• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳ್ಳಿ ಗದ್ದೆಯಲ್ಲಿ ಪೇಟೆ ವಿದ್ಯಾರ್ಥಿಗಳಿಂದ ನಾಟಿ
ಬೆಂಗಳೂರಿನಂಥಹ ದೊಡ್ಡ ನಗರಗಳ ವಿದ್ಯಾರ್ಥಿಗಳು ಹಳ್ಳಿಗೆ ಬಂದು ಹಳ್ಳಿನಾಡಿನಲ್ಲಿ ದುಡಿಯುವುದೇ ಬಲು ಅಪರೂಪದ ವಿದ್ಯಮಾನ. ಅದರಲ್ಲೂ ಇಂದಿನ ಓದಿನ ನಡುವೆಯೂ ಬೆಂಗಳೂರಿನ ವಿದ್ಯಾರ್ಥಿಗಳು ಕಾರ್ಕಳದ ಹಳ್ಳಿಯೊಂದಕ್ಕೆ ಬಂದು ನಾಟಿ ಮಾಡುವ ಮೂಲಕ ಜನರ ಮನಗೆದ್ದಿದ್ದಾರೆ.
ಶಿರ್ವ ಮಹಿಳಾ ಮಂಡಲದಿಂದ ಮಕ್ಕಳ ದಿನಾಚರಣೆ: ಕಲರವ
2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿರ್ವ ಮಹಿಳಾ ಮಂಡಲದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಕಲರವ ಕಾರ್ಯಕ್ರಮವು ಜರುಗಿತು.
ಯಶಸ್ಸಿಗೆ ನಾಯಕತ್ವ, ಸೃಜನಶೀಲತೆ ಬೇಕು: ಸುಯೋಗ್‌ ಶೆಟ್ಟಿ
ಮೂಡ್ಲಕಟ್ಟೆ ಪದವಿ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್ -ನಾವೊಂನ್ಮೇಶ್ ಉದ್ಘಾಟನಾ ಸಮಾರಂಭ ನಡೆಯಿತು.
5 ಕೋಟಿ ಬಾಕಿ ವ್ಯಾಜ್ಯ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಿ: ನ್ಯಾ. ಅಬ್ದುಲ್ ನಝೀರ್
ಉಡುಪಿ ಜಿಲ್ಲಾ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷಾಚರಣೆ ನಡೆಯಿತು. ಆಂಧ್ರಪ್ರದೇಶದ ರಾಜ್ಯಪಾಲರಾಗಿರುವ, ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ ಜಸ್ಟೀಸ್ ಎಸ್. ಅಬ್ದುಲ್ ನಝೀರ್ ಭಾಗವಹಿಸಿದ್ದರು.
ತಾಳ್ಮೆಯಿಂದ ಪರಿಪಕ್ವ ಕಲಾಕೃತಿ ರಚನೆ ಸಾಧ್ಯ: ಗಣೇಶ ಸೋಮಯಾಜಿ
ಮಣಿಪಾಲ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ, ಸಂಸ್ಥೆಯ ವಿದ್ಯಾರ್ಥಿಗಳು ರಚಿಸಿದ ಚಿತ್ರ ಕಲಾಕೃತಿಗಳ ಪ್ರದರ್ಶನ ನಡೆಯಿತು.
ಕುಂದಾಪುರ: 14 ಕೊರಗ ಕುಟುಂಬಗಳಿಗೆ ಉಚಿತ ಸೂರು
ಜನ್ನಾಡಿ ಮತ್ತು ಮಣಿಗೇರಿ ಗ್ರಾಮಗಳಲ್ಲಿ ಕೊರಗ ಸಮುದಾಯದ ಬಡ ಕುಟುಂಬಗಳಿಗೆ ಸುಮಾರು 2 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿದ 14 ಸುಂದರ ಮನೆಗಳನ್ನು ರಾಜ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಭಾನುವಾರ ಉದ್ಘಾಟಿಸಿದರು.
ಯಶ್ಪಾಲ್ ತಡೆಯಾಜ್ಞೆ ತೆರವು ಮಾಡಿ ತನಿಖೆ ಎದರಿಸಲಿ: ರಘುಪತಿ ಭಟ್
ಭಟ್ ಅವರು ಬ್ಯಾಂಕ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಅವರಿಗೆ ಪತ್ರ ಬರೆದಿದ್ದು, ಸಿಬಿಐ, ಇಡಿ ಇನ್ನಿತರ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದೇವೆ ಎಂದು ಯಶ್ಪಾಲ್ ಹೇಳಿರುವುದು ಪ್ರಶಂಸಾರ್ಹವಾಗಿದೆ. ಆದರೆ ತನಿಖೆ ನಡೆಸುವ ಮೊದಲೇ ಸಂತ್ರಸ್ತರು ಪೊಲೀಸರಿಗೆ ನೀಡಿರುವ ದೂರಿನ ಎಫ್‌ಐಆರ್ ಮೇಲೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದು, ಅದನ್ನು ತೆರವುಗೊಳಿಸಿ, ತನಿಖೆಗೆ ಸಹಕರಿಸಬೇಕು.
ಸ್ಮಿತಾ ಕಾಮತ್‌ಗೆ ಜೈನ್ ವಿವಿಯಿಂದ ಪಿಎಚ್‌ಡಿ
ಶ್ವೇತಾ ​ವಿ. ಕಾಮತ್ ಮತ್ತು ವರದರಾಯ ಕಾಮತ್ ಅವರ ಪುತ್ರಿ ಕುಮಾರಿ ಸ್ಮಿತಾ ​ವಿ. ಕಾಮತ್ ಅವರಿಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ​ರಸಾಯಿನಿಕ ಶಾಸ್ತ್ರದ ಸಂಶೋಧನೆಯಲ್ಲಿ ಪಿ.ಎಚ್.ಡಿ. ಪದವಿ ನೀಡಲಾಗಿದೆ.
ಸರಸ್ವತಿ ವಿದ್ಯಾಲಯದಲ್ಲಿ ‘ಆಡುಂಬೊಲ’ ಕಾರ್ಯಕ್ರಮ
ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಜಿಎಸ್‌ವಿಎಸ್ ಅಸೋಸಿಯೇಷನ್ ಆಶ್ರಯದಲ್ಲಿ ಇತ್ತೀಚಿಗೆ ಗ್ರಾಮೀಣ ಆಟಗಳ ಕ್ರೀಡಾಕೂಟ ‘ಆಡುಂಬೊಲ’ ನಡೆಯಿತು.
ಅಮೂರ್ತದಿದ ಮೂರ್ತದಡೆಗೆ ಕೊಂಡೊಯ್ಯುವುದೇ ಕವನ: ಡಾ. ಮಾಧವಿ ಭಂಡಾರಿ
ಅಜ್ಜರಕಾಡಿನ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರಂಭ - 2024 ಇದರ ಅಂಗವಾಗಿ ಕವಿಗೋಷ್ಠಿ ನಡೆಯಿತು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 394
  • next >
Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved