• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಮಂತ್ರಾಲಯದ ಯಾತ್ರಿಕರ ವಸತಿ ನಿಲಯ ನಿರ್ಮಾಣ
ಮಂತ್ರಾಲಯ ಮಠದ ವತಿಯಿಂದ ಉಡುಪಿ ರಥಬೀದಿ ಪರಿಸರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಯಾತ್ರಿಕರ ನೂತನ ವಸತಿ ನಿಲಯಕ್ಕೆ ಮಂತ್ರಾಲಯ ಶ್ರೀಪಾದರ ಅಪೇಕ್ಷೆಯಂತೆ ಪರ್ಯಾಯ ಪುತ್ತಿಗೆ ಹಿರಿಯ ಶ್ರೀಪಾದರು ತಮ್ಮ ಶಿಷ್ಯರೊಂದಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಶಾರದಾ ಅಂಚನ್‌ ಕಾದಂಬರಿ ‘ಅಕೇರಿದ ಎಕ್ಕ್’ಗೆ ಪಣಿಯಾಡಿ ಪ್ರಶಸ್ತಿ
ತುಳು ಭಾಷೆಯಲ್ಲಿ ಉತ್ತಮ ಗುಣಮಟ್ಟದ ಕಾದಂಬರಿಗಳು ರಚನೆ, ಪ್ರಕಟಗೊಳ್ಳಬೇಕೆಂಬ ಆಶಯದೊಂದಿಗೆ ಮತ್ತು ತುಳು ಚಳುವಳಿಗೆ ಚಾಲನೆ ನೀಡಿದ ತುಳುವಿನ ಮೊದಲ ಕಾದಂಬರಿಕಾರ ಎಸ್.ಯು. ಪಣಿಯಾಡಿ ಅವರ ಸಾಧನೆಯನ್ನು ನೆನಪಿನಲ್ಲಿಟ್ಟುಕೊಳ್ಳುವ ಸದುದ್ದೇಶದಿಂದ ಕಳೆದ 30 ವರ್ಷಗಳಿಂದ ತುಳುಕೂಟ ಈ ಪ್ರಶಸ್ತಿಯನ್ನು ನೀಡುತ್ತಿದೆ.
ಸುಹಾಸ್ ಶೆಟ್ಟಿ ಮನೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ
ಶಾಸಕರಾದ ರಾಜೇಶ್ ನಾಯ್ಕ್ ರವರೊಂದಿಗೆ ಭೇಟಿ ನೀಡಿದ ಸಂಸದ ಕೋಟ, ಸುಹಾಸ್ ಶೆಟ್ಟಿ ಅವರ ತಂದೆ ತಾಯಿ ಮತ್ತು ಅವರ ಸಹೋದರರಿಗೆ ಸಾಂತ್ವಾನ ಹೇಳಿದರು.
ಮಣಿಪಾಲ ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾಕ್ಕೆ ಪ್ರವೇಶಾರಂಭ
ಮಣಿಪಾಲ ಡಾ. ಟಿ.ಎಂ.ಎ. ಪೈ ಫೌಂಡೇಶನ್ ಅಂಗಸಂಸ್ಥೆಯಾದ ಟಿ.ಎಂ.ಎ. ಪೈ ಪಾಲಿಟೆಕ್ನಿಕ್, ನವದೆಹಲಿಯ ಎಐಸಿಟಿಇ ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದಿದೆ. ಈ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಕೋರ್ಸುಗಳಿಗೆ ಪ್ರವೇಶ ಆರಂಭವಾಗಿದೆ.
ಮರ್ಣೆ ಯೂತ್ ಅಸೋಸಿಯೇಷನ್‌ ವಾರ್ಷಿಕೋತ್ಸವ, ಕ್ರಿಕೆಟ್ ಪಂದ್ಯಾಕೂಟ ಸಂಪನ್ನ
ಮಣಿಪುರ ಗ್ರಾಮದ ಮರ್ಣೆಯ ಯೂತ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್‌ ವಾರ್ಷಿಕೋತ್ಸವ ಮತ್ತು ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯು ಇತ್ತೀಚೆಗೆ ಮರ್ಣೆ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.
ಹಿಂದುತ್ವದ ದಮನಕ್ಕೆ ಸರ್ಕಾರದ ಆ್ಯಂಟಿ ಕಮ್ಯುನಲ್ ಫೋರ್ಸ್: ಸುನಿಲ್‌ ಕುಮಾರ್‌ ಆರೋಪ
ಪರಮೇಶ್ವರ ಅವರು, ಪೊಲೀಸ್ ಅಧಿಕಾರಿಗಳ ಜತೆಗೆ ಸಭೆ ನಡೆಸುವುದಕ್ಕೆ ಮುನ್ನ ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿದ್ದಾರೆ. ಮುಸ್ಲಿಂ ಮುಖಂಡರು ಮೇಜು ಗುದ್ದಿ ಸರ್ಕಾರಕ್ಕೆ ಧಮ್ಕಿ ಹಾಕಿದ್ದಾರೆ. ಸರ್ಕಾರದ ಮೇಲೆ ಸವಾರಿ ಮಾಡುವ ಹಂತಕ್ಕೆ ಇವರ ವರ್ತನೆ ತಲುಪಿದೆ. ಗೃಹ ಸಚಿವರು ಹಂತಕರ ರಾಗಕ್ಕೆ ತಾಳ ಹಾಕಲು ಹೊರಟಿದ್ದಾರೆ. ಗೃಹ ಇಲಾಖೆಯನ್ನು ಕರಾವಳಿಯ ಜಿಹಾದಿಗಳ‌‌‌ ಕಾಲ ಬುಡದಲ್ಲಿ ಅಡವಿಡುತ್ತೀರಾ? ಎಂದು ವಿ.ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.
3ನೇ ರ‍್ಯಾಂಕ್‌ ಪಡೆದ ಪ್ರಾವ್ಯ ಶೆಟ್ಟಿಗೆ ವೈದ್ಯೆಯಾಗುವ ಆಸೆ
ಪ್ರಾವ್ಯ ಪಿ. ಶೆಟ್ಟಿ 625ಕ್ಕೆ 623 ಅಂಕಗಳಿಸಿ ರಾಜ್ಯಕ್ಕೆ 3ನೇ ರ್‍ಯಾಂಕ್ ಪಡೆದಿದ್ದಾಳೆ. ಅಲ್ಲದೇ ಆಯುಷ್ ಯು. ಶೆಟ್ಟಿ (4ನೇ), ಅನುಶ್ರೀ (6ನೇ), ಅಪೇಕ್ಷಾ ಶೆಟ್ಟಿ (7ನೇ), ಸುಖಿ ಎಸ್. ಶೆಟ್ಟಿ (8ನೇ), ದರ್ಶನ್ ಕೆ.ಯು. (10ನೇ) ರ್‍ಯಾಂಕ್ ಪಡೆದಿದ್ದಾರೆ.
ಜ್ಞಾನಸುಧಾದ ಸ್ವಸ್ತಿ ಕಾಮತ್‌ಗೆ ಪೂರ್ಣಾಂಕ: ರಾಜ್ಯಕ್ಕೆ ಪ್ರಥಮ
ಪರೀಕ್ಷೆಗೆ ಹಾಜರಾದ ೧೦೭ ವಿದ್ಯಾರ್ಥಿಗಳಲ್ಲಿ ೧೯ ವಿದ್ಯಾರ್ಥಿಗಳು ೬೧೩ (೯೮%) ಕ್ಕಿಂತಅಧಿಕ ಅಂಕಗಳನ್ನು, ೪೧ ವಿದ್ಯಾರ್ಥಿಗಳು ೬೦೦ (೯೬%) ಕ್ಕೂ ಹೆಚ್ಚು ಅಂಕಗಳನ್ನು, ೪೩ ವಿದ್ಯಾರ್ಥಿಗಳು ೫೯೫ (೯೫%) ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುತ್ತಾರೆ. ೭೫ (೭೦.೦೯%) ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿತೇರ್ಗಡೆ ಹೊಂದಿರುತ್ತಾರೆ. ೮೯ ಉತ್ತರಪತ್ರಿಕೆಗಳಲ್ಲಿ ೧೦೦ಕ್ಕೆ ೧೦೦ ಅಂಕಗಳ ಸಾಧನೆ ಮಾಡಿರುತ್ತಾರೆ. ಸಾಧಕರನ್ನು ಸಂಸ್ಥೆಯ ಅಧ್ಯಕ್ಷರು, ಟ್ರಸ್ಟಿಗಳು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.
ಕಾರ್ಕಳದ ಸ್ವಸ್ತಿ ಕಾಮತ್‌ ಎಸ್ಸೆಸ್ಸೆಲ್ಸಿ ಟಾಪರ್‌
ಕಾರ್ಕಳ ಗಣಿತನಗರದ ಜ್ಞಾನಸುಧಾ ಹೈಸ್ಕೂಲಿನ ಸ್ವಸ್ತಿ ಕಾಮತ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 625/625 ಅಂಕಗಳಿಸಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಅವರು ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ಸಂಪಿಗೆಕಟ್ಟೆಯ ಜನಾರ್ದನ್ ಕಾಮತ್ ಹಾಗೂ ಶಾಂತಿ ಕಾಮತ್ ದಂಪತಿ ಪುತ್ರಿ.
ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿಯಿಂದ ನಿತ್ಯವೂ ಪ್ರತಿಭಟನೆ: ಕಿಶೋರ್ ಕುಮಾರ್‌ ಆಕ್ರೋಶ
ದ.ಕ. ಜಿಲ್ಲೆಯ ಬಜ್ಪೆಯ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಹತ್ಯೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 528
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved