• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಬಜೆಟ್‌ನಲ್ಲಿ ಕರಾವಳಿ ಕರ್ನಾಟಕಕ್ಕೆ ದ್ರೋಹ: ಉಡುಪಿ ಕಾಂಗ್ರೆಸ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳನ್ನು ನೀಡದೆ ಕರ್ನಾಟಕವನ್ನು ಅವಗಣಿಸಿದ್ದಷ್ಟೇ ಅಲ್ಲ ಕರಾವಳಿ ಕರ್ನಾಟಕಕ್ಕೆ ದ್ರೋಹ ಬಗೆಯಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.
ಬಂದರು- ಮೀನುಗಾರಿಕಾ ಇಲಾಖೆ ಅಧಿಕಾರಿ ಜೀವಿಯರ್ ಡಯಾಸ್‌ಗೆ ಬೀಳ್ಕೊಡುಗೆ
ಬಂದರು ಮತ್ತು ಮೀನುಗಾರಿಕಾ ಉಡುಪಿ ಉಪವಿಭಾಗದಲ್ಲಿ ಎಂಜಿನಿಯರ್ ಆಗಿ ಸುಮಾರು 29 ವರ್ಷ ಕರ್ತವ್ಯ ಸಲ್ಲಿಸಿ ನಿವೃತ್ತರಾದ ಕ್ಸೇವಿಯರ್ ಪಿ. ಡಯಾಸ್ ಅವರನ್ನು ಮೂಲಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಕರ್ನಾಟಕ ಜಲಸಾರಿಗೆ ಮಂಡಳಿ ವತಿಯಿಂದ ನಗರದ ಅಂಬಲಪಾಡಿ ಕಾರ್ತಿಕ ಹೋಟೆಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಬೀಳ್ಕೊಡಲಾಯಿತು.
ಕಾಡಿನಲ್ಲಿದ್ದು ಶಸ್ತ್ರಾಸ್ತ್ರಗಳಿಂದ ಸಾಧನೆ ಅಸಾಧ್ಯ: ಮಾಜಿ ನಕ್ಸಲ್ ಸಲೀಂ
ಇನ್ನು ಮುಂದೆ ಶಸ್ತ್ರಾಸ್ತ್ರ ಹೋರಾಟದಿಂದ ಯಾವುದೇ ಸಾಧನೆ ಮಾಡುವುದಕ್ಕಾಗುವುದಿಲ್ಲ ಎಂಬ ಸತ್ಯದರ್ಶನವಾಗಿ 2009ರಲ್ಲಿ ನಕ್ಸಲ್ ಚಳುವಳಿ ಬಿಟ್ಟು ಹೊರಗೆ ಬಂದಿರುವ ಸಲೀಂ ಯಾನೆ ಸಂಜೀವ, ಇನ್ನು ಯಾರೂ ಕೂಡ ಶಸ್ತ್ರಾಸ್ತ್ರ ಹಿಡಿದು ಕಾಡಿಗೆ ಹೋಗಿ ಹೋರಾಟ ಮಾಡಬೇಕಾಗಿಲ್ಲ, ಹೋರಾಟ ಮಾಡುವುದಿದ್ದರೆ ಅಂಬೇಡ್ಕರ್‌ ಅವರ ಸಂವಿಧಾನದಡಿ ಹೋರಾಟ ಮಾಡಿ ಎಂದು ಸಲಹೆ ಮಾಡಿದ್ದಾರೆ.
ಕಾರ್ಕಳ ಅಗ್ನಿಶಾಮಕ ಠಾಣೆಯಲ್ಲಿ ವಾಹನ ಕೊರತೆ, ಕಾರ್ಯವ್ಯಾಪ್ತಿ ಹೆಚ್ಚು!
ಜಿಲ್ಲೆಯಲ್ಲಿ ಒಟ್ಟು 7 ತಾಲೂಕುಗಳಿದ್ದರೂ ಉಡುಪಿ, ಮಲ್ಪೆ, ಕಾರ್ಕಳ, ಕುಂದಾಪುರ ಹಾಗೂ ಬೈಂದೂರಿನಲ್ಲಿ ಮಾತ್ರ ಅಗ್ನಿಶಾಮಕ ಠಾಣೆಗಳಿವೆ. ಹೆಬ್ರಿ, ಬ್ರಹ್ಮಾವರ, ಕಾಪು ತಾಲೂಕುಗಳಲ್ಲಿ ಅಗ್ನಿಶಾಮಕ ಠಾಣೆಗಳಿಲ್ಲ. ಆದ್ದರಿಂದ ಹೆಬ್ರಿ, ಬ್ರಹ್ಮಾವರ ಹಾಗೂ ಕಾಪು ತಾಲೂಕುಗಳಲ್ಲಿ ಸಂಭವಿಸುವ ಅಗ್ನಿ ಅವಘಡ ನಿರ್ವಹಣೆಯನ್ನೂ ಕಾರ್ಕಳ ಠಾಣೆಯೇ ಮಾಡಬೇಕಿದೆ.
ಏಕವಿನ್ಯಾಸ ನಕ್ಷೆ ದರ ದುಪ್ಪಟ್ಟು: ಮಣಿರಾಜ ಶೆಟ್ಟಿ
ಕಾಂಗ್ರೆಸ್‌ ಆಡಳಿತದಲ್ಲಿ ಜನಸಾಮಾನ್ಯರ ದೈನಂದಿನ ಚಟುವಟಿಕೆಗಳಿಗೆ ತೀರಾ ತೊಂದರೆಯಾಗುತ್ತಿದ್ದು ಅಭಿವೃದ್ಧಿ ಶೂನ್ಯವಾಗಿದೆ. ಹಿಂದೆ ಬಿಜೆಪಿ ಸರ್ಕಾರ ಇರುವಾಗ ಲೆಕ್ಕವಿಲ್ಲದಷ್ಟು ರಸ್ತೆಗಳು, ಸೇತುವೆಗಳು ಮಂಜೂರಾಗಿದ್ದು ಈ ಬಾರಿ ಕನಿಷ್ಠ ತೀರಾ ಅಗತ್ಯದ ಕೆಲಸಗಳಿಗೂ ಅನುದಾನ ದೊರೆಯುತ್ತಿಲ್ಲ. ಈ ಬಗ್ಗೆ ಕಾಂಗ್ರೆಸ್‌ನ ಕೆಲವು ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರಕಾರವು ಅಧಿಕಾರಿಗಳ ಜನರನ್ನು ಸುಲಿಗೆ ಮಾಡುತ್ತಿದೆ. ಇದೊಂದು ಪಿಕ್‌ಪಾಕೆಟ್ ಸರಕಾರ ಎಂಬುದಾಗಿ ಸಾಬೀತಾಗಿದೆ ಎಂದು ಬಿ. ಮಣಿರಾಜ ಶೆಟ್ಟಿ ಹೇಳಿದರು.
ರಂಗಭೂಮಿಗೆ ಪ್ರೋತ್ಸಾಹ ನೀಡಿ, ಉಳಿಸುವ ಜವಾಬ್ದಾರಿ ಸಮಾಜದ್ದು: ಡಾ. ಬಲ್ಲಾಳ್
ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಮೂರು ದಿನಗಳ ‘ರಂಗಭೂಮಿ ರಂಗೋತ್ಸವ’ ಕಾರ್ಯಕ್ರಮ ನಡೆಯಿತು.
ಭಾರತೀಯ ಧರ್ಮದರ್ಶನದಿಂದ ಜಗತ್ತಿನ ಸಮಸ್ಯೆಗೆ ಪರಿಹಾರ: ಭಟ್ಟಾರಕ ಶ್ರೀ
ವಾರಣಾಸಿ ನಮೋ ಘಾಟ್‌ನಲ್ಲಿ ಭಾರತೀಯ ಧರ್ಮ ದರ್ಶನಗಳ ಎರಡು ದಿನಗಳ ಸಮ್ಮೇಳನವನ್ನು ಮೂಡುಬಿದಿರೆ ಶ್ರೀ ಜೈನ ಮಠದ ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಚಾರ್ಯ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಉದ್ಘಾಟಿಸಿದರು.
ಡೊಂಬರಪಲ್ಕೆ ರಸ್ತೆ ದುರಸ್ತಿಗಿಳಿದ ಮರ್ಣೆ ಪಂಚಾಯಿತಿ
ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ವ್ಯಾಪ್ತಿಯ ಡೊಂಬರಪಲ್ಕೆ ಎಂಬಲ್ಲಿ ಅಪ್ಪಿಯಣ್ಣ ಯಾನೆ ಶ್ರೀನಿವಾಸ ಮೂಲ್ಯ ಎಂಬವರು ಕಳೆದ ಐವತ್ತು ವರ್ಷಗಳಿಂದ ರಸ್ತೆ ದುರಸ್ತಿ ಮಾಡುತ್ತಿರುವ ಬಗ್ಗೆ ಕನ್ನಡಪ್ರಭ ವಿಶೇಷ ವರದಿ ಪ್ರಕಟಿಸಿದ ಬೆನ್ನಲ್ಲೇ ಮರ್ಣೆ ಗ್ರಾಮ ಪಂಚಾಯಿತಿ ರಸ್ತೆಗೆ ಮಣ್ಣು ಹಾಕುವ ಕಾರ್ಯಕ್ಕೆ ಚಾಲನೆ ನೀಡಿದೆ.
ಅಂಬಲಪಾಡಿ ಯಕ್ಷಗಾನ ಮಂಡಳಿ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ
ಈ ಸಂದರ್ಭದಲ್ಲಿ ನಿಡಂಬೂರು ಮಾಗಣೆಯ ಸಾಧಕರೂ, ಸಾಮಾಜಿಕ ಬದ್ಧತೆಯ ವೈದ್ಯರೂ ಆದ ಡಾ.ಕೆ.ಆರ್.ಕೆ. ಭಟ್‌ಗೆ ‘ನಿಡಂಬೂರು ಬೀಡುಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಹಿರಿಯ ಯಕ್ಷಗಾನ ಮಂಡಳಿಗೆ ನೀಡಲ್ಪಡುವ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಮಾರ್ಪಳ್ಳಿಯ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಮಂಡಳಿಗೆ ಪ್ರದಾನ ಮಾಡಲಾಯಿತು.
‘ಉಡುಪಿ - ಮಣಿಪಾಲ ಅಂದು-ಇಂದು’ ಕಾಫಿಟೇಬಲ್ ಬುಕ್ ಬಿಡುಗಡೆ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಸಹಕಾರದಲ್ಲಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದಯವಾಣಿಯ ಹಿರಿಯ ಛಾಯಚಿತ್ರಗಾಹಕ ಆಸ್ಟ್ರೋ ಮೋಹನ್ ಅವರ ‘ಉಡುಪಿ - ಮಣಿಪಾಲ ಅಂದು ಇಂದು’ ಮಿನಿ ಕಾಫಿಟೇಬಲ್ ಪುಸ್ತಕ ಲೋಕಾರ್ಪಣೆ ಮಾಡಲಾಯಿತು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 464
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved