• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗರಮಠದಲ್ಲಿ ಮರಳುಗಾರಿಕೆ: ಅಧಿಕಾರಿಗಳಿಗೆ ಶಾಸಕರಿಂದ ತರಾಟೆ
ಗಣಿ ಇಲಾಖೆ ಗುರುತುಪಡಿಸಿರುವ ಸ್ಥಳ ಮರಳುಗಾರಿಕೆಗೆ ಯೋಗ್ಯವಲ್ಲ, ಆದರೂ ಅಲ್ಲಿ ಮರಳು ತೆಗೆದು ಈಗಾಗಲೇ ಕಿಂಡಿ ಅಣೆಕಟ್ಟಿಗೆ ಸಾಕಷ್ಟು ಹಾನಿಗೊಂಡಿದೆ. ಅಲ್ಲದೇ ಮರಳು ಸಂಗ್ರಹಕ್ಕೆ ಕೃಷಿ ಭೂಮಿ ಬಳಕೆ ಮಾಡಿದ್ದಾರೆ, ಇಲ್ಲಿನ ರಸ್ತೆಗಳು ಅಗಲಕಿರಿದಾಗಿದ್ದು ಲಾರಿಗಳ ಓಡಾಟಕ್ಕೆ ಯೋಗ್ಯವಾಗಿಲ್ಲ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು.
ಮೊದಲ ಯತ್ನದಲ್ಲೇ ಐಎಎಸ್‌ ಪಾಸ್‌ ಮಾಡಿದ ಕಾರ್ಕಳದ ಯುವಕ
ಶೌಕತ್ ಅಜೀಂ, ಪ್ರಾಥಮಿಕ ಶಿಕ್ಷಣವನ್ನು ಕಾರ್ಕಳ ಉರ್ದು ಹಾಗೂ ವೆಂಕಟರಮಣ ಶಾಲೆಯಲ್ಲಿ ಮುಗಿಸಿ, ಬಳಿಕ ಹೈಸ್ಕೂಲ್ ಶಿಕ್ಷಣವನ್ನು ಭುವನೇಂದ್ರ ಹೈಸ್ಕೂಲ್‌ನಲ್ಲಿ, ಪಿಯುಸಿ ಶಿಕ್ಷಣವನ್ನು ಕೆಎಂಇಎಸ್‌ನಲ್ಲಿ, ಮೂಡುಬಿದಿರೆಯ ಮೈಟ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯೂನಿಕೇಶನ್‌ನಲ್ಲಿ ಎಂಜಿನಿಯರಿಂಗ್ ಮುಗಿಸಿದ್ದಾರೆ.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಅಪರೂಪದ ಬೆನ್ನುಮೂಳೆ ಶಸ್ತ್ರಚಿಕಿತ್ಸೆ
34 ವರ್ಷದ ವ್ಯಕ್ತಿಯೊಬ್ಬರಿಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಅಪರೂಪದ ಬೆನ್ನುಮೂಳೆಯ ಎಂಡೋಸ್ಕೋಪಿಕ್ ಶಸ್ತ್ರಚಿಕಿತ್ಸೆ ಮೂಲ ಹೊಸ ಜೀವನ ನೀಡಲಾಗಿದೆ.
ಹಿರಿಯಡ್ಕ ಕೆಪಿ ಶಾಲೆಗೆ 75 ವರ್ಷ: ಅಮೃತ ಮಹೋತ್ಸವ ಆಚರಣೆ ಸಿದ್ಧತೆ
ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ 75 ವರ್ಷಗಳನ್ನು ಪೂರೈಸಿ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಈ ಅಮೃತ ಮಹೋತ್ಸವ ಸಮಿತಿಯ ಉದ್ಘಾಟನೆ ಹಾಗೂ ಅಮೃತ ಮಹೋತ್ಸವ ಕಾರ್ಯಾಲಯದ ಉದ್ಘಾಟನೆ ಭಾನುವಾರ ಬೆಳಗ್ಗೆ 11 ಗಂಟೆಗೆ ಕಾಲೇಜಿನ ಚಂದಯ್ಯ ಹೆಗ್ಡೆ ಸಭಾಭವನದಲ್ಲಿ ನಡೆಯಲಿದೆ.
ಮೂರನೇ ಬಾರಿ ರೆಡ್‌ಕ್ರಾಸ್‌ ರಾಜ್ಯಸಭಾಪತಿ: ಬಸ್ರೂರು ರಾಜೀವ ಶೆಟ್ಟಿ ಸಾರ್ವಜನಿಕ ಅಭಿನಂದನೆ
ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ರೆಡ್ ಕ್ರಾಸ್‌ ಕರ್ನಾಟಕ ಸಭಾಪತಿಯಾಗಿ ಮೂರನೇ ಬಾರಿ ಆಯ್ಕೆಯಾಗಿರುವ ಮೂಲಕ ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ, ವಿವಿಧ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕವಾಗಿ ಸನ್ಮಾನ ನಡೆಯಿತು.
ಮಾನವ ಕರುಣೆಯ ಪ್ರತಿರೂಪ ಪಂಜೆ ಮಂಗೇಶರಾಯರು: ಡಾ.ರಾಜಶೇಖರ ಹಳೆಮನೆ
ಶಿರ್ವದ ಮುಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಕರ್ನಾಟಕ ಸಾಹಿತ್ಯ ಅಕಾಡೆಮಿ, ಉಡುಪಿ ಸಾಹಿತ್ಯ ವಿಚಾರ ವೇದಿಕೆಗಳ ಸಹಯೋಗದಲ್ಲಿ ಚಕೋರ ಕಾರ್ಯಕ್ರಮದ ಅಡಿಯಲ್ಲಿ ಪಂಜೆ ಮಂಗೇಶರಾಯರ ಕೃತಿಗಳ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಮಹತ್ವ ವಿಷಯದ ಕುರಿತು ವಿಶೇಷ ಉಪನ್ಯಾಸ ನೆರವೇರಿತು.
ಮಕ್ಕಳಿಗೆ ಲಸಿಕೆ ಹಾಕಿಸಿ ಮಾರಕ ರೋಗಗಳಿಂದ ರಕ್ಷಿಸಿ: ಅಬೀದ್‌ ಗದ್ಯಾಳ
ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ವಿಶ್ವ ಲಸಿಕಾ ವಾರವನ್ನು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಉದ್ಘಾಟಿಸಿದರು.
ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರ ಬಿಡುಗಡೆ
ಏ.30 ಮತ್ತು ಮೇ 1ರಂದು ಉಡುಪಿಯ ರಾಜಾಂಗಣದಲ್ಲಿ ನಡೆಯಲಿರುವ 17ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಿದರು.
ತೊಟ್ಟಂ ಚರ್ಚ್‌: ಪೋಪ್‌ ಫ್ರಾನ್ಸಿಸ್‌ ಶ್ರದ್ಧಾಂಜಲಿ ಕಾರ್ಯಕ್ರಮ
ಇತ್ತೀಚೆಗೆ ನಿಧನರಾದ ಕಥೊಲಿಕ ಕ್ರೈಸ್ತ ಸಮುದಾಯದ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರಿಗೆ ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಶುಕ್ರವಾರ ಪವಿತ್ರ ಬಲಿಪೂಜೆಯೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು
ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಹುಟ್ಟುಹಬ್ಬ ಆಚರಿಸಿದ ಆನಂದ್‌ ಕುಂದರ್‌
ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಜನತಾ ಸಮೂಹ ಸಂಸ್ಥೆಗಳ ಚೇರ್ಮನ್ ಆನಂದ್ ಸಿ. ಕುಂದರ್ ಈ ನೂತನ ಮನೆಯಲ್ಲಿ ದೀಪ ಬೆಳಗಿಸಿ, ಮನೆ ಬೀಗದ ಕೈಗಳನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಅಲ್ಲದೇ ಮನೆಯಲ್ಲಿ ಗೃಹಪ್ರವೇಶ ಪೂಜಾ ಕಾರ್ಯಗಳು ನೆರವೇರಿಸಿ, ತಮ್ಮ ಟ್ರಸ್ಟ್‌ ವತಿಯಿಂದಲೇ ಅತಿಥಿಗಳಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 528
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved