯಿತು.
ಬ್ರಹ್ಮಾವರ ಗಾಂಧಿ ಮೈದಾನಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ
ಬ್ರಹ್ಮಾವರ ಗಾಂಧಿ ಮೈದಾನದ ಅವ್ಯವಸ್ಥೆ ಹಾಗೂ ಅಸಮರ್ಪಕ ನಿರ್ವಹಣೆಯಿಂದ ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ತೊಂದರೆ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಕ್ಸಲ್‌ ನಿಗ್ರಹದಳದ ಕಾರ್ಯ ಅಭಿನಂದನೀಯ: ಸುನಿಲ್‌ ಕುಮಾರ್‌
ರಾಜ್ಯದಲ್ಲಿ ಹದಿನೈದು ವರ್ಷಗಳ ಬಳಿಕ ನಕ್ಸಲ್ ಚಟುವಟಿಕೆ ಇಷ್ಟು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು? ಅಥವಾ ಕಾರಣ ಯಾರು? ಎಂದು ಸುನಿಲ್‌ ಕುಮಾರ್‌ ಪ್ರಶ್ನಿಸಿದ್ದಾರೆ.
ಎನ್‌ಕೌಂಟರ್‌ ಆಗುವುದು ಮೊದಲೇ ಗೊತ್ತಿತ್ತೇ?
ಸೋಮವಾರ ರಾತ್ರಿಯೇ ಪೀತಾಬೈಲಿನಲ್ಲಿ ಎನ್‌ಕೌಂಟರ್ ಆಗುತ್ತದೆ ಎಂದು ಎಎನ್‌ಎಫ್‌ ಪೊಲೀಸರಿಗೆ ಖಚಿತವಿದ್ದಂತ್ತಿತ್ತು. ಯಾಕೆಂದರೆ ಎನ್‌ಕೌಂಟರ್‌ ನಡೆದ ಮನೆಯವರನ್ನು ಮತ್ತು ಹತ್ತಿರದ ಇನ್ನೆರೆಡು ಮನೆಗಳವರನ್ನು ಸೋಮವಾರವೇ ಪೊಲೀಸರು ಅಲ್ಲಿಂದ ತೆರವುಗೊಳಿಸಿ ಬೇರೆಡೆಗೆ ಕಳಿಸಿದ್ದರು.
ಓದುಗರ ಸಂಖ್ಯೆ ಕಡಿಮೆ, ಸಮಾಜದ ಮೇಲೆ ದುಷ್ಪರಿಣಾಮ: ವಿಜಯ ಸಂಕೇಶ್ವರ
ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲ ನೀಡುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲ ನೀಡುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದರು.
4ನೇ ಕ್ಲಾಸ್‌ ಓದಿದ್ದ, ಹೊಟೇಲಲ್ಲಿ ತಟ್ಟೆ ತೊಳೆದಿದ್ದ...
2005ರಲ್ಲಿ ಚಿಕ್ಕಮಗಳೂರಿನ ಮೆಣಸಿನ ಹಾಡ್ಯದಲ್ಲಿ ಎನ್‌ಕೌಂಟರ್‌ಗೆ ಬಲಿಯಾದ ಸಾಕೇತ್ ರಾಜನ್‌ನನ್ನೂ ಭೇಟಿಯಾಗಿ ಅವರ ಪ್ರಜಾ ರಾಜ್ಯದ ಚಿಂತನೆಗಳಿಂದ ಪ್ರಭಾವಿತನಾದ, ಕೊನೆಗೆ ಊರಲ್ಲಿದ್ದು ಏನು ಸಾಧಿಸಲಾಗುವುದಿಲ್ಲ ಎಂದನ್ನಿಸಿದ ವಿಕ್ರಮ್, ಕಾಡು ಸೇರಿ ಬಂದೂಕು ಕೈಗೆತ್ತಿಕೊಂಡ.
ಔಷಧಿರಹಿತ ಪ್ರಕೃತಿ ಚಿಕಿತ್ಸೆಗೆ ಮನ್ನಣೆ ನೀಡೋಣ: ಡಿಸಿ ಡಾ.ವಿದ್ಯಾಕುಮಾರಿ
ಪರ್ಕಳ ಸಮೀಪದ ಪರೀಕದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ - ಸೌಖ್ಯವನದಲ್ಲಿ ಸೋಮವಾರ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನವನ್ನು ಆಚರಿಸಲಾಯಿತು.
ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ ಉಡುಪಿ ಜಿಲ್ಲಾ ಘಟಕ ಉದ್ಘಾಟನೆ
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರಲ್ಲಿ ಉಡುಪಿ ಜಿಲ್ಲೆಯ ವಿವಿಧ ಕ್ರೈಸ್ತ ಸಭೆಗಳನ್ನು ಒಗ್ಗೂಡಿಸುವ ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ ಜಿಲ್ಲಾ ಘಟಕದ ಉದ್ಘಾಟನೆ ನಡೆಯಿತು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 394
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved