• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
15ರಿಂದ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ವಿಗ್ರಹ ಬ್ರಹ್ಮಕಲಶೋತ್ಸವ
ವೇದ ಕೃಷಿಕ ಬ್ರಹ್ಮಋಷಿ ಕೆ.ಎಸ್.ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನೆರವೇರಲಿದೆ. 16ರಂದು ಸಂಜೆ 4 ಗಂಟೆಯಿಂದ ಕಾಲೇಶ್ವರ ವಿಗ್ರಹಕ್ಕೆ ಪಂಚಕಲ್ಯಾಣಯುಕ್ತ ಬ್ರಹ್ಮಕಲಶಾಭೀಷೇಕ ನಡೆಯಲಿದೆ. ಈ ಕಾರ್ಯದಲ್ಲಿ ಜಾತಿ, ಪಂಥ, ಲಿಂಗ ಭೇದ ಇಲ್ಲದೇ ಎಲ್ಲರೂ ಕುಟುಂಬ ಸಮೇತರಾಗಿ, ಭಾರತೀಯ ಉಡುಗೆಯಲ್ಲಿ ಭಾಗವಹಿಸಿ ಕಲಶಾಭೀಷೇಕ ನಡೆಸಬಹುದಾಗಿದೆ.
ರಾಜ್ಯದಲ್ಲಿ ಹಿಂದು ಧರ್ಮ ತುಳಿವ ವ್ಯವಸ್ಥಿತ ಸಂಚು: ಪೇಜಾವರ ಶ್ರೀ

ರಾಜ್ಯದಲ್ಲಿ ಹಿಂದು ಧರ್ಮವನ್ನು ತುಳಿಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದರು.

ಪಹಲ್ಗಾಮ್ ಹತ್ಯಾಕಾಂಡಕ್ಕೆ ಕೇಂದ್ರ ಸರ್ಕಾರ ವೈಫಲ್ಯ ಕಾರಣ: ಸೊರಕೆ
ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಮಾಸಿಕ ಸಭೆ ನಡೆಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿದರು.
ವಿದ್ವಾನ್ ರಾಜಾ ಗಿರಿ ಆಚಾರ್ಯರಿಗೆ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ
ಶ್ರೀ ಕ್ಷೇತ್ರ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರರಾಗಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶುಕ್ರವಾರ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿಯೊಂದಿಗೆ ಸನ್ಮಾನಿಸಿದರು.
ಯಡಾಡಿ ಮತ್ಯಾಡಿ ವಿದ್ಯಾರಣ್ಯ ಶಾಲೆ: 3ನೇ ರ‍್ಯಾಂಕ್‌ ಪಡೆದ ಪ್ರಾವ್ಯ ಶೆಟ್ಟಿಗೆ ವೈದ್ಯೆಯಾಗುವ ಆಸೆ
ಯಡಾಡಿ-ಮತ್ಯಾಡಿಯ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನಿಂದ ನಡೆಸಲ್ಪಡುವ ವಿದ್ಯಾರಣ್ಯ ಶಾಲೆಯ 6 ವಿದ್ಯಾರ್ಥಿಗಳು ಈ ಬಾರಿಯ ಎಸ್‌ಎಲ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೆ 10ರೊಳಗಿನ ರ‍್ಯಾಂಕ್‌ ಗಳಿಸಿ ಅಮೋಘ ಸಾಧನೆ ಮಾಡಿದ್ದಾರೆ.
ಬಿಜೆಪಿ ಉಡುಪಿ ನಗರ, ನಗರ ಮಹಿಳಾ ಮೋರ್ಚಾದಿಂದ ಕಾರ್ಮಿಕರ ದಿನಾಚರಣೆ
ಬಿಜೆಪಿ ಉಡುಪಿ ನಗರ ಹಾಗೂ ಮಹಿಳಾ ಮೋರ್ಚಾ ಉಡುಪಿ ನಗರ ನೇತೃತ್ವದಲ್ಲಿ ಕಾರ್ಮಿಕರ ದಿನಾಚರಣೆಯು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಈ ದಿನಾಚರಣೆ ಪ್ರಯುಕ್ತ ಮಹಿಳಾ ಬೀಡಿ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದುಗಳನ್ನು ದಮನಿಸಲು ಕಾಂಗ್ರೆಸ್ ಸರ್ಕಾರದ ಹುನ್ನಾರ: ಯಶ್ಪಾಲ್ ಸುವರ್ಣ
ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್, ಮುಸ್ಲಿಂ ಸಮುದಾಯದ ಮುಖಂಡರ ಸಭೆ ನಡೆಸಿ ಅವರ ಒತ್ತಡಕ್ಕೆ ಮಣಿದು ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆಗೆ ಮುಂದಾಗುವ ಮೂಲಕ ಮತೀಯವಾದಿ ಶಕ್ತಿಗಳ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹವಾಮಾನ ಬದಲಾವಣೆ ದುರ್ಬಲ ವರ್ಗಗಳಿಗೆ ಸವಾಲು: ಡಾ.ಸನ್ನಿ
ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‌ನ ಪರಿಸರ ಕಾನೂನು, ಶಿಕ್ಷಣ, ಸಂಶೋಧನಾ ಕೇಂದ್ರ ಹಾಗೂ ಕೇರಳ ಲಾ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ‘ತಾಪಮಾನ ಹೆಚ್ಚಾಗುತ್ತಿರುವ ಜಗತ್ತಿನಲ್ಲಿ ಹವಾಮಾನ ನ್ಯಾಯ: ಕಾನೂನು ಕ್ರಿಯೆ ಮತ್ತು ತಂತ್ರಜ್ಞಾನದಲ್ಲಿ ವಿಕಸನಗೊಳ್ಳುತ್ತಿರುವ ಮಾದರಿಗಳು’ ಎಂಬ ವಿಷಯದ ಮೇಲಿನ ಅಂತರ ರಾಷ್ಟ್ರೀಯ ಸೆಮಿನಾರ್‌ ನಡೆಯಿತು.
ತಂದೆ ಅಂತ್ಯಸಂಸ್ಕಾರಕ್ಕೆ ಪರೋಲ್ ಮೇಲೆ ಬಂದ ಬನ್ನಂಜೆ ರಾಜಾ
ಏ.27ರಂದು ನಿಧನರಾದ ತನ್ನ ತಂದೆ, ನಿವೃತ್ತ ತಹಸೀಲ್ದಾರ್ ಎಂ.ಸುಂದರ್ (88) ಅವರ ಅಂತಿಮ ಸಂಸ್ಕಾರ, ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಬನ್ನಂಜೆ ರಾಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನ್ಯಾ. ನಾಗಪ್ರಸನ್ನ ಅವರು ಷರತ್ತುಗಳ ಮೇಲೆ ಮೇ 3ರಿಂದ ಮೇ 14ರ ವರೆಗೆ ಪರೋಲ್ ನೀಡಿದ್ದಾರೆ.
ಇಂದಿನಿಂದ ಪರಿಶಿಷ್ಟ ಜಾತಿ ದತ್ತಾಂಶ ಸಂಗ್ರಹ ಸಮೀಕ್ಷೆ
ಮೇ 19ರಿಂದ 21 ರವರೆಗೆ ಕುಟುಂಬಗಳ ಮಾಹಿತಿ ಸಂಗ್ರಹಕ್ಕಾಗಿ ವಿಶೇಷ ಶಿಬಿರ ಆಯೋಜಿಸಲಾಗುವುದು. ಈ ಬಗ್ಗೆ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉಡುಪಿ, ಕಾಪು ಮತ್ತು ಕಾರ್ಕಳ, ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕುಂದಾಪುರ, ಬೈಂದೂರು, ಹೆಬ್ರಿ, ಬ್ರಹ್ಮಾವರ ತಾಲೂಕುಗಳಿಗೆ ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 528
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved