• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಹೆಯಲ್ಲಿ ರಾಜ್ಯೋತ್ಸವ: ವಿದ್ವಾಂಸರಿಂದ ಸಂವಾದ ಕಾರ್ಯಕ್ರಮ
ಮಾಹೆಯ ಗಾಂಧಿಯನ್ ಫಿಲಾಸಫಿಕಲ್ ಆರ್ಟ್ಸ್ ಮತ್ತು ಸೈನ್ಸಸ್ (ಜಿಸಿಪಿಎಎಸ್)ನಲ್ಲಿ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಕೇಂದ್ರ, ಸಹೃದಯ ಸಂಗಮಮ್, ಕೇರಳ ಸಾಂಸ್ಕೃತಿಕ ಮತ್ತು ಸಾಮಾಜಿಕ ಕೇಂದ್ರಗಳ ಸಹಯೋಗದಲ್ಲಿ ರಾಜ್ಯೋತ್ಸವ ದಿನದಂದು ವಿದ್ವಾಂಸರಿಂದ ಸಂವಾದ ಆಯೋಜಿಸಲಾಗಿತ್ತು.
ಕಾರ್ಕಳ ಗಡಿ ಭಾಗದಲ್ಲಿ ಮತ್ತೆ ನಕ್ಸಲ್‌ ಚಟುವಟಿಕೆ ಶಂಕೆ
ಕಾರ್ಕಳ ಎಎನ್‌ಎಫ್ ಪಡೆ ಕಾರ್ಯಾಚರಣೆಗೆ ಇಳಿದಿದ್ದು, ಕಾರ್ಕಳ, ಹೆಬ್ರಿ ತಾಲೂಕಿನ ಭಾಗಗಳಲ್ಲಿ ಕೂಬಿಂಗ್ ಕಾರ್ಯಾಚರಣೆ ಬಿರುಸುಗೊಳಿಸಿದೆ.
ಪ್ರಧಾನಿ ಸಹೋದರ ಸೋಮು ಭಾಯ್ ಮೋದಿ ಕೃಷ್ಣ ಮಠಕ್ಕೆ ಭೇಟಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹಿರಿಯ ಅಣ್ಣ ಸೋಮು ಭಾಯ್ ಮೋದಿ ಅವರು ತಮ್ಮ ಪತ್ನಿ ಚಂದ್ರಿಕಾ ಬಾಯ್ ಮೋದಿ ಅವರೊಂದಿಗೆ ಗುರುವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.
ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ರೋಟರಿ ಕೋಟ ಸಿಟಿ ಚಾಂಪಿಯನ್ಸ್
ಸಮೂಹ ನೃತ್ಯ, ಪ್ರಹಸನ ಮತ್ತು ಏಕವ್ಯಕ್ತಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಏಕಪಾತ್ರಾಭಿನಯ ದ್ವಿತೀಯ ಸ್ಥಾನದೊಂದಿಗೆ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ನ.೧೦ರಂದು ನಡೆಯಲಿರುವ ರೋಟರಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಲು ಕ್ಲಬ್ ಅರ್ಹತೆ ಪಡೆದುಕೊಂಡಿದೆ.
ಮುನಿಯಾಲ್ ಆಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ ‘ಎ’ ಗ್ರೇಡ್
ನ್ಯಾಷನಲ್ ಕಮಿಷನ್ ಫಾರ್ ಇಂಡಿಯನ್ ಸಿಸ್ಟಂ ಆಫ್ ಮೆಡಿಸಿನ್ (ಭಾರತೀಯ ಚಿಕಿತ್ಸಾ ಪದ್ಧತಿ ರಾಷ್ಟ್ರೀಯ ಆಯೋಗ) ನಡೆಸಿದ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (ಭಾರತೀಯ ಗುಣವತ್ತಾ ಪರಿಷದ್) ಮೌಲ್ಯಾಂಕನದಲ್ಲಿ ಇಲ್ಲಿನ ಮುನಿಯಾಲ್ ಆಯುರ್ವೇದ ಕಾಲೇಜು, ರಾಷ್ಟ್ರಮಟ್ಟದಲ್ಲಿ ‘ಎ’ ಗ್ರೇಡ್ ಪಡೆದಿದೆ.
ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧ ಯಾವುದೇ ತನಿಖೆಗೆ ಸ್ವಾಗತ: ಯಶ್ಪಾಲ್ ಸುವರ್ಣ
ಬ್ಯಾಂಕಿನ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಳ್ಳು ಸುದ್ದಿ ಹರಡಲಾಗುತ್ತಿದ್ದು, ಈ ಬಗ್ಗೆ ಈಗಾಗಲೇ ಕಾನೂನು ಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಯಶ್ಪಾಲ್‌ ತಿಳಿಸಿದ್ದಾರೆ.
ಕಾರ್ಮಿಕರನ್ನು ನಿಯೋಜಿಸುವ ಮೊದಲು ಸೂಕ್ತ ದಾಖಲೆ ಪಡೆಯಿರಿ: ಡಿಸಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಬಾಂಗ್ಲಾದೇಶಿಯ ವಲಸೆ ಕಾರ್ಮಿಕರಿಗೆ ಹಾಗೂ ನಾಗರಿಕರಿಗೆ ಸಂಬಂಧಿಸಿದಂತೆ ಜಾಗೃತಿ ಸಭೆ ನಡೆಯಿತು.
ವಿರಾಜಪೇಟೆ ಪುರಸಭೆ: ಜಲಶುದ್ಧಿ ನಿರ್ವಹಣಾ ಘಟಕ ಸ್ಥಾಪನೆಗೆ ೨.೭೬ ಕೋಟಿ ರು. ಅನುದಾನ ಬಿಡುಗಡೆ
ವಿರಾಜಪೇಟೆ ಪುರಸಭಾ ವ್ಯಾಪ್ತಿಯಲ್ಲಿ ಜಲಶುದ್ಧಿ ನಿರ್ವಹಣಾ ಘಟಕ ಸ್ಥಾಪನೆಗೆ ಸುಮಾರು 2 ಕೋಟಿ ರುಪಾಯಿ ಅನುದಾನ ಶಾಸಕರ ವಿಶೇಷ ಪ್ರಯತ್ನದಿಂದ ಬಿಡುಗಡೆಗೊಂಡಿಗೆ ಎಂದು ಪುರಸಭೆ ಅದ್ಯಕ್ಷೆ ಎಂ.ಕೆ. ದೇಚಮ್ಮ ಕಾಳಪ್ಪ ತಿಳಿಸಿದ್ದಾರೆ.
ಕನ್ನಡ ಪ್ರತಿಯೊಬ್ಬರ ಹೆಗ್ಗಳಿಕೆ: ಡಾ. ವಿದ್ಯಾಕುಮಾರಿ
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಸ್ವಾಗತ ಕೋರಿ, ಚಂಡೆ ಬಾರಿಸುವ ಮೂಲಕ ರಥಯಾತ್ರೆಗೆ ಚಾಲನೆ ನೀಡಿದರು.
ಬೈಂದೂರು: ಮೊಗೇರಿ ಗೋಪಾಲಕೃಷ್ಣ ಅಡಿಗರ 32ನೇ ವಾರ್ಷಿಕ ಪುಣ್ಯಸ್ಮರಣೆ
ಕವಿ ಗೋಪಾಲಕೃಷ್ಣ ಅಡಿಗರು ಬಾಲ್ಯದಲ್ಲಿ ಓದಿದ್ದ ಬೈಂದೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವರ 32ನೇ ವಾರ್ಷಿಕ ಪುಣ್ಯಸ್ಮರಣೆ ಕಾರ್ಯಕ್ರಮ ಸೋಮವಾರ ನಡೆಯಿತು. ಹಿರಿಯ ಪತ್ರಕರ್ತ, ಶಾಸನ ಅಧ್ಯಯನ ಹವ್ಯಾಸಿ, ಗೋಪಾಲಕೃಷ್ಣ ಅಡಿಗ ಶತಮಾನ ಪ್ರತಿಷ್ಠಾನ ಬೆಂಗಳೂರು ಇದರ ಸಂಚಾಲಕ ಮೊಗೇರಿ ಜಯರಾಮ ಅಡಿಗ ಉದ್ಘಾಟಿಸಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved