• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡದಲ್ಲಿ ವ್ಯವಹರಿಸದ ಬ್ಯಾಂಕ್‌ ಸಿಬ್ಬಂದಿ ಮೇಲೆ ಕ್ರಮಕ್ಕೆ ಆಗ್ರಹ: ಹಣಕಾಸು ಸಚಿವೆಗೆ ಕೋಟ ಪತ್ರ
ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಅನ್ಯರಾಜ್ಯದ ಸಿಬ್ಬಂದಿ ಅವರು ವೃತ್ತಿಗೆ ಸೇರಿದ ೬ ತಿಂಗಳ ಒಳಗೆ ಕಡ್ಡಾಯ ಕನ್ನಡ ಭಾಷೆಯನ್ನು ಕಲಿತು ಗ್ರಾಹಕರೊಡನೆ ವ್ಯವಹರಿಸಬೇಕು ಎಂದು ಸುತ್ತೋಲೆ ಹೊರಡಿಸುವವಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ತೋಡು ನಿರ್ವಹಣೆ ಕಾಮಗಾರಿಗೆ ಅನುದಾನ ನೀಡಲು ಯಶ್ಪಾಲ್ ಮನವಿ
ಉಡುಪಿ ವಿಧಾನಸಭಾ ಕ್ಷೇತ್ರದ 19 ಗ್ರಾಮ ಪಂಚಾಯಿತಿಗಳಲ್ಲಿ ಕೃತಕ ನೆರೆ ತಡೆಗಟ್ಟುವ ನಿಟ್ಟಿನಲ್ಲಿ ತೋಡುಗಳ ನಿರ್ವಹಣೆ ಸಹಿತ ತುರ್ತು ಕಾಮಗಾರಿಗಳಿಗೆ ತಲಾ 10 ಲಕ್ಷ ರು. ಅನುದಾನ ನೀಡುವಂತೆ ಶಾಸಕ ಯಶ್ಪಾಲ್ ಸುವರ್ಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಜಿಲ್ಲಾ ಮಟ್ಟದ ವಿಜ್ಞಾನ, ತಂತ್ರಜ್ಞಾನ ಪ್ರಶ್ನೋತ್ತರ ಸ್ಪರ್ಧೆ ಸಂಪನ್ನ
ಉಡುಪಿಯ ಪೂರ್ಣಪ್ರಜ್ಞ ಸೆಂಟರ್ ಫಾರ್ ಪೊಪ್ಯೂಲರೈಝೇಷನ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಕೇಂದ್ರದ ಅಡಿಯಲ್ಲಿ ಇಲ್ಲಿನ ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ‘ಜಿಲ್ಲಾ ಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಶ್ನೋತ್ತರ ಸ್ಪರ್ಧೆ - ೨೦೨೫’ ನಡೆಯಿತು.
ಜನನ, ಮರಣ ಕಡ್ಡಾಯ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ-ಮರಣ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮಾತನಾಡಿದರು.
ತೆಂಕನಿಡಿಯೂರು: ಅಂತರ್‌ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಐಸಿರಿ - ೨೦೨೫ ಇತ್ತೀಚೆಗೆ ಸಂಪನ್ನಗೊಂಡಿತು.
ಉಡುಪಿ ಜಿಲ್ಲಾದ್ಯಂತ ಉತ್ತಮ ಮಳೆ: 10 ಮನೆಗಳಿಗೆ ಹಾನಿ
ಬುಧವಾರ ರಾತ್ರಿ ಉಡುಪಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಆದರೆ, ಗುರುವಾರ ಹಗಲಿನಲ್ಲಿ ಬಿಸಿಲು ಕಾಣಿಸಿಕೊಂಡಿತಾದರೂ, ಸಂಜೆಯಾಗುತ್ತಲೇ ಭಾರೀ ಗಾಳಿ ಮಳೆಯಾಗಿದೆ.
ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಆಡಳಿತಾತ್ಮಕ ಕಿರುಕುಳ: ಕೋಟ ಶ್ರೀನಿವಾಸ ಪೂಜಾರಿ
ಕೇಂದ್ರ ಸರ್ಕಾರದ ಯೋಜನೆಯಾದ ಜನಔಷಧಿ ಕೇಂದ್ರಗಳನ್ನು ಮುಚ್ಚಬೇಕು ಎಂಬ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣ ವಾಪಾಸು ಪಡೆಯಬೇಕು. ಇಲ್ಲದಿದ್ದಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆಡಳಿತಾತ್ಮಕ ಕಿರುಕುಳ ಮುಂದುವರಿಸಿರುವುದಕ್ಕೆ ಇದೇ ಸಾಕ್ಷಿಯಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಆದಿದ್ರಾವಿಡ ಜಾತಿ ಪಟ್ಟಿಗೆ ಮೇರಾ, ಮನ್ಸ ಜಾತಿ ಸೇರ್ಪಡೆಗೆ ಆಕ್ಷೇಪ
ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ, ಇಲ್ಲದ ‘ಮೇರಾ’ ಮತ್ತು ‘ಮನ್ಸ’ ಹೆಸರಿನ ಜಾತಿಗಳನ್ನು ಒಳಮೀಸಲಾತಿ ಕುರಿತ ಸಮೀಕ್ಷೆಯಲ್ಲಿ ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿರುವ ಉಡುಪಿ ಜಿಲ್ಲಾಧಿಕಾರಿ ಕ್ರಮಕ್ಕೆ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿದೆ.
ಮಿರಾಫ್ರಾ ಟೆಕ್ನಾಲಜೀಸ್‌-ಬಂಟಕಲ್ ಎಂಜಿನಿಯರಿಂಗ್ ಕಾಲೇಜ್ ಒಡಂಬಡಿಕೆ
ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗವು ಸೆಮಿಕಂಡಕ್ಟರ್ ವಿನ್ಯಾಸ ಸೇವೆಗಳು ಮತ್ತು ಎಂಬೆಡೆಡ್ ಸಾಫ್ಟ್‌ವೇರ್ ಅಭಿವೃದ್ಧಿಯಲ್ಲಿ ಪರಿಣತಿ ಹೊಂದಿರುವ ಬೆಂಗಳೂರಿನ ಮಿರಾಫ್ರಾ ಟೆಕ್ನಾಲಜಿಸ್ ಜೊತೆ ಒಡಂಬಡಿಕೆಗೆ ಸಹಿ ಹಾಕಿದೆ.
ಪ್ರತಿ ಕ್ಷೇತ್ರದಲ್ಲೂ ಕಾರಂತರ ಬರವಣಿಗೆ ಅಪೂರ್ವ: ಡಾ.ಗಣನಾಥ ಶೆಟ್ಟಿ ಎಕ್ಕಾರು
ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ನ್ಯಾಷನಲ್ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ಇವರಿಂದ ಶ್ರೀಮತಿ ರುಕ್ಮಿಣಿ ಶೆಡ್ತಿ ನ್ಯಾಷನಲ್ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರಕೂರು ಇವರ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ-4 ಕಾರ್ಯಕ್ರಮ ನೆರವೇರಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 418
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved