• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಖಿಲ ಭಾರತ ವಿಮಾ ನೌಕರರ ಸಂಘದ 75ನೇ ವರ್ಷಾಚರಣೆ: ರಕ್ತದಾನ ಶಿಬಿರ
ಅಖಿಲ ಭಾರತ ವಿಮಾ ನೌಕರರ ಸಂಘದ ೭೫ ನೇ ವರ್ಷಾಚರಣೆಯ ಅಂಗವಾಗಿ ವಿಮಾ ನೌಕರರ ಸಂಘದ ಉಡುಪಿ ವಿಭಾಗವು ಜಿಲ್ಲಾಸ್ಪತ್ರೆಯ ರಕ್ತನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ ಇತ್ತೀಚೆಗೆ ಸಂಘಟಿಸಿತ್ತು.
ಪಿಎಂ ವಿಶ್ವಕರ್ಮ ಯೋಜನೆಯಡಿ 34 ಕೋಟಿ ರು. ಬಿಡುಗಡೆ: ಸಂಸದ ಕೋಟ
ಉಡುಪಿ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ೬,೪೪೮ ಫಲಾನುಭವಿಗಳು ತರಬೇತಿ ಪಡೆದುಕೊಂಡಿದ್ದು, ೩,೪೯೫ ಫಲಾನುಭವಿಗಳಿಗೆ ಒಟ್ಟು ೩೪ ಕೋಟಿ ರು. ಸಹಾಯಧನ ಬಿಡುಗಡೆಯಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ತೊಟ್ಟಂ ಚರ್ಚ್‌ನಿಂದ ಸರ್ವಧರ್ಮ ಆಟಿಡೊಂಜಿ ದಿನ ಆಚರಣೆ
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಚರ್ಚಿನ ಸ್ತ್ರೀ ಸಂಘಟನೆಯ ನೇತೃತ್ವದಲ್ಲಿ ಸರ್ವಧರ್ಮ ಆಟಿಡೊಂಜಿ ದಿನಾಚರಣೆ ಇತ್ತೀಚೆಗೆ ನೆರವೇರಿತು.
ಧಾರ್ಮಿಕ ಚಟುವಟಿಕೆಗಳಿಂದ ಒಗ್ಗಟ್ಟು ಸಾಧ್ಯ: ಕಡ್ತಲ ವಿಶ್ವನಾಥ ಪೂಜಾರಿ
ಉದ್ಯಮಿ ಕಡ್ತಲ ವಿಶ್ವನಾಥ ಪೂಜಾರಿ ಅವರನ್ನು ಹಾಗೂ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕ್ರೀಡೆಯಲ್ಲಿ ವಿಜೇತ ಸಾಧಕ ವಿದ್ಯಾರ್ಥಿಗಳಿಗೆ ಬಹುನಾನ ವಿತರಿಸಲಾಯಿತು.
ಬಿಜೆಪಿ ಸಂಘಟನಾ ಪರ್ವ: ಸುನಿಲ್‌ ನಿವಾಸದಲ್ಲಿ ವಿಶೇಷ ಸಭೆ
ಬಿಜೆಪಿ ಪಕ್ಷ ಸಂಘಟನೆ ಮತ್ತು ವಿವಿಧ ಶಕ್ತಿಕೇಂದ್ರ ಹಾಗೂ ಗ್ರಾಮ ಸಮಿತಿಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಿ ಯೋಜನೆ ರೂಪಿಸಲಾಯಿತು. ಗ್ರಾಮ ಪಂಚಾಯತ್ ಚುನಾವಣೆ ಮತ್ತು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧರಾಗುವಂತೆ ಶಾಸಕರು ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಜಲಜೀವನ್‌ ಮಿಶನ್ ಉಡುಪಿ ಜಿಲ್ಲೆಯಲ್ಲಿ ಶೇ.93 ಸಾಧನೆ: ಪ್ರತೀಕ್ ಬಾಯಲ್
ಜಿಲ್ಲೆಯಲ್ಲಿ ಗ್ರಾಮೀಣ ಭಾಗದ 2,47,190 ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕವನ್ನು ಕಲ್ಪಿಸಲು ಜಲ ಜೀವನ್ ಅಡಿಯಲ್ಲಿ ಗುರಿ ಹೊಂದಲಾಗಿದ್ದು, ಈವರೆಗೆ 2,15,499 ಮನೆಗಳಿಗೆ ನಳ ಸೌಲಭ್ಯವನ್ನು ಒದಗಿಸುವುದರೊಂದಿಗೆ ಶೇ.93 ರಷ್ಟು ಪೂರ್ಣಗೊಂಡಿದೆ.
ಸತತ 170 ಗಂಟೆ ಭರತನಾಟ್ಯ: ದೀಕ್ಷಾ ಗೋಲ್ಡನ್‌ ದಾಖಲೆ
ಬ್ರಹ್ಮಾವರ ತಾಲೂಕಿನ ಮುಂಡ್ಕಿನಜಡ್ಡುವಿ ನಿವಾಸಿ ದೀಕ್ಷಾ, ಕಲಾಗುರು ಬನ್ನಂಜೆ ಶ್ರೀಧರ ಅವರ ಶಿಷ್ಯೆ, ಭರತನಾಟ್ಯದಲ್ಲಿ ಅಸಾಮಾನ್ಯ ಸಾಧನೆ ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದಾರೆ. ಅವರು ಆ.21ರಂದು ಮಧ್ಯಾಹ್ನ 3.30ಕ್ಕೆ ಈ ಮ್ಯಾರಥಾನ್ ನೃತ್ಯ ಪ್ರದರ್ಶನವನ್ನು ಆರಂಭಿಸಿದ್ದಾರೆ. ಅವರು ಹಿಂದಿನ ದಾಖಲೆಯನ್ನು ಮುರಿದಿದ್ದರಾದರೂ, ಇನ್ನೂ 3 ದಿನಗಳ ನೃತ್ಯ ಮಾಡುವ ಮೂಲಕ ಒಟ್ಟು 10 ದಿನಗಳಲ್ಲಿ 216 ಗಂಟೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದ್ದಾರೆ.
ಪ್ರೇಕ್ಷಕರ ಮನ ಗೆದ್ದ ‘ಹೆಜ್ಜೆ ಗೆಜ್ಜೆ ನೂಪುರ ಝೇಂಕಾರ’
ಮಣಿಪಾಲದ ಹೆಜ್ಜೆ ಗೆಜ್ಜೆ ಸಂಸ್ಥೆಯ ಆಯೋಜನೆಯಲ್ಲಿ ಕುಂಜಿಬೆಟ್ಟಿನ ಐವೈಸಿ ಇನ್ಫೋಸಿಸ್ ಯಕ್ಷಗಾನ ಕಲಾರಂಗ ಸಭಾಂಗಣದಲ್ಲಿ ನೃತ್ಯ ವಿದುಷಿ ದೀಕ್ಷಾ ರಾಮಕೃಷ್ಣ ಅವರು ವಿಶೇಷವಾಗಿ ಸಂಯೋಜಿಸಿದ ನೂತನ ಭರತನಾಟ್ಯ ನೃತ್ಯ ಬಂಧಗಳನ್ನೊಳಗೊಂಡ ನೂಪುರ ಝೇಂಕಾರ ಭರತನಾಟ್ಯ ಕಾರ್ಯಕ್ರಮ ಅತ್ಯುತ್ತಮವಾಗಿ ಮೂಡಿ ಬಂದು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಯಿತು.
ಉಡುಪಿ ಕಲಾಶಾಲೆಯಲ್ಲಿ ‘ಸಂಗಮ’: ಚಿತ್ರಕಲಾ ಪ್ರದರ್ಶನ, ಗುರುವಂದನೆ
ಉಡುಪಿಯ ಚಿತ್ರಕಲಾ ಮಂದಿರ ಕಲಾಶಾಲೆಯಲ್ಲಿ 2002-2007ರ ಸಾಲಿನಲ್ಲಿ ಕಲಾ ಪದವಿಯನ್ನು ಪೂರೈಸಿದ ಕಲಾವಿದರ ಸಮೂಹ ಚಿತ್ರಕಲಾ ಪ್ರದರ್ಶನ ಹಾಗೂ ಗುರುವಂದನೆ ‘ಸಂಗಮ’ ಕಾರ್ಯಕ್ರಮವನ್ನು ಕಲಾಶಾಲೆಯ ವಿಭೂತಿ ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉಡುಪಿ ಮಧುರಂ ವೈಟ್ ಲೋಟಸ್‌ನ ಆಡಳಿತ ನಿರ್ದೇಶಕ ಅಜಯ್ ಪಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.
ಪ್ರಥಮ ಚಿಕಿತ್ಸೆಯ ಜಾಗೃತಿ ನಮ್ಮೆಲ್ಲರ ಕರ್ತವ್ಯ: ಡಾ. ಸೋನಿ
ಮೂಡ್ಲಕಟ್ಟೆ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಜಿನೇವಾ ಒಪ್ಪಂದದ ಜಾಗೃತಿ ಮತ್ತು ಪ್ರಥಮ ಚಿಕಿತ್ಸಾ ತರಬೇತಿ’ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿ ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರದ ಮುಖ್ಯಸ್ಥ ಜಯಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 486
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved