• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಿಯಾಂಕ ಖರ್ಗೆ ಮತ್ತೆ ಹುಟ್ಟಿದರೂ ಆರ್‌ಎಸ್‌ಎಸ್ ನಿಷೇಧ ಅಸಾಧ್ಯ: ಯಶ್ಪಾಲ್ ಸುವರ್ಣ
ಭಾನುವಾರ ಪ್ರಿಯಾಂಕ ಖರ್ಗೆ, ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದರ ಮತ್ತು ಡಿ.ಕೆ. ಶಿವಕುಮಾರ್ ಆರ್‌ಎಸ್ಎಸ್ ಬಗ್ಗೆ ಮಾಡಿರುವ ಟೀಕೆಗಳನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಖಂಡಿಸಿದ್ದಾರೆ.
27ರಿಂದ ಮಂಗಳೂರಲ್ಲಿ ರಾಜ್ಯದ ಪ್ರಥಮ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌: ಉದ್ಘಾಟನೆಗೆ ಸಿಎಂ
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ ಟೂರ್ನಮೆಂಟ್‌ ಮಂಗಳೂರಿನ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಅ.27ರಿಂದ ನ.2ರವರೆಗೆ ನಡೆಯಲಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ.
ಉಡುಪಿ: ವೈದ್ಯರಿಗೆ ಇಂಡಿಯಾ ಫಿಸಿಷಿಯನ್ಸ್‌ ಅಸೋಸಿಯೇಶನ್‌ ಸಿಇಎಂ
ಇಂಡಿಯಾ ಫಿಸಿಷಿಯನ್ಸ್ ಅಸೋಸಿಯೇಷನ್ (ಎಪಿಐ) ಇದರ ಉಡುಪಿ-ಮಣಿಪಾಲ್ ಚಾಪ್ಟರ್ ವತಿಯಿಂದ ಸಿಎಂಎ (ನಿರಂತರ ವೈದ್ಯಕೀಯ ಶಿಕ್ಷಣ) ಕಾರ್ಯಕ್ರಮ ಆಯೋಜಿಸಲಾಯಿತು.
ಕಾಂಗ್ರೆಸಿನ ಕೆಲವರಿಗೆ ಆರ್‌ಎಸ್ಎಸ್ ಎಂದರೆ ಭಯ: ರಘುಪತಿ ಭಟ್
ಆರ್‌ಎಸ್ಎಸ್‌ನ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿರುವುದು ಖಂಡನೀಯ. ಆರ್‌ಎಸ್ಎಸ್ ಸಂಘಟನೆಗೆ 100 ವರ್ಷ ತುಂಬಿದ್ದು, ಸಂಘದ ಕಾರ್ಯಚಟುವಟಿಕೆಯನ್ನು ದೇಶವೇ ಮೆಚ್ಚಿದೆ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ಟ್‌ ಹೇಳಿದ್ದಾರೆ.
ಸಾಂಸ್ಕೃತಿಕ ಹರಿಕಾರ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ 75ರ ಅಭಿನಂದನೆ
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರು, ಉಡುಪಿಯ ಸಾಂಸ್ಕೃತಿಕ ಹರಿಕಾರ ಎಂದೇ ಖ್ಯಾತರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ 75 ವರ್ಷ ತುಂಬಿದ ಹಿನ್ನಲೆಯಲ್ಲಿ ಅಭಿಮಾನಿಗಳಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾಂಗ್ರೆಸ್‌ ಬೂತ್‌ ಅಧ್ಯಕ್ಷರು, ಯುವ ಪದಾಧಿಕಾರಿಗಳ ನವ ಸಂಕಲ್ಪ ಕಾರ್ಯಾಗಾರ
ಕಾಂಗ್ರೆಸ್ಸ್‌ ಬೂತ್ ಅಧ್ಯಕ್ಷರು ಹಾಗೂ ಯುವ ಕಾಂಗ್ರೆಸ್ ಪಧಾದಿಕಾರಿಗಳಿಗೆ ‘ನವ-ಸಂಕಲ್ಪ’ ಕಾರ್ಯಾಗಾರ ಕಾರ್ಕಳದ ಹೊಟೇಲ್ ಮಯೂರ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಕಾರ್ಕಳ: ಶೂಟಿಂಗ್‌ಗೆ ಬಂದಿದ್ದ ನಟ ರಾಜು ತಾಳಿಕೋಟೆ ನಿಧನ
ಪೋಷಕ ನಟ ರಾಜು ತಾಳಿಕೋಟೆ ಯಾನೆ ರಾಜೇಸಾಬ್ ಮುಕ್ತಮ ಸಾಬ್ (59) ಸೋಮವಾರ ಇಲ್ಲಿನ ಹೆಬ್ರಿ ಎಂಬಲ್ಲಿ ಶೂಟಿಂಗ್ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಆರ್‌ಎಸ್‌ಎಸ್ ನಿಷೇಧಿಸಲು ಹುನ್ನಾರ: ಸುನೀಲ್ ಕುಮಾರ್ ಆಕ್ರೋಶ
ಪ್ರಿಯಾಂಕ ಖರ್ಗೆ ಅವರು ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ಹಾಗೂ ಬೈಠಕ್‌ಗಳನ್ನು ನಿಷೇಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿರುವ ಆರೋಪ ಹಿನ್ನೆಲೆ, ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಆರ್‌ಎಸ್‌ಎಸ್‌ ನಿಷೇಧಿಸರು: ಪೇಜಾವರ ಶ್ರೀ ವಿಶ್ವಾಸ
ಆರ್‌ಎಸ್ಎಸ್‌ನ್ನು ನಿಷೇಧ ಮಾಡುವುದು ಸರಿಯಲ್ಲ, ಮೂಗು ಸೋರುತ್ತಿದೆ ಎಂದು ಅದನ್ನೇ ಕಿತ್ತೆಸೆಯುತ್ತಾರಾ ? ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಾಕಿ ದಿನಗೂಲಿ, ತುಟ್ಟಿಭತ್ಯೆ ಆಗ್ರಹ: ಬೀಡಿ ಕಾರ್ಮಿಕರ ಪ್ರತಿಭಟನೆ
ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರು ಸೋಮವಾರ ನಗರದ ಭಾರತ್ ಬೀಡಿ ಕಂಪೆನಿ ಮುಂದೆ ಹಕ್ಕೊತ್ತಾಯ ಚಳವಳಿ ಮಾಡಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 520
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved