• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಂಬಳ್ಳಿ ವೆಂಕಟ್ರಮಣ ದೇವಳದಲ್ಲಿ ಜ್ಞಾನ ದೀಪೋತ್ಸವ ಸಂಪನ್ನ
ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನ ಆಡಳಿತ ಮಂಡಳಿ ಮತ್ತು ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಹಮ್ಮಿಕೊಂಡ ಜ್ಞಾನ ದೀಪೋತ್ಸವವು ವಿಜೃಂಭಣೆಯಿಂದ ಮಂಗಳವಾರ ಸಂಪನ್ನಗೊಂಡಿತು.
ಬ್ರಹ್ಮಾವರ ಲಾಕಪ್‌ ಡೆತ್‌: ಸಿಐಡಿ ತನಿಖೆ ಶುರು
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಭಾನುವಾರ ಮುಂಜಾನೆ ನಡೆದ ಲಾಕಪ್ ಡೆತ್ ಪ್ರಕರಣವನ್ನು ಸಿಐಡಿ ಪೊಲೀಸರು ಕೈಗೆತ್ತಿಕೊಂಡಿದ್ದಾರೆ. ಸೋಮವಾರ ಉಡುಪಿಗೆ ಆಗಮಿಸಿರುವ ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಉಡುಪಿ: ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳ‍ನ ಸಂಪನ್ನ
ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಶ್ರೀನಿವಾಸ ಉತ್ಸವ ಬಳಗ ನೇತೃತ್ವದಲ್ಲಿ ರಾಜಾಂಗಣದಲ್ಲಿ ವೈಭವದ ಶ್ರೀವಿಜಯದಾಸರ ಆರಾಧನಾ ಅಂಗವಾಗಿ ನಡೆದ ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಸೋಮವಾರ ನಡೆಯಿತು.
ಎಂಸಿಸಿ ಬ್ಯಾಂಕ್‌ ಉಡುಪಿ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ
ಎಂ.ಸಿ.ಸಿ. ಬ್ಯಾಂಕಿನ ಉಡುಪಿ ನಗರ ಶಾಖೆಯನ್ನು ಅಜ್ಜರುಕಾಡು ಭುಜಂಗ ಪಾರ್ಕ್ ರಸ್ತೆಯ ಶ್ರೀ ಶಿವಧಾಮ ಕಮರ್ಷಿಯಲ್‌ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಸ್ಥಳಾಂತರಿತ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು.
ಒನಕೆ ಓಬವ್ವ ಸ್ತ್ರೀ ಶಕ್ತಿಯ ಸಂಕೇತ: ಡಿಸಿ ಡಾ. ಕೆ.ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ ನಡೆಯಿತು.
ನಕ್ಸಲ್‌ ಪೀಡಿತ ಪರಿಸರದ ಬೊಳ್ಳೆಟ್ಟು ಅಂಗನವಾಡಿಗಿಲ್ಲ ಭದ್ರತೆ
2003ರಲ್ಲಿ ನಡೆದ ನಕ್ಸಲ್ ಎನ್‌ಕೌಂಟರ್‌ ನಡೆದ ಬಳಿಕ ಬೊಳ್ಳೆಟ್ಟು ಭಾಗದಲ್ಲಿ ಸರ್ಕಾರದ ವತಿಯಿಂದ 2004ರಲ್ಲಿ ಅಂಗನವಾಡಿ ಕೇಂದ್ರ ಆರಂಭವಾಯಿತು. 2006ರಲ್ಲಿ ಮೂರನೇ ಹಣಕಾಸು ಯೋಜನೆಯಿಂದ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಈಗ ಕಟ್ಟಡ ನಿರ್ಮಾಣವಾಗಿ 18 ವರ್ಷಗಳು ಕಳೆದಿವೆ. ಆದರೆ ತಡೆಗೋಡೆ ಇನ್ನೂ ನಿರ್ಮಾಣವಾಗಿಲ್ಲ.
ಸರ್ಕಾರಕ್ಕೆ, ಚುನಾವಣೆಗೆ ಹಣ ನೀಡಿಲ್ಲ: ಮದ್ಯ ವ್ಯಾಪಾರಿಗಳ ಸಂಘ ಸ್ಪಷ್ಟನೆ
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರ ಚುನಾವಣೆಗೆ ಮದ್ಯ ವ್ಯಾಪಾರಿಗಳಿಂದ 800 ಕೋಟಿ ರು. ಹಣ ಪಡೆದಿದೆ ಎಂದು ಇತ್ತೀಚೆಗೆ ಆರೋಪಿಸಿದ್ದು, ಇದನ್ನು ಗೋವಿಂದರಾಜ ಹೆಗ್ಡೆ ಅಲ್ಲಗಳೆದಿದ್ದಾರೆ.
ಅಭಿಮಾನಿಗಳಿಂದ ಕಲಾವಿದರ ಹೆಸರು ಚಿರಸ್ಥಾಯಿ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು
ಬೈಂದೂರಿನ ಕಿರಿಮಂಜೇಶ್ವರ - ನಾಗೂರು ಸುತ್ತಲಿನ ನಾಗರಿಕರ ಸಹಯೋಗದಲ್ಲಿ ನಾಗೂರು ಒಡೆಯರಮಠದ ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಕಿರಿಮಂಜೇಶ್ವರ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಹಕಾರದಲ್ಲಿ ಹಮ್ಮಿಕೊಂಡ 9ನೇ ವರ್ಷದ ಯಕ್ಷಗಾನ ಜ್ಞಾನಯಜ್ಞ ‘ತಾಳ ಮದ್ದಲೆ ಸಪ್ತಾಹ ’ದ ಸಮಾರೋಪ ನಡೆಯಿತು.
ಅಭಿಮಾನಿಗಳಿಂದ ಕಲಾವಿದರ ಹೆಸರು ಚಿರಸ್ಥಾಯಿ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು
ಬೈಂದೂರಿನ ಕಿರಿಮಂಜೇಶ್ವರ - ನಾಗೂರು ಸುತ್ತಲಿನ ನಾಗರಿಕರ ಸಹಯೋಗದಲ್ಲಿ ನಾಗೂರು ಒಡೆಯರಮಠದ ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಕಿರಿಮಂಜೇಶ್ವರ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಹಕಾರದಲ್ಲಿ ಹಮ್ಮಿಕೊಂಡ 9ನೇ ವರ್ಷದ ಯಕ್ಷಗಾನ ಜ್ಞಾನಯಜ್ಞ ‘ತಾಳ ಮದ್ದಲೆ ಸಪ್ತಾಹ ’ದ ಸಮಾರೋಪ ನಡೆಯಿತು.
ಮಾಹೆ 32ನೇ ಘಟಿಕೋತ್ಸವಕ್ಕೆ ಅದ್ದೂರಿಯ ತೆರೆ
ಭಾರತದ ಪ್ರಮುಖ ಸಂಶೋಧನಾ ಕೇಂದ್ರಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ 32ನೇ ಘಟಿಕೋತ್ಸವವು ಭಾನುವಾರ ಇಲ್ಲಿನ ಕೆಎಂಸಿ ಗ್ರೀನ್ಸ್‌ನಲ್ಲಿ ಅದ್ದೂರಿಯಾಗಿ ತೆರೆಕಂಡಿತು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 395
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved