• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಜಿಲ್ಲೆಯ 2 ದಶಕಗಳ ರಕ್ತ ಚರಿತ್ರೆ: 6 ನಕ್ಸಲೀಯರು, 4 ನಾಗರಿಕರು ಬಲಿ
ಮಲೆನಾಡಿನಲ್ಲಿ ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ನಕ್ಸಲೀಯರ 2 ದಶಕಗಳ ರಕ್ತಸಿಕ್ತ ಚರಿತ್ರೆಯೇ ಇದೆ. ಉಡುಪಿ ಜಿಲ್ಲೆಯಲ್ಲಿ ಮಂಗಳವಾರದ ಎನ್‌ಕೌಂಟರ್‌ ಸೇರಿ ಒಟ್ಟು 4 ಎನ್‌ಕೌಂಟರ್‌ಗಳಲ್ಲಿ 6 ಮಂದಿ ನಕ್ಸಲೀಯರನ್ನು ಪೊಲೀಸರು ಕೊಂದು ಹಾಕಿದ್ದಾರೆ. ಪ್ರತಿಯಾಗಿ ನಕ್ಸಲೀಯರು 4 ಮಂದಿ ನಾಗರಿಕನ್ನು ಹತ್ಯೆ ಮಾಡಿದ್ದಾರೆ.
ಪರಮಾತ್ಮನ ಶಕ್ತಿಯ ಅರಿವನ್ನು ಮೂಡಿಸುವ ಉಪನಿಷತ್ತುಗಳು: ಡಾ.ವಾಗೀಶ್ವರಿ ಶಿವರಾಮ್
ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಸಹಯೋಗದಲ್ಲಿ ಕಾರ್ಕಳದಲ್ಲಿ ಇತ್ತೀಚೆಗೆ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಬೃಹದಾರಣ್ಯಕ ಉಪನಿಷತ್ತು’ ಕುರಿತು ಉಪನ್ಯಾಸ ನಡೆಯಿತು.
ಎಸ್‌ಡಿಎಂಎ ಕಾಲೇಜಿನಲ್ಲಿ ಹಳೇವಿದ್ಯಾರ್ಥಿ ಸಂಘದಿಂದ ‘ಪ್ರಜ್ಯೋತಿ’
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ‘ಪ್ರಜ್ಯೋತಿ - ೨೦೨೪’ ಭಾನುವಾರ ಭಾವಪ್ರಕಾಶ ಸಭಾಂಗಣದಲ್ಲಿ ನೆರವೇರಿತು.
‘ಮಣಿಪಾಲ ಆಸ್ಪತ್ರೆಯ ಕೋವಿಡ್‌ ಬಿಕ್ಕಟ್ಟಿನ ನಿರ್ವಹಣೆಯ ಒಳನೋಟಗಳು’ ಪುಸ್ತಕ ಬಿಡುಗಡೆ
ವತಿಯಿಂದ ಕಸ್ತೂರ್ಬಾ ಆಸ್ಪತ್ರೆಗಳ ಕಾರ್ಯಾಚರಣೆಗಳ ಸಹನಿರ್ದೇಶಕ ಜಿಬು ಥಾಮಸ್ ಬರೆದ ‘ಭೋದನಾ ಆಸ್ಪತ್ರೆಯಲ್ಲಿ ಕೋವಿಡ್-19 ಬಿಕ್ಕಟ್ಟಿನ ನಿರ್ವಹಹಣೆಯ ಒಳನೋಟಗಳು’ ಎಂಬ ಪುಸ್ತಕವನ್ನು ಹೊರರತಲಾಗಿದೆ.
ಕನಕದಾಸರ ಸಂದೇಶಗಳು ಸರ್ವವ್ಯಾಪಿ: ಸಂಸದ ಕೋಟ
ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ ಹಾಗೂ ಉಡುಪಿ ಜಿಲ್ಲ ಹಾಲುಮತ ಮಹಾಸಭಾಗಳ ಆಶ್ರಯದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮ ನಡೆಯಿತು.
ಮುಖ್ಯ ನಿಧನ))) ಕಾಂಗ್ರೆಸ್‌ ಮುಖಂಡ ಡಿ.ಆರ್. ರಾಜು ಇನ್ನಿಲ್ಲ
ಡಿ.ಆ‌ರ್. ರಾಜು, ತಮ್ಮ ರಶ್ಮಿ ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿವೇತನ ಸೇರಿದಂತೆ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ನ.೨೦ - ಡಿ೨೯: ಕೃಷ್ಣಮಠದಲ್ಲಿ ಬೃಹತ್ ಗೀತೋತ್ಸವ
ನ. ೨೦ರಿಂದ ಡಿ. ೨೯ರ ವರೆಗೆ ಕೃಷ್ಣಮಠದಲ್ಲಿ ಬೃಹತ್ ಗೀತೋತ್ಸವ ನಡೆಸಲಾಗುವುದು. ಈ ಸಂದರ್ಭದಲ್ಲಿ ತ್ರಿಪಕ್ಷ ಶತವೈಭವ ಎಂಬ ಘೋಷವಾಕ್ಯದಡಿ ಭಗವದ್ಗೀತೆ ಬಗೆಗೆ ವಿವಿಧ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರ್‍ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.
ಯುವ ವಕೀಲರು ನ್ಯಾಯಾಧೀಶರಾಗುವ ಕನಸು ಕಾಣಬೇಕು: ನ್ಯಾ. ಇ.ಎಸ್.ಇಂದಿರೇಶ್
ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಸಂಭ್ರಮಾಚರಣೆಯ ಸಮಾರೋಪ ಸಮಾರಂಭ ನಡೆಯಿತು.
ನಿಸ್ವಾರ್ಥ ಸೇವೆಯ ರಿಯಲ್ ಹೀರೋ ಜನಾರ್ದನ ಎಂ.ಗೆ ಎಪಿಎಂಸಿ ಗೌರವ
ಉಪ್ಪೂರು ಕೆ.ಜಿ. ರೋಡ್ ಬಳಿಯ ಸ್ಪಂದನ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕ ಜನಾರ್ದನ ಎಂ. ಅವರ ವಿಶೇಷ ಮಕ್ಕಳ ಲಾಲನೆ, ಪಾಲನೆ ಮತ್ತು ಪೋಷಣೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ಕಾಪು ಮಾರಿಗುಡಿ ಬ್ರಹ್ಮಕಲಶೋತ್ಸವ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಪ್ರತಿಷ್ಠಾ - ಬ್ರಹ್ಮಕಲಶೋತ್ಸವಕ್ಕೆ ಪೂರ್ವಬಾವಿಯಾಗಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 394
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved