• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಪು ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಭೇಟಿ
ಮಾರಿಗುಡಿ ಇತ್ತೀಚೆಗೆ ಸಂಪೂರ್ಣವಾಗಿ ಶಿಲಾಮಯವಾಗಿ ನವೀಕರಣಗೊಂಡಿದೆ. ಮೂರು ತಿಂಗಳ ಹಿಂದೆ ಇಲ್ಲಿಗೆ ಬಂದಿದ್ದ ಅಶ್ವಿನಿ ಅವರು ನವದುರ್ಗಾ ಶ್ಲೋಕಗಳನ್ನು ಬರೆದು ದೇವಿಗೆ ಸಮರ್ಪಿಸಿದ್ದರು.
ಕರಾವಳಿ ‘ಕೋಮು ಗಲಭೆ ಪೀಡಿತ’ ಬಿಂಬಿಸುವ ಪ್ರಯತ್ನ: ಸುನಿಲ್‌ ಕೆಆರ್‌ ಆರೋಪ
ಕರಾವಳಿಯಲ್ಲಿ ಕೋಮುವಾದ ನಿಗ್ರಹ ವಿಶೇಷ ಪಡೆಯನ್ನು ಸರ್ಕಾರ ರಚಿಸಿ, ಅದನ್ನು ಹಿಂದುಗಳ ವಿರುದ್ಧ ಮಾತ್ರ ಬಳಸಲಾಗುತ್ತಿದೆ. ಗೋವು ಕಳ್ಳತನ, ಗೋಹತ್ಯೆ, ಲವ್ ಜಿಹಾದ್ ಗಳನ್ನು ಈ ಪಡೆಯ ಮೂಲಕ ತಡೆಯಿರಿ, ಆಗ ಕರಾವಳಿಯಲ್ಲಿ ಸೌಹಾರ್ದತೆ ತನ್ನಿಂತಾನೇ ಮೂಡುತ್ತದೆ ಎಂದು ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತದ ಸಂಯೋಜಕ ಸುನೀಲ್ ಕೆ.ಆರ್. ಹೇಳಿದ್ದಾರೆ.
ಹಡಪದ ಅಪ್ಪಣ್ಣ ನಾಡು, ನುಡಿಗೆ ಸಲ್ಲಿಸಿದ ಸೇವೆ ಶ್ಲಾಘನೀಯ: ದಿನಕರ ಹೇರೂರು
ಉಡುಪಿಯ ಡಾ.ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಗುರುವಾರ ನಡೆಯಿತು.
ಹುಲಿಕಲ್‌ ಘಾಟ್‌ ರಸ್ತೆ ಅಭಿವೃದ್ಧಿಗೆ 39.50 ಕೋಟಿ ರು. ಪ್ರಸ್ತಾವನೆ: ಶಾಸಕ ಗಂಟಿಹೊಳೆ
ಹೊಸಂಗಡಿಯಿಂದ ಶಿವಮೊಗ್ಗ ಜಿಲ್ಲೆಯ ಗಡಿಯ ತನಕದ ಹುಲಿಕಲ್ ಘಾಟಿಯ ಅಭಿವೃದ್ಧಿಗೆ ರಾಜ್ಯ ಸರ್ಕಾರಕ್ಕೆ ಅಂದಾಜು 39.50 ಕೋಟಿ ರು.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ತಿಳಿಸಿದ್ದಾರೆ.
ಮಾನ್ಯುಯಲ್ ಸ್ಕ್ಯಾವೆಂಜರ್ಸ್ ವೃತ್ತಿ ನಿರ್ವಹಿಸುತ್ತಿದ್ದವರಿಗೆ ಪುನರ್ವಸತಿ: ಜಿಲ್ಲಾಧಿಕಾರಿ ಸೂಚನೆ
ತೋಟಿ (ಮಾನ್ಯುಯಲ್ ಸ್ಕ್ಯಾವೆಂಜರ್ಸ್) ವೃತ್ತಿಯನ್ನು ಈ ಹಿಂದೆ ನಿರ್ವಹಿಸುತ್ತಿದ್ದವರಿಗೆ ಸರ್ಕಾರದ ವಿವಿಧ ಸೌಲಭ್ಯಗಳು ಸೇರಿದಂತೆ ಪುನರ್ವಸತಿ ಯೋಜನೆಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.
ಕಾರ್ಕಳ: ಜಲಜೀವನ್‌ ಮಿಷನ್‌, ವಾರಾಹಿ ಯೋಜನೆ ಪ್ರಗತಿ ಪರಿಶೀಲನಾ ಸಭೆ
ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳಲ್ಲಿ ಜಾರಿಗೆ ಬರುತ್ತಿರುವ ಜಲಜೀವನ್‌ ಮಿಷನ್‌ ಹಾಗೂ ವಾರಾಹಿ ಯೋಜನೆಗಳ ಪ್ರಗತಿಯ ಕುರಿತು ಶಾಸಕ ವಿ. ಸುನಿಲ್‌ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಪಾಳು ಬಿದ್ದಿದೆ ಪೇರಡ್ಕ ಸಮುದಾಯ ಭವನ: ಲೋಕಾಯುಕ್ತರಿಗೆ ದೂರು
ಕಾರ್ಕಳ ತಾಲೂಕು ಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೇರಡ್ಕದಲ್ಲಿ ನಿರ್ಮಾಣಗೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯ ಭವನ ವರ್ಷಗಳಿಂದ ಬಳಕೆಯಾಗದೆ ಪಾಳು ಬಿದ್ದ ಸ್ಥಿತಿಗೆ ತಲುಪಿದೆ.
ದೊಡ್ಡಣಗುಡ್ಡೆ ಶ್ರೀ ಆದಿಶಕ್ತಿ ಕ್ಷೇತ್ರ: ಗುರುಪೂರ್ಣಿಮೆ ಸಂಭ್ರಮ
ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಕಪಿಲ ಮಹರ್ಷಿಗಳ ದಿವ್ಯ ಸನ್ನಿಧಾನವಾದ ಗಾಯತ್ರಿ ಧ್ಯಾನಪೀಠದಲ್ಲಿ ಆಷಾಢ ಹುಣ್ಣಿಮೆಯಂದು ಶ್ರೀ ಗುರು ಪೂರ್ಣಿಮೆ ಆಚರಣೆ ಗುರುವಾರ ನೆರವೇರಿತು.
ಉಡುಪಿ ಪೊಲೀಸರಿಗೆ ದೈಹಿಕ, ಮಾನಸಿಕ ಆರೋಗ್ಯಕ್ಕೆ ನವಚೇತನ ಶಿಬಿರ
ಜಿಲ್ಲೆಯ ಆಯ್ದ 71 ಪೊಲೀಸ್ ಅಧಿಕಾರಿ/ ಸಿಬ್ಬಂದಿಗೆ ಉತ್ತಮ ಆರೋಗ್ಯ ಹೊಂದುವುದಕ್ಕಾಗಿ ಮತ್ತು ದೈಹಿಕ ಮತ್ತು ಮಾನಸಿಕವಾಗಿ ಸದೃಡಗೊಳಿಸಲು 30 ದಿನಗಳ ಉಚಿತ ‘ನವಚೇತನ ಶಿಬಿರ’ನ್ನು ಆತ್ರಾಡಿಯ ಪರೀಕದಲ್ಲಿರುವ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಜು.1ರಿಂದ ನಡೆಸಲಾಗುತ್ತಿದೆ.
ಹಂಗಾರಕಟ್ಟೆ ಬಾಳ್ಕುದ್ರು ಕೈಂಡ್ ಹಾರ್ಟ್ ಟ್ರಸ್ಟ್ ಪ್ರತಿಭಾ ಪುರಸ್ಕಾರ
ಹಂಗಾರಕಟ್ಟೆಯ ಬಾಳ್ಕುದ್ರು ಕೈಂಡ್ ಹಾರ್ಟ್ ಟ್ರಸ್ಟ್ ಹಾಗೂ ಬ್ರಹ್ಮಾವರ ರೋಟರಿ ಕ್ಲಬ್ ಆಶ್ರಯದಲ್ಲಿ ಬುಧವಾರ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ರೋಟರಿ ಭವನದಲ್ಲಿ ನಡೆಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 454
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved