• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಪ್ ಫ್ರಾನ್ಸಿಸ್‌ ಶಾಂತಿ, ಪ್ರೀತಿ, ಭರವಸೆಯ ದಾರಿದೀಪ: ಬಿಷಪ್‌
ಕಥೊಲಿಕ ಕ್ರೈಸ್ತ ಸಮುದಾಯದ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಸ್ಮರಣಾರ್ಥವಾಗಿ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಅಖಿಲ ಕರ್ನಾಟಕ ಮಾನವ ಹಕ್ಕುಗಳ ಕೈಸ್ತ ಐಕ್ಯತಾ ಒಕ್ಕೂಟ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಸರ್ವ ಧರ್ಮ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.
ಮೇ 5ರಿಂದ ಪರಿಶಿಷ್ಟ ಜಾತಿ ಸಮೀಕ್ಷೆ: ಸಾರ್ವಜನಿಕರ ಸಹಕಾರಕ್ಕೆ ಜಿಲ್ಲಾಧಿಕಾರಿ ಮನವಿ
ಜಿಲ್ಲೆಯಲ್ಲಿ ಮೇ 5 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಿ ಸಮೀಕ್ಷೆ ನಡೆಸುವ ಕಾರ್ಯವು ಶಾಲಾ ಶಿಕ್ಷಕರಿಂದ ನಡೆಯಲಿದೆ. ನಡೆಯಲಿದ್ದು, ಮನೆ ಮನೆಗೆ ದತ್ತಾಂಶ ಶೇಖರಣೆಗೆ ಆಗಮಿಸುವ ಶಿಕ್ಷಕರೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಹೇಳಿದ್ದಾರೆ.
ಮಡಿಕೇರಿ: ನಿವೇಶನ ರಹಿತರಿಂದ ಬೃಹತ್ ಪ್ರತಿಭಟನೆ
ಎಐಬಿಎಸ್‌ಪಿಯ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಷ್ಟ್ರೀಯ ಸಂಯೋಜಕ ಎಂ.ಗೋಪಿನಾಥ್ ಹಾಗೂ ಜಿಲ್ಲಾ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿಂದ ಜಿಲ್ಲಾಡಳಿತ ಭವನದ ವರೆಗೆ ನಿವೇಶನ ರಹಿತರು ಘೋಷಣೆಗಳ ಸಹಿತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಜ್‌ಕುಮಾರ್‌ ಮೇರು ವ್ಯಕ್ತಿತ್ವ ಪ್ರತಿಯೊಬ್ಬರಿಗೂ ಮಾದರಿ: ಅಬೀದ್‌ ಗದ್ಯಾಳ
ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವರನಟ ಡಾ.ರಾಜ್ ಕುಮಾರ್ 97 ನೇ ಜಯಂತಿ ನೆರವೇರಿತು.
ಮರ್ಣೆ: ಮುಚ್ಚಿ ಹೋಗಿದ್ದ ‘ಪೊಟ್ಟುಕೆರೆ’ಗೆ ಧರ್ಮಸ್ಥಳ ಯೋಜನೆ ಕಾಯಕಲ್ಪ
ಮರ್ಣೆ ಗ್ರಾಮ ವ್ಯಾಪ್ತಿಯ ರಾಧನಾಯಕ್ ಶಾಲಾ ಬಳಿ ಮುಚ್ಚಿ ಹೋಗಿಸುವ ಸುಮಾರು 50 ಸೆಂಟ್ಸ್ ಜಾಗದಲ್ಲಿ ಗುರುತಿಸಿಕೊಂಡಿರುವ ‘ಪೊಟ್ಟುಕೆರೆ’ಗೆ ಅಮೃತಕೆರೆ ಎಂದು ಮರು ನಾಮಕರಣ ಮಾಡಲಾಗಿದೆ. ಈ ಕೆರೆ 50 ವರ್ಷಗಳ ಹಿಂದೆಯೆ ಹೂಳು ತುಂಬಿ ಮುಚ್ಚಿಹೋಗಿತ್ತು . ಜೊತೆಗೆ ಈ ಭಾಗದಲ್ಲೊ‌ ನೀರಿನ ಒರತೆಯು ಕಮ್ಮಿಯಾಗಿತ್ತು.
ಎಂಎಸ್‌ಆರ್‌ಎಸ್‌ ಕಾಲೇಜ್‌: ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರ
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಬೆಳ್ಮಣ್ಣಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಸ್ಪೀಕರ್‌ ಮುಖಭಂಗಕ್ಕೆ ಮೊದಲು ಅಮಾನತು ರದ್ದುಗೊಳಿಸಲಿ: ಯಶ್ಪಾಲ್‌ ಆಗ್ರಹ
ವಿಧಾನಸಭಾಧ್ಯಕ್ಷ ಅದರಲ್ಲೂ ನಮ್ಮ ಕರಾವಳಿಯವರೇ ಆಗಿರುವ ಜನಪ್ರತಿನಿಧಿಗೆ ಮುಖಭಂಗವಾಗುವುದು ಸರಿಯಲ್ಲ, ಆದ್ದರಿಂದ ಅವರು ತಮ್ಮ ಅಮಾನತು ಆದೇಶದ ಬಗ್ಗೆ ಸರಿಯಾದ ನಿರ್ಧಾರಕ್ಕೆ ಬರುವುದು ಸೂಕ್ತ ಎಂದು ಅಮಾನತುಗೊಂಡಿರುವ ಶಾಸಕರಲ್ಲೊಬ್ಬರಾಗಿರುವ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.
ಪಾಡ್ದನಗಳು ಗ್ರಂಥಸ್ಥವಾಗಿ ಮುಂದಿನ ಪಳಿಗೆಗೆ ಸಿಗುವಂತಾಗಲಿ: ಡಾ.ಪ್ರತಿಭಾ ಆರ್.
ಮೂಡುಬೆಳ್ಳೆಯ ಪಾಣಾರ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಬೆಳ್ಳೆ ಕಾಡಬೆಟ್ಟು ಶ್ರೀ ಪಂಜುರ್ಲಿ ದೈವಸ್ಥಾನದ ಪ್ರಾಂಗಣದಲ್ಲಿ ಮೂಡುಬೆಳ್ಳೆಯ ಹಿರಿಯ ಪಾಡ್ದನ ಹಾಡುಗಾರ್ತಿ ಅಪ್ಪಿ ಕೃಷ್ಣ ಪಾಣಾರ ಅವರಿಗೆ ಕರ್ನಾಟಕ ಸರ್ಕಾರದ ಕರ್ನಾಟಕ ಜಾನಪದ ಅಕಾಡೆಮಿಯಿಂದ ವಾರ್ಷಿಕ ‘ಗೌರವ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ನೆರವೇರಿತು.
ಭಯೋತ್ಪಾದಕರಿಗೆ ಧರ್ಮ ಇಲ್ಲ ಎನ್ನುವುದು ಸುಳ್ಳು: ಪೂರ್ಣಿಮಾ ಸುರೇಶ್
ವಿಶ್ವ ಹಿಂದೂ ಪರಿಷತ್​, ಬಜರಂಗದಳ, ಹಿಂದು ಜಾಗರಣ ವೇದಿಕೆ ವತಿಯಿಂದ ಕಾಶ್ಮೀರದ ಪಹಲ್ಗಾಮ್​ ನರಮೇಧ ಖಂಡಿಸಿ ಶ್ರದ್ಧಾಂಜಲಿ ಸಭೆ ನಡೆಯಿತು.
ಪ್ರಜ್ಞಾ ಉತ್ಸವ: ಕುಂದಾಪುರ ಡಾ.ಬಿ.ಬಿ. ಹೆಗ್ಡೆ ಕಾಲೇಜು ಚಾಂಪಿಯನ್‌
ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ), ಮತ್ತು ಸ್ನಾತಕೋತ್ತರ ಕೇಂದ್ರ ಉಡುಪಿ ಆಶ್ರಯದಲ್ಲಿ ರಾಜ್ಯಮಟ್ಟದ ಎರಡು ದಿನಗಳ ಅಂತರ್ ಕಾಲೇಜು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಉತ್ಸವ ‘ಪ್ರಜ್ಞಾ ೨೦೨೫’ರ ಸಮಾರೋಪ ಸಮಾರಂಭ ಇತ್ತೀಚೆಗೆ ನೆರವೇರಿತು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 528
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved