ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರತ ವಿಕಾಸ ಪರಿಷತ್ ಗಾಯನ ಸ್ಪರ್ಧೆ: ಅನಂತೇಶ್ವರ ಶಾಲೆ ಪ್ರಾಂತ ಮಟ್ಟಕ್ಕೆ
ಭಾರತ ವಿಕಾಸ್ ಪರಿಷತ್ ಭಾರ್ಗವ ಶಾಖೆ ಉಡುಪಿ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಸಮೂಹ ಗಾಯನ ಸ್ಪರ್ಧೆ 2025 ನಗರದ ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು.
ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ
ಮಹರ್ಷಿ ವಾಲ್ಮೀಕಿ ಸಂಘದ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್ - 2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಿಟ್ಟೆ ಕಾಲೇಜು: ‘ಸೆಮಾಫೋರ್’ ವಾರ್ಷಿಕ ಉತ್ಸವ
ಕಾರ್ಕಳ ನಿಟ್ಟೆ ನಿಟ್ಟೆ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ವಾರ್ಷಿಕ ಉತ್ಸವ ‘ಸೆಮಾಫೋರ್’ ಶುಕ್ರವಾರ ಮುಕ್ತಾಯಗೊಂಡಿತು.
ಉಡುಪಿ ಕಾನೂನು ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ
ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆಸ್ಪತ್ರೆ, ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ಹಾಗು ಐಎಂಎ ಕರಾವಳಿ, ಸೈಕ್ಯಾಟ್ರಿಕ್ ಸೊಸೈಟಿಗಳ ಆಶ್ರಯದಲ್ಲಿ ನಗರದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಿಸಲಾಯಿತು.
ರಾಧಾ ನಾಯಕ್ ಹಳೆ ವಿದ್ಯಾರ್ಥಿ ಸಂಘದ ಹೊಸ ಕಾರ್ಯಕಾರಿ ಸಮಿತಿ ಆಯ್ಕೆ
ರಾಧಾ ನಾಯಕ್ ಹಳೆ ವಿದ್ಯಾರ್ಥಿ ಸಂಘದ ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಶಾಲಾ ಮುಖ್ಯೊಪಾಧ್ಯಾಯರಾದ ರಾಮದಾಸ್ ನಾಯಕ್ ಅವರ ನೇತೃತ್ವದಲ್ಲಿ ನಡೆದ ಸಮಿತಿಯಲ್ಲಿ ಸಂಘದ ಗೌರವಧ್ಯಕ್ಷರಾಗಿ ನಿವೃತ್ತ ಪೊಲೀಸ್ ಕಮಿಷನರ್ ಮುಂಬೈ ದಯಾ ನಾಯಕ್ ನೇಮಕಗೊಂಡಿದ್ದಾರೆ. ಅಧ್ಯಕ್ಷರಾಗಿ ಸುಧೀರ್ ಶೆಟ್ಟಿ (ಬೈಲುಮನೆ, ಎಣ್ಣೆಹೊಳೆ) ಆಯ್ಕೆಯಾಗಿದ್ದಾರೆ.
ಹೆಬ್ರಿ: ಮಳೆ ನೀರು ಕೊಯ್ಲು, ಪುನರ್ಬಳಕೆ ಅರಿವು ಕಾರ್ಯಕ್ರಮ
ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಹೆಬ್ರಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ “ಮಳೆ ನೀರು ಕೊಯ್ಲು ಮತ್ತು ಮಳೆನೀರಿನ ಪುನರ್ಬಳಕೆ ಅರಿವು ಹಾಗೂ ಪ್ರಾತ್ಯಕ್ಷಿಕೆ” ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಕಳ: ‘ಎಸ್.ಎಲ್. ಭೈರಪ್ಪ ಮಾಸದ ನೆನಪು’ ಕಾರ್ಯಕ್ರಮ
ಸಾಹಿತ್ಯ ಸಂಘದ ವತಿಯಿಂದ ಎಸ್.ಎಲ್. ಭೈರಪ್ಪ ಮಾಸದ ನೆನಪು’ ಕಾರ್ಯಕ್ರಮ ಕಾರ್ಕಳದಲ್ಲಿ ನಡೆಯಿತು.
ಕಲ್ಯಾಣಪುರ ಶ್ರೀ ವೆಂಕಟರಮಣ ದೇವಳದಲ್ಲಿ ಚಂಡಿಕಾಯಾಗ ಸಂಪನ್ನ
ಚಂಡಿಕಾ ಪಾರಾಯಣ, ಹವನ, ಕುಂಕುಮಾರ್ಚನೆ, ಮಂಗಳಾರತಿ, ಬಲಿ, ಮಂತ್ರಾಕ್ಷತೆ, ಬ್ರಾಹ್ಮಣ ಸಂತರ್ಪಣೆ, ಸುವಾಸಿನಿಯರಿಗೆ ಉಡಿ ತುಂಬುವ ಕಾರ್ಯಕ್ರಮಗಳು ಜರುಗಿದವು.
ಹಿಂದೂ ಸಮಾಜ ಕಟ್ಟುತ್ತಿರುವ ಅಷ್ಟ ಮಠಾಧೀಶರು: ಯಶ್ಪಾಲ್ ಸುವರ್ಣ
ಭಾವಿ ಪರ್ಯಾಯ ಶಿರೂರು ಮಠದ ಪರ್ಯಾಯೋತ್ಸವದ ಪೂರ್ವಭಾವಿ ತಯಾರಿಗಳ ಬಗ್ಗೆ ಬ್ರಹ್ಮಾವರ ವಲಯದ ಸಭೆ ಶನಿವಾರ ಬ್ರಹ್ಮಾವರ ಉನ್ನತಿ ಸಭಾಂಗಣದಲ್ಲಿ ನಡೆಯಿತು.
‘ದಲಿತರ ಮೇಲೆ ಬೆಳಕು ಚೆಲ್ಲಿದ ಮೊದಲ ಸಾಹಿತಿ ಕಾರಂತರು’
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಎಂಜಿಎಂ ಕಾಲೇಜಿನಲ್ಲಿಕಾರಂತ ಜನ್ಮ ದಿನಾಚರಣೆ ನಡೆಯಿತು.
< previous
1
...
11
12
13
14
15
16
17
18
19
...
520
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ