ಆರ್ಎಸ್ಎಸ್ ನಿಷೇಧಿಸಲು ಹುನ್ನಾರ: ಸುನೀಲ್ ಕುಮಾರ್ ಆಕ್ರೋಶಪ್ರಿಯಾಂಕ ಖರ್ಗೆ ಅವರು ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆ ಹಾಗೂ ಬೈಠಕ್ಗಳನ್ನು ನಿಷೇಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿರುವ ಆರೋಪ ಹಿನ್ನೆಲೆ, ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.