• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಡಿಎಸ್, ಬಿಜೆಪಿಯವರಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ: ಡಿಕೆಶಿ
ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆ ಎರಡೂ ಪಕ್ಷಗಳು ಜನರ ಬದುಕಿನ ಬಗ್ಗೆ ಮಾತನಾಡುವುದಿಲ್ಲ, ಕೇವಲ ಜನರ ಭಾವನೆ ಮೇಲೆ, ಧರ್ಮದ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಆರೋಪಿಸಿದರು.
ಗೋಲ್ಡನ್ ದಾಖಲೆಯ ದೀಕ್ಷಾಳಿಗೆ ಡಿಸಿಎಂ ಅಭಿನಂದನೆ
ವಿದುಷಿ ದೀಕ್ಷಾ ಆ.೨೧ರಂದು ಪ್ರತೀ ಮೂರು ಗಂಟೆಗೆ ೧೫ ನಿಮಿಷಗಳ ವಿರಾಮ ನಿಯಮಕ್ಕನುಗುಣವಾಗಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದರು. ದೀಕ್ಷಾ, ಕಳೆದ ಗುರುವಾರ ಮಂಗಳೂರಿನ ರೆಮೋನಾ ಅವರ ೧೨೭ ಗಂಟೆಗಳ ದಾಖಲೆಯನ್ನು ಮುರಿದು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ತಮ್ಮ ಹೆಸರನ್ನು ಬರೆದಿದ್ದರು. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಏಷ್ಯಾ ಹೆಡ್ ಮನೀಶ್ ಬಿಷ್ಣೋಯ್ ಅವರು ದೀಕ್ಷಾ ದಾಖಲೆ ಮಾಡಿರುವುದಾಗಿ ಘೋಷಿಸಿದರು. ಆದರೆ ದೀಕ್ಷಾ ಅಲ್ಲಿಗೆ ನೃತ್ಯವನ್ನು ನಿಲ್ಲಿಸದೇ ಇದೀಗ 216 ಗಂಟೆಗಳ ಕಾಲ ನರ್ತಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.
ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕ್‌ಗೆ ಸತತ 9ನೇ ಬಾರಿಗೆ ಸಾಧನಾ ಪ್ರಶಸ್ತಿ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಬ್ಯಾಂಕ್‌ ಅಧ್ಯಕ್ಷ, ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಕ್ರೀಡಾ ಚಟುವಟಿಕೆಗಳಿಂದ ಸದೃಢ ಬದುಕು ಸಾಧ್ಯ: ಸಂಸದ ಕೋಟ
ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ನೆರವೇರಿತು.
ಸಂಗೀತದಿಂದ ಆರೋಗ್ಯವಂತ ಸಮಾಜ ನಿರ್ಮಾಣ: ಕಿರಣ್‌ ಕುಮಾರ್‌ ಕೊಡ್ಗಿ
ಭಂಡಾರ್ಕಾರ್ಸ್‌ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಹಾಗೂ ಕಾಲೇಜಿನ ಐ.ಕ್ಯೂ.ಎ.ಸಿ. ಸಹಯೋಗದಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ‘ಹಾಡಿರೇ ರಾಗಗಳ ತೂಗಿರೇ ದೀಪಗಳ’ ಸಂಗೀತ ಗಾಯನ ಕಾರ್ಯಕ್ರಮ ನೆರವೇರಿತು.
ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮೀನುಗಾರರ ರಕ್ಷಣೆ
ಮಲ್ಪೆ ಪರಿಸರದಲ್ಲಿ ಸಮುದ್ರಪಾಲಾಗುತ್ತಿದ್ದ ನಾಲ್ವರು ಮೀನುಗಾರರನ್ನು ಈಶ್ವರ್ ಮಲ್ಪೆ ದೋಣಿಯಲ್ಲಿ ತೆರಳಿ, ಈಜಿ ಕೈಸೋತು ಹೋಗಿದ್ದ ಮೀನುಗಾರರಿಗೆ ಲೈಫ್‌ ಜಾಕೆಟ್‌ ನೀಡಿ ರಕ್ಷಿಸಿ ದಡಕ್ಕೆ ಕರೆ ತಂದರು.
ಉಡುಪಿ: ಇಂದು ಮಧ್ವಚಾರ್ಯರ ಅಂಚೆಚೀಟಿ ಬಿಡುಗಡೆ
ಮಧ್ವರ ಅಂಚೆಚೀಟಿ ಮಣಿಪಾಲ ಮಾಹೆ ಸಹಯೋಗದೊಂದಿಗೆ ಹೊರತರಲಾಗುತ್ತಿದ್ದು, ಶನಿವಾರ ಸಂಜೆ 4 ಗಂಟೆಗೆ ಕೃಷ್ಣಮಠದ ರಾಜಾಂಗಣದಲ್ಲಿ ಅನಾವರಣಗೊಳ್ಳಲಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೂಡ್ಲಕಟ್ಟೆ ವಿದ್ಯಾ ಅಕಾಡೆಮಿ: ದಂತ ಆರೈಕೆ ಮಾಹಿತಿ ಶಿಬಿರ
ಮೂಡ್ಲಕಟ್ಟೆಯ ವಿದ್ಯಾ ಅಕಾಡೆಮಿಯಲ್ಲಿ, ಕೋಟೇಶ್ವರ ಶ್ರೀದೇವಿ ಡೆಂಟಲ್ ಕ್ಲಿನಿಕ್‌ನ ಡಾ. ಜಗದೀಶ್ ಹಾಗೂ ಅವರ ತಂಡವು ದಂತ ಆರೈಕೆ ಮತ್ತು ಹಲ್ಲುಗಳ ಸ್ವಚ್ಛತೆಯ ಕುರಿತ ವಿಶೇಷ ಪ್ರಾತ್ಯಕ್ಷಿಕೆ ನಡೆಸಿಕೊಟ್ಟಿತು.
ಮಾಬುಕಳ: ಸಾರ್ವಜನಿಕ ಗಣೇಶೋತ್ಸವ, ಸಾಧಕರಿಗೆ ಸನ್ಮಾನ
ದೂಳಂಗಡಿ ಶಾಲಾ ವಠಾರದಲ್ಲಿ ೧೬ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು.
ಕಾಪು ಸರ್ಕಾರಿ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ ಎಟ್‌ 500 ಉಪನ್ಯಾಸ
ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ವೇದಿಕೆ ಹಾಗೂ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ ‘ರಾಣಿ ಅಬ್ಬಕ್ಕ @ ೫೦೦ : ಪ್ರೇರಣಾದಾಯಿ ಉಪನ್ಯಾಸಗಳ ಸರಣಿ ಎಸಳು -೨೨’ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 486
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved