• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಹ್ಮಾವರ: ಕೇರಳ ಮೂಲದ ಆರೋಪಿ ಲಾಕಪ್‌ಡೆತ್
ಮೃತ ಆರೋಪಿಯನ್ನು ಕೇರಳದ ಕೊಲ್ಲಂನ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಈತ ಇಲ್ಲಿನ ಹಂಗಾರಕಟ್ಟೆ ಕೊಚ್ಚಿನ್ ಶಿಪ್‌ಯಾರ್ಡ್‌ಗೆ ವಾರದ ಹಿಂದೆಯಷ್ಟೆ ಕೆಲಸಕ್ಕೆ ಸೇರಿಕೊಂಡಿದ್ದು, ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ.
ಕೃಷ್ಣಮಠದಲ್ಲಿ ವಿಜಯದಾಸರ ಆರಾಧನಾ ಉತ್ಸವ: ಮೇಘಾಲಯ ರಾಜ್ಯಪಾಲ ಭಾಗಿ
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ವಿಜಯದಾಸರ ಆರಾಧನೆ ಉತ್ಸವದಲ್ಲಿ ಭಾನುವಾರ ಮೇಘಾಲಯದ ರಾಜ್ಯಪಾಲ ಎಚ್.ಸಿ. ವಿಜಯಶಂಕರ್ ಪಾಲ್ಗೊಂಡರು.
ಹಿರಿಯ ಸಾಹಿತಿ ಪ್ರೊ.ಕೃಷ್ಣೇಗೌಡಗೆ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ
ಕಾರಂತ ಥೀಮ್ ಪಾರ್ಕಿನಲ್ಲಿ ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಕೋಟ ಶಿವರಾಮ ಕಾರಂತ ಟ್ರಸ್ಟ್ ಮತ್ತು ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನಗಳು ಜಂಟಿಯಾಗಿ ಆಯೋಜಿಸಿದ 20ನೇ ವರ್ಷದ ಕೋಟ ಶಿವರಾಮ ಕಾರಂತ ಜನ್ಮದಿನೋತ್ಸವದಲ್ಲಿ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಉಡುಪಿ ಶ್ರೀ ಕೃಷ್ಣ ಮಠ: ತುಳಸಿ ಸಂಕೀರ್ತನಾ ಸ್ಪರ್ಧೆ
ಉಡುಪಿಯ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಮಂಡಲ ಮತ್ತು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠಗಳ ಜಂಟಿ ಆಶ್ರಯದಲ್ಲಿ ಭಾನುವಾರ ತುಳಸಿ ಸಂಕಿರ್ತನಾ ಸ್ಪರ್ಧೆಯು ಬಹಳ ವಿಜೃಂಭಣೆಯಿಂದ ನಡೆಯಿತು.
ಉಡುಪಿ: ‘ನನ್ನ ನಾಡು ನನ್ನ ಹಾಡು’ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ
ಲಯನ್ಸ್ ಮತ್ತು ರೋಟರಿ ಕ್ಲಬ್ ಗಳ ಸಹಯೋಗದಲ್ಲಿ ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಆಯೋಜಿಸಿದ್ದ ‘ನನ್ನ ನಾಡು ನನ್ನ ಹಾಡು’ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭವು ಉಡುಪಿ ಅಜ್ಜರಕಾಡಿನ ಟೌನ್ ಹಾಲ್ ನಲ್ಲಿ ಶನಿವಾರ ನಡೆಯಿತು.
ನಕ್ಸಲ್‌ ಪೀಡಿತ ಬೊಳ್ಳೆಟ್ಟುನಲ್ಲಿ ಅಭಿವೃದ್ಧಿ ಮರೀಚಿಕೆ
ಕಾರ್ಕಳ, ಬೆಳ್ತಂಗಡಿ ತಾಲೂಕುಗಳ ಗಡಿ ಪ್ರದೇಶವಾದ ಈದುವಿನ ಬೊಳ್ಳೆಟ್ಟು ನಕ್ಸಲ್‌ ಪೀಡಿತ ಪ್ರದೇಶವಾಗಿದ್ದು, ಇಲ್ಲಿ ಮೂಲಸೌಕರ್ಯವಿಲ್ಲದೆ ಅಭಿವೃದ್ಧಿ ಮರೀಚಿಕೆಯಾಗಿದೆ. ರಾಜ್ಯದ ಮೊದಲ ನಕ್ಸಲ್ ಎನ್‌ಕೌಂಟರ್‌ ನಡೆದ ಗ್ರಾಮ ಇದಾಗಿದ್ದರೂ ಸರ್ಕಾರ ಇಲ್ಲಿನ ಅಭಿವೃದ್ಧಿಗೆ ಕೈಗೊಂಡ ಕ್ರಮ ಮಾತ್ರ ಶೂನ್ಯ.
ಬ್ಯಾಂಕ್‌ ಅವ್ಯವಹಾರ ಆರೋಪ: ಆಣೆ ಪ್ರಮಾಣದ ಬದಲು ಪ್ರಾರ್ಥನೆ
ಮಾಜಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಸಾಲಗಾರರು ದೇವಾಲಯಕ್ಕೆ ಬಂದು ತಾವು, ಬ್ಯಾಂಕಿನವರು ಹೇಳುವಂತೆ 2 ಲಕ್ಷ ರು. ಸಾಲ ಪಡೆದಿಲ್ಲ, ತಮಗೆ ಅನ್ಯಾಯವಾಗಿದೆ. ದೇವರೇ ನ್ಯಾಯ ಒದಗಿಸಬೇಕು ಎಂದು ಪ್ರಾರ್ಥಿಸಿದರು.
ಮಾಜಿ ಶಾಸಕ ಭಟ್ಟರ ಮೇಲೆ ಕ್ರಿಮಿನಲ್ ಮೊಕದ್ದಮೆ: ಶಾಸಕ ಯಶ್ಪಾಲ್ ಸುವರ್ಣ
ಬ್ಯಾಂಕಿನಿಂದ 1400ಕ್ಕೂ ಹೆಚ್ಚು ಮಂದಿಗೆ ಸಾಲ ನೀಡಿ, 28 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಿದ್ದಾರೆ ಎಂದು ರಘುಪತಿ ಭಟ್ಟರು ಆರೋಪಿಸಿದ್ದಾರೆ. ಈ ಬಗ್ಗೆ ಬ್ಯಾಂಕ್‌ ಎಸ್‌ಐಟಿ., ಇಡಿ, ಸಿಬಿಐ ಅಥವಾ ಯಾವುದೇ ತನಿಖೆಗೆ ಸಿದ್ಧವಿದೆ. ಒಂದು ವೇಳೆ ನ್ಯಾಯಾಲಯದಲ್ಲಿ ಆರೋಪ ಸಾಬೀತಾದಲ್ಲಿ ಅಷ್ಟೂ ಮೊತ್ತವನ್ನು ಮರುಪಾವತಿಸಲು ಬ್ಯಾಂಕ್‌ ಸಿದ್ಧವಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
‘ಜಿ.ಎಂ. ಅರೆನಾ’ದಲ್ಲಿ ೨೦ನೇ ವಾರ್ಷಿಕ ಕ್ರೀಡಾಕೂಟ ಸಂಪನ್ನ
ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನ ಸುಸಜ್ಜಿತ ಕ್ರೀಡಾಂಗಣ ಜಿ.ಎಂ. ಅರೆನಾದಲ್ಲಿ ೨೦ನೇ ವಾರ್ಷಿಕ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಿತು.
ಕೃತಕ ಬುದ್ಧಿಮತ್ತೆ ಉದ್ಯೋಗಗಳನ್ನು ಕಸಿದುಕೊಳ್ಳುವುದಿಲ್ಲ: ಡಾ. ಇಂದ್ರಜಿತ್ ಭಟ್ಟಾಚಾರ್ಯ
ಕೆಎಂಸಿಯ ಗ್ರೀನ್ಸ್‌ನಲ್ಲಿ ಮಾಹೆಯ 32ನೇ ಘಟಿಕೋತ್ಸವ ಸಮಾರಂಭ ನಡೆಯಿತು. ನವದೆಹಲಿಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರೊಬೊಟಿಕ್ಸ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ನೀರಾ) ಮಹಾನಿರ್ದೇಶಕ ಡಾ. ಇಂದ್ರಜಿತ್ ಭಟ್ಟಾಚಾರ್ಯ ಭಾಗವಹಿಸಿ ಮಾತನಾಡಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 395
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved