• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ನೃತ್ಯ ಸುಧಾ ವಿಂಶತಿ ವರ್ಷಾಚರಣೆ
ಉಡುಪಿಯ ಐವೈಸಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಕಲಾಶ್ರೀ ಕೀರ್ತಿಶೇಷ ಗುರು ಕಮಲಾ ಭಟ್ ಅವರಿಗೆ ನೃತ್ಯ ಸುಧಾ ಸಂಸ್ಥೆಯ ಕಲಾವಿದರಿಂದ ಪುಷ್ಪ ಹಾಗೂ ನೃತ್ಯಾರ್ಚನೆ ‘ನೃತ್ಯ ಕಮಲಾರ್ಪಣಂ’ ಜರುಗಿತು.
ಉಡುಪಿ ಲಕ್ಷ್ಮೀವೆಂಕಟೇಶ ದೇವಸ್ಥಾನಕ್ಕೆ ಕಾಶಿ ಮಠಾಧೀಶರ ಭೇಟಿ
ತೆಂಕಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದ ಶತಮಾನೋತ್ತರ ರಜತ ಮಹೋತ್ಸವ ಆಚರಣೆ ಪ್ರಯುಕ್ತ 125 ದಿನಗಳ ಕಾಲ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ, ಶ್ರೀ ಪುರಂದರ ಜಯಂತಿ- ಆರಾಧನೆಯ ಪರ್ವಕಾಲದಲ್ಲಿ ಬುಧವಾರ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದರು ದೇವಳಕ್ಕೆ ಭೇಟಿ ನೀಡಿದರು.
ಹಿಂದೂಗಳೆಲ್ಲರೂ ಸೋದರ ಸಮಾನರು: ಗಂಟಿಹೊಳೆ
ರಾಜ್ಯ ಬಿಜೆಪಿ ಕರೆಯಂತೆ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳ‍ೆ, ತಮ್ಮ ನಿವಾಸದಲ್ಲಿ ಸಂವಿಧಾನ ಗೌರವ ಅಭಿಯಾನದ ಅಂಗವಾಗಿ ದಲಿತ ಬಂಧುಗಳೊಂದಿಗೆ ‘ಭೀಮ ಸಂಗಮ’ ಕಾರ್ಯಕ್ರಮ ಆಯೋಜಿಸಿದ್ದರು.
ಶಿರ್ವ: ಪಂಜಿಮಾರು ಹಾಲು ಉತ್ಪಾದಕರ ಸಹಕಾರಿ ಸಂಘ ಕಟ್ಟಡಕ್ಕೆ ಶಿಲಾನ್ಯಾಸ
ಶಿರ್ವದ ಪಂಜಿಮಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸಕ್ಕೆ ಕೋಡು ಮುಲ್ಕಾಡಿ ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಧಾನ ಅರ್ಚಕ ಲೋಹಿತ್ ಭಟ್ ನೇತೃತ್ವದಲ್ಲಿ ಧಾರ್ಮಿಕ ಪೂಜಾನುಷ್ಠಾನಗಳನ್ನು ನೆರವೇರಿಸಲಾಯಿತು. ಸಂಘದ ಉಪಾಧ್ಯಕ್ಷ ಪಾಲಮೆ ನಿತ್ಯಾನಂದ ನಾಯಕ್ ದಂಪತಿ ಪೂಜಾನುಷ್ಠಾನದಲ್ಲಿ ಉಪಸ್ಥಿತರಿದ್ದರು.
ಭಾರತವು ನಿಂತುಹೋದ ಸ್ಥಿತಿಯಲ್ಲಿ ಸಿಲುಕಿದೆ: ಶೇಖರ್‌ ಗುಪ್ತಾ
ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ 7ನೇ ಡಾ. ಎಂ.ವಿ. ಕಾಮತ್ ಸ್ಮಾರಕ ದತ್ತಿ ಉಪನ್ಯಾಸ ಆಯೋಜಿಸಿತ್ತು.
ಡಾ.ಭಾಸ್ಕರಾನಂದ ಕುಮಾರ್‌ಗೆ ‘ರಂಗಭೂಮಿ ಪ್ರಶಸ್ತಿ 2025’
1965ರಲ್ಲಿ ಆರಂಭವಾದ ರಾಜ್ಯದ ಹಿರಿಯ ಹವ್ಯಾಸಿ ನಾಟಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ ರಂಗಭೂಮಿ (ರಿ.) ಉಡುಪಿ ಸಂಸ್ಥೆ 1967ರಿಂದ, ವಿವಿಧ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡಿದ ಹಲವಾರು ಗಣ್ಯರಿಗೆ ಬಿರುದಿನೊಂದಿಗೆ ಗೌರವಿಸುತ್ತಾ ಬಂದಿದೆ.
ಬ್ರಹ್ಮಾವರ: ಜಿ.ಎಂ. ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ನಂತರ ಶಾಲಾ ವಾರ್ಷಿಕ ಸಂಚಿಕೆ ಪರಿಕ್ರಮ ಮತ್ತು ಜಿ.ಎಂ. ಟೈಮ್ಸನ್ನು ಅತಿಥಿಗಳು ಬಿಡುಗಡೆಗೊಳಿಸಿದರು.
ಮಣಿಪಾಲ: ಎಂಎಸ್ಎಂಇಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಸಲಹೆ ಸೇವಾ ಸಂಸ್ಥೆ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಣಿಪಾಲ ಸಹಯೋಗದೊಂದಿಗೆ ಎಂ.ಎಸ್.ಎಂ.ಇ.ಗಳಿಗೆ ಆರ್.ಎ.ಎಂ.ಪಿ. ಯೋಜನೆಯಡಿ ಟಿ.ಆರ್.ಇ.ಡಿ.ಎಸ್. ಮತ್ತು ಇ.ಎಸ್.ಎಂ. ಬಗ್ಗೆ ಒಂದು ದಿನದ ತರಬೇತಿ ಮಣಿಪಾಲದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದಲ್ಲಿ ನಡೆಯಿತು.
ಉಡುಪಿ: ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ
ಉಡುಪಿ ನಗರಸಭಾ ವತಿಯಿಂದ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಬುಧವಾರ ನಗರದ ಸಿಟಿ ಆಸ್ಪತ್ರೆಯಲ್ಲಿ ನಡೆಯಿತು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಉದ್ಘಾಟಿಸಿದರು.
ಕಿಟೆಲ್‌ ಭಾಷೆ, ಭೌಗೋಳಿಕತೆ, ಧರ್ಮಗಳನ್ನು ಮೀರಿ ಕೃತಿ ರಚಿಸಿದರು: ಪ್ರಶಾಂತ್‌ ಪಂಡಿತ್
ಮಾಹೆಯ ಗಾಂಧೀಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ರೆವೆರೆಂಡ್ ಕಿಟೆಲ್ ಅವರ ಚಲನಚಿತ್ರ ಪ್ರದರ್ಶನ ನಡೆಯಿತು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 464
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved